ಅಪೌಷ್ಟಿಕತೆ ನಿರ್ಮೂಲನೆಯಿಂದ ಸದೃಢ ಸಮಾಜ ಸಾಧ್ಯ


Team Udayavani, Apr 8, 2021, 4:28 PM IST

್ಗಜ್‍‍ಗಹನಗ

ಬಾಗಲಕೋಟೆ : ಸಮಾಜದ ಜೀವಾಳ ಆಗಿರುವ ಮಹಿಳೆ ಮತ್ತು ಮಕ್ಕಳ ಆರೋಗ್ಯ ಕಾಳಜಿ ಮುಖ್ಯವಾಗಿದ್ದು, ಅಪೌಷ್ಟಿಕತೆ ತೊಡೆದು ಹಾಕಿದಲ್ಲಿ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ನಗರಸಭೆ ಉಪಾಧ್ಯಕ್ಷ ಬಸವರಾಜ ಅವರಾದಿ ಹೇಳಿದರು.

ನಗರಸಭೆ ಸಭಾಭವನದಲ್ಲಿ ಮಂಗಳವಾರ ತಾಲೂಕಾ ಆಡಳಿತ, ನಗರಸಭೆ, ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಹಯೋಗದಲ್ಲಿ ರಾಷ್ಟ್ರೀಯ ಪೊಷಣ್‌ ಅಭಿಯಾನದ ಪೋಷಣ್‌ ಪಕ್ವಾಡ್‌ ಅಂಗವಾಗಿ ಹಮ್ಮಿಕೊಂಡ ತಾಲೂಕಾ ಮಟ್ಟದ ಪೌಷ್ಟಿಕ ಆಹಾರ ಮೇಳ, ಪೌಷ್ಟಿಕ ಆಹಾರ ಕುರಿತ ರಂಗೋಲಿ ಸ್ಪರ್ಧೆ ಹಾಗೂ ಅಡುಗೆ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ಆರೋಗ್ಯ ಮತ್ತು ಪೌಷ್ಟಿಕ ಆಹಾರ ಸೇವನೆ ಪ್ರಾಮುಖ್ಯತೆ ಬಗ್ಗೆ ಗ್ರಾಮೀಣ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮುಂದಾಗಬೇಕು. ನಗರ ಪ್ರದೇಶಕ್ಕೆ ಹೋಲಿಸಿದರೆ ಗ್ರಾಮೀಣ ಭಾಗದ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗಿ ಕಂಡುಬರುತ್ತಿದೆ. ಅಪೌಷ್ಟಿಕತೆ ತೊಡೆದು ಹಾಕಲು ಸರಕಾರ ಹಲವಾರು ಯೋಜನೆ ಜಾರಿಗೊಳಿಸಿದೆ. ಈ ಯೋಜನೆಗಳ ಲಾಭವನ್ನು ಮಹಿಳೆಯರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ತಹಶೀಲ್ದಾರ್‌ ಗುರುಸಿದ್ದಯ್ಯ ಹಿರೇಮಠ ಮಾತನಾಡಿ, ಸರಕಾರ ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪೋಷಣ್‌ ಪಕ್ವಾಡ್‌, ಬೇಟಿ ಪಡಾವೋ ಬೇಟಿ ಬಚಾವೋ ಉತ್ತಮ ಯೋಜನೆಯಾಗಿದೆ ಎಂದು ತಿಳಿಸಿದರು. ಜಿಲ್ಲಾ ಆರ್‌.ಸಿ.ಎಚ್‌ ಅಧಿಕಾರಿ ಡಾ|ಬಿ.ಜಿ.ಹುಬ್ಬಳ್ಳಿ ಮಾತನಾಡಿ, ನಮ್ಮ ಪೂರ್ವಿಕರ ಆಹಾರ ಕ್ರಮ ಮುಂದುವರಿಸಿದ್ದರೆ ಇಂದು ಪೋಷಣ ಅಭಿಯಾನದಂತಹ ಕಾರ್ಯಕ್ರಮ ರೂಪಿಸುವ ಅಗತ್ಯವಿರಲಿಲ್ಲ.

ತಿಂಗಳಲ್ಲಿ ಎರಡು ದಿನ ಸಿಹಿ ತಿನ್ನಲೆಂದೇ ಹುಣ್ಣಿಮೆ ಮತ್ತು ಅಮವಾಸ್ಯೆಗಳಂದು ಮನೆಯಲ್ಲಿ ಸಿಹಿ ಅಡಿಗೆ ಮಾಡುತ್ತಾರೆ. ಸಾಂಪ್ರದಾಯಿಕವಾಗಿ ದೊರೆಯುವ ಕಾಳು, ತರಕಾರಿ ಹಣ್ಣುಗಳ ಮೂಲಕ ಪೌಷ್ಟಿಕತೆ ಪಡೆಯಬಹುದಾಗಿದೆ ಎಂದರು. ನಗರಸಭೆ ಪೌರಾಯುಕ್ತ ಮುನಿಷಾಮಪ್ಪ, ಕಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಗಂಗಮ್ಮ ಪಾಟೀಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ ಮಾತನಾಡಿದರು.

ನಗರಸಭೆಯ ಸಭಾಪತಿ ರವಿ ದಾಮಜಿ, ಸದಸ್ಯ ವೀರಪ್ಪ ಶಿರಗಣ್ಣನವರ ಇದ್ದರು. ಭಾಗ್ಯಲಕ್ಷ್ಮಿ ಬಾಂಡ್‌ ವಿತರಣೆ, ಬೇಟಿ ಬಚಾವೋ ಬೇಟಿ ಪಡಾವೋ ಸ್ಟಿಕರ್‌ ಬಿಡುಗಡೆ ಮಾಡಲಾಯಿತು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.