ರಸ್ತೆಯಲ್ಲಿ ಮದ್ಯದಂಗಡಿಗಳ ಕಸ
•ರಾಜ್ಯ ಹೆದ್ದಾರಿ ಪಕ್ಕ ಮದ್ಯ ಬಾಟಲಿಗಳು ಪತ್ತೆ•ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಿವಾಸಿಗಳ ಆಕ್ರೋಶ
Team Udayavani, Jun 2, 2019, 8:34 AM IST
ಬನಹಟ್ಟಿ: ನಗರದ ರಸ್ತೆಯ ಮೇಲೆ ತ್ಯಾಜ್ಯ ಹಾಗೂ ಕಸ ಎಸೆದಿರುವುದು.
ಬನಹಟ್ಟಿ: ರಬಕವಿ ಬನಹಟ್ಟಿ ಅವಳಿ ನಗರಗಳ ಮದ್ಯದಂಗಡಿಗಳು ನಗರಸಭೆ ಗುರುತಿಸಿದ ಜಾಗದಲ್ಲಿ ಮದ್ಯದ ಬಾಟಲಿ ಸೇರಿದಂತೆ ಕಸದ ರಾಶಿಯನ್ನು ಹಾಕದೇ ರಸ್ತೆ ಮೇಲೆ ಎಸೆದು ನಗರದ ಸೌಂದರ್ಯ ಹಾಳು ಮಾಡುತ್ತಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.
ಬನಹಟ್ಟಿ ನೂಲಿನ ಗಿರಣಿಯ ಎದುರಿನ ಕುಡಚಿ ಜಮಖಂಡಿ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಮದ್ಯ ಬಾಟಲಿ ಸೇರಿದಂತೆ ಕಸ ಎಸೆಯಲಾಗಿದೆ. ಮನೆ-ಮನೆಗೆ ನಗರಸಭೆ ಕಸ ಸಂಗ್ರಹಿಸುವ ವಾಹನ ಬಂದು ಪ್ರತಿದಿನ ಕಸ ಸಂಗ್ರಹ ಮಾಡಿ ಸೂಕ್ತ ಸ್ಥಳದಲ್ಲಿ ಕಸ ವಿಲೇವಾರಿ ಮಾಡುತ್ತಾರೆ. ಆದರೆ ಈ ಮದ್ಯದಂಗಡಿಗಳು ವಾಹನದಲ್ಲಿ ಕಸ ಎಸೆಯುತ್ತಿದ್ದಾರೆ ಎಂಬ ಆರೋಪಗಳಿವೆ. ಇದೇ ಸ್ಥಳದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳು, ಕೆಎಚ್ಡಿಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಅನೇಕ ದೇವಸ್ಥಾನಗಳು, ಮಠಗಳಿದ್ದು, ಇಂತಹ ಸ್ಥಳಗಳ ಕೂಗಳತೆಯಲ್ಲಿಯೇ ಕಸದ ರಾಶಿ ಬಿದ್ದಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ