ರಸ್ತೆಯಲ್ಲಿ ಮದ್ಯದಂಗಡಿಗಳ ಕಸ

•ರಾಜ್ಯ ಹೆದ್ದಾರಿ ಪಕ್ಕ ಮದ್ಯ ಬಾಟಲಿಗಳು ಪತ್ತೆ•ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಿವಾಸಿಗಳ ಆಕ್ರೋಶ

Team Udayavani, Jun 2, 2019, 8:34 AM IST

BK-TDY-2…

ಬನಹಟ್ಟಿ: ನಗರದ ರಸ್ತೆಯ ಮೇಲೆ ತ್ಯಾಜ್ಯ ಹಾಗೂ ಕಸ ಎಸೆದಿರುವುದು.

ಬನಹಟ್ಟಿ: ರಬಕವಿ ಬನಹಟ್ಟಿ ಅವಳಿ ನಗರಗಳ ಮದ್ಯದಂಗಡಿಗಳು ನಗರಸಭೆ ಗುರುತಿಸಿದ ಜಾಗದಲ್ಲಿ ಮದ್ಯದ ಬಾಟಲಿ ಸೇರಿದಂತೆ ಕಸದ ರಾಶಿಯನ್ನು ಹಾಕದೇ ರಸ್ತೆ ಮೇಲೆ ಎಸೆದು ನಗರದ ಸೌಂದರ್ಯ ಹಾಳು ಮಾಡುತ್ತಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಬನಹಟ್ಟಿ ನೂಲಿನ ಗಿರಣಿಯ ಎದುರಿನ ಕುಡಚಿ ಜಮಖಂಡಿ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಮದ್ಯ ಬಾಟಲಿ ಸೇರಿದಂತೆ ಕಸ ಎಸೆಯಲಾಗಿದೆ. ಮನೆ-ಮನೆಗೆ ನಗರಸಭೆ ಕಸ ಸಂಗ್ರಹಿಸುವ ವಾಹನ ಬಂದು ಪ್ರತಿದಿನ ಕಸ ಸಂಗ್ರಹ ಮಾಡಿ ಸೂಕ್ತ ಸ್ಥಳದಲ್ಲಿ ಕಸ ವಿಲೇವಾರಿ ಮಾಡುತ್ತಾರೆ. ಆದರೆ ಈ ಮದ್ಯದಂಗಡಿಗಳು ವಾಹನದಲ್ಲಿ ಕಸ ಎಸೆಯುತ್ತಿದ್ದಾರೆ ಎಂಬ ಆರೋಪಗಳಿವೆ. ಇದೇ ಸ್ಥಳದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳು, ಕೆಎಚ್‌ಡಿಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಅನೇಕ ದೇವಸ್ಥಾನಗಳು, ಮಠಗಳಿದ್ದು, ಇಂತ‌ಹ ಸ್ಥಳಗಳ ಕೂಗಳತೆಯಲ್ಲಿಯೇ ಕಸದ ರಾಶಿ ಬಿದ್ದಿರುತ್ತದೆ.

ಬೇಸಿಗೆ ಸಂದರ್ಭದ ನಿಮಿತ್ತ ಅವಳಿ ನಗರದಲ್ಲಿ ಕುಡಿಯುವ ನೀರಿನ ಕೊರತೆ ನೀಗಿಸಲು ನಿರಂತರ ಸಾರ್ವಜನಿಕರ ಸಂಪರ್ಕದಲ್ಲಿದ್ದು, ಅಲ್ಲಿ ಕಸ ಎಸೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿಲ್ಲ, ಕೂಡಲೇ ನಮ್ಮ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಿ ಅಲ್ಲಿನ ಕಸವನ್ನು ಸೂಕ್ತ ಸ್ಥಳದಲ್ಲಿ ವಿಲೆವಾರಿ ಮಾಡಿಸಿ, ಕಾನೂನು ಬಾಹಿರವಾಗಿ ರಸ್ತೆಗಳ ಮೇಲೆ ಕಸ ಹಾಕುವ ಮದ್ಯದಂಗಡಿಗಳಿಗೆ ನೋಟೀಸ್‌ ನೀಡಿ ಕ್ರಮ ಜರುಗಿಸಲಾಗುವುದು.
• ಆರ್‌. ಎಂ. ಕೊಡಗೆ, ಪೌರಾಯುಕ್ತರು, ನಗರಸಭೆ ರಬಕವಿ ಬನಹಟ್ಟಿ.
ಬನಹಟ್ಟಿ ಸಹಕಾರಿ ನೂಲಿನ ಗಿರಣಿಯ ಎದುರಿಗೆ ಜಮಖಂಡಿಗೆ ಹೋಗುವ ಪ್ರಯಾಣಿಕರು, ಶಿಕ್ಷಕರು, ವಿದ್ಯಾರ್ಥಿಗಳು ಬಸ್‌ಗಾಗಿ ಕಾಯುತ್ತಿರುವ ಸಂದರ್ಭದಲ್ಲಿ ಜೋರಾಗಿ ಗಾಳಿ ಬೀಸಿದರೆ ಕಸದ ರಾಶಿ ಜನರ ಮೇಲೆಯೇ ಬರುತ್ತದೆ. ಮೂಗು ಮುಚ್ಚಿಕೊಂಡೇ ನಿಲ್ಲುವಂತಹ ಪರಿಸ್ಥಿತಿ ನಿಮಾರ್ಣವಾಗಿದೆ. •ಮಲ್ಲಪ್ಪ ಸಾಲಕಟ್ಟಿ, ಪ್ರಯಾಣಿಕರು

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.