ನಾಳೆಯಿಂದ ಕಠಿಣ ನಿರ್ಬಂಧ ಜಾರಿ

ಮಾರುಕಟ್ಟೆಯಲ್ಲಿ ಜನಸಂದಣಿ | ಒಂದೇ ದಿನ 336 ಜನ ಗುಣಮುಖ-1563 ಜನರಿಗೆ ಕೋವಿಡ್ ಸೋಂಕು

Team Udayavani, May 9, 2021, 3:23 PM IST

klkjkjlj

ಬಾಗಲಕೋಟೆ: ಕೊರೊನಾ 2ನೇ ಅಲೆ ಹೆಚ್ಚುತ್ತಿದ್ದು, ಜನರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಶನಿವಾರ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಜನಸಂದಣಿ ಕಂಡು ಜನರು ಭಯಪಡ್ತಿಲ್ಲ ಹೊರತು ಕೊರೊನಾವೇ ಭಯ ಬೀಳುವಂತಿತ್ತು.

ನಗರದ ವಲ್ಲಭಬಾಯಿ ವೃತ್ತ, ಬಸವೇಶ್ವರ ವೃತ್ತ, ಹಳೆಯ ಅಂಚೆ ಕಚೇರಿ ಪ್ರದೇಶದಲ್ಲಿ ಎಲ್ಲ ಅಂಗಡಿಗಳು ಬೆಳಗ್ಗೆ 7ಕ್ಕೆ ಆರಂಭಗೊಂಡಿದ್ದವು. ಸೋಮವಾರದಿಂದ ಮೇ 24ರವರೆಗೆ ಕಠಿಣ ನಿರ್ಬಂಧ ಜಾರಿಗೊಳ್ಳಲಿದ್ದು, ಇದರಿಂದ ಜನರು ಮಾತ್ರ ಯಾವುದೇ ವಸ್ತುಗಳು ಸಿಗುವುದಿಲ್ಲವೇನೋ ಎಂಬಂತೆ ಮಾರುಕಟ್ಟೆಗೆ ದೌಡಾಯಿಸಿದ್ದರು. ಅಗತ್ಯ ವಸ್ತುಗಳ ಅಂಗಡಿಗಳ ಜತೆಗೆ ಬೇರೆ ಬೇರೆ ರೀತಿಯ ಅಂಗಡಿಗಳು ಆರಂಭಗೊಂಡಿದ್ದವು.

ನಗರದ ಕಿರಾಣಿ ಅಂಗಡಿ, ಚಪ್ಪಲಿ ಅಂಗಡಿ, ಬಟ್ಟೆ ಅಂಗಡಿ ಸಹಿತ ಬಹುತೇಕ ಅಂಗಡಿಗಳು ಓಪನ್‌ ಇದ್ದವು. ಜನಸಂದಣಿ ಕಂಡು ಅಂಗಡಿಕಾರರೂ ಭಯಪಡುವಂತಾಗಿತ್ತು. ದೂರ ದೂರ ನಿಂತು ನಿಮಗೆ ಬೇಕಾದ ವಸ್ತು ಖರೀದಿ ಮಾಡಿ ಎಂದು ಎಚ್ಚರಿಸಿದರೂ ಜನರು ಮಾತ್ರ ಬೇಗ ಬೇಗ ಸಾಮಗ್ರಿ ಖರೀದಿಸಿ, 10 ಗಂಟೆಯೊಳಗೆ ಮನೆಗೆ ಹೋಗಬೇಕೆಂಬ ಧಾವಂತದಲ್ಲಿದ್ದರೆ ಹೊರತು, ಸಾಮಾಜಿಕ ಅಂತರ, ಮಾಸ್ಕ್ ಸರಿಯಾಗಿ ಧರಿಸುವ ಕುರಿತು ಕಾಳಜಿ ವಹಿಸದೇ ಇರುವುದು ಕಂಡು ಬಂತು.

1563 ಜನರಿಗೆ ಸೋಂಕು: ಜಿಲ್ಲೆಯಲ್ಲಿ ಶನಿವಾರ ಕೋವಿಡ್‌ನಿಂದ 336 ಜನ ಗುಣಮುಖರಾಗಿದ್ದು, ಹೊಸದಾಗಿ 1563 ಜನರಿಗೆ ಸೋಂಕು ದೃಢಪಟ್ಟಿದೆ. ಅಲ್ಲದೇ ಮೂವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 23138 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 17266 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಹೊಸದಾಗಿ ಬಾಗಲಕೋಟೆ 537, ಬಾದಾಮಿ 205, ಜಮಖಂಡಿ 270, ಹುನಗುಂದ 251, ಮುಧೋಳ 190, ಬೀಳಗಿ 110 ಜನರಲ್ಲಿ ಸೋಂಕು ದೃಢಪಟ್ಟಿವೆ. ಕೋವಿಡ್‌ ಲ್ಯಾಬ್‌ ನಲ್ಲಿ ಪರೀಕ್ಷಿಸ ಲಾಗುತ್ತಿದ್ದ 1950 ಸ್ಯಾಂಪಲ್‌ ಗಳ ವರದಿ ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 573020 ಸ್ಯಾಂಪಲ್‌ ಪರೀಕ್ಷಿಸಲಾಗಿದ್ದು, ಈ ಪೈಕಿ 547332 ನೆಗೆಟಿವ್‌ ಬಂದಿವೆ. ಇನ್ನು 5686 ಜನ ಸಕ್ರಿಯ ಪ್ರಕರಣಗಳಿವೆ. ಈವರೆಗೆ ಜಿಲ್ಲೆಯಲ್ಲಿ 186 ಜನರು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.