![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಗಬ್ಬೆದ್ದು ನಾರುತ್ತಿವೆ ಬಡಾವಣೆಗಳು
Team Udayavani, May 5, 2019, 11:59 AM IST
![bag-4](https://www.udayavani.com/wp-content/uploads/2019/05/bag-4-2-620x326.jpg)
ಹುನಗುಂದ: ರಾಶಿ-ರಾಶಿ ಕಸದ ಗುಡ್ಡೆ, ತುಂಬಿ ತುಳುಕುತ್ತಿರುವ ಕಸದ ತೊಟ್ಟೆ, ಪ್ರತಿ ಮನೆ- ಮನೆಗಳಿಂದ ಎಸೆಯುವ ಹಸಿ ತ್ಯಾಜ್ಯ ಆಹಾರದ ಪದಾರ್ಥ ತಿನ್ನುತ್ತಿರುವ ನಾಯಿ ಹಂದಿಗಳ ದಂಡು, ಗಬ್ಬೆದ್ದು ದುರ್ವಾಸನೆ ಬೀರುತ್ತಿರುವ ಚರಂಡಿಯ ಕೊಳಕು ವಾಸನೆ.
ಇದು ವಾರ್ಡ್ ನಂ.11ರ ಬಡಿಗೇರ ಓಣಿ, ಸಂಗಮೇಶ್ವರ ಓಣಿ, ಕಿಲ್ಲಾ ಓಣಿ ಮತ್ತು ಮುಸ್ಲಿಂ ಓಣಿಯ ಪರಿಸ್ಥಿತಿ. ಪುರಸಭೆಯಿಂದ ಕಸದ ತೊಟ್ಟಿ ಇದೆ. ಸದ್ಯ ಅದು ಕಸದಿಂದ ತುಂಬಿದೆ. ಉಳಿದ ತ್ಯಾಜ್ಯ ರಸ್ತೆ, ಚರಂಡಿಗೆ ಬಿದ್ದು, ದುರ್ವಾಸನೆ ಬೀರುತ್ತಿದೆ. ಇದು ನೂರಾರು ರೋಗಾಣುಗಳ ಉತ್ಪತ್ತಿಯ ತಾಣವಾಗಿದ್ದರೂ ಪುರಸಭೆ ಅಧಿಕಾರಿಗಳು ತೆರವುಗೊಳಿಸುವ ಕಾರ್ಯ ಮಾಡುತ್ತಿಲ್ಲ ಎಂದು ವಾರ್ಡ್ ಜನರ ಆರೋಪವಾಗಿದೆ.
ಕಸ, ತ್ಯಾಜ್ಯ ಚರಂಡಿಗೆ ಸೇರಿ ನೀರು ಮುಂದೆ ಸಾಗದೇ ನಿಂತಿದೆ. ಸ್ವಚ್ಛತೆಗಾಗಿ ಸರ್ಕಾರ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಸ್ಥಳೀಯ ಪುರಸಭೆಯಿಂದ ಸರಿಯಾಗಿ ತ್ಯಾಜ್ಯ ವಿಲೇವಾರಿ ಮಾಡದಿರುವುದರಿಂದ ಎಲ್ಲೆಂದರಲ್ಲಿ ಕಸ ಗುಡ್ಡೆಗಳು ನಿರ್ಮಾಣವಾಗುತ್ತಿವೆ. ಮಹಾಮಾರಿ ರೋಗ ತರುವ ಸೊಳ್ಳೆಗಳ ಜನ್ಮ ಸ್ಥಳವಾಗಿವೆ. ರಾತ್ರಿವಿಡೀ ಸೊಳ್ಳೆಗಳ ಕಚ್ಚಿಸಿಕೊಂಡು ಮರುದಿನವೇ ಆಸ್ಪತ್ರೆಗೆ ದಾಖಲಾಗುವ ಪರಸ್ಥಿತಿ ನಿರ್ಮಾಣವಾಗಿದೆ ಎನ್ನುತ್ತಿದ್ದಾರೆ ಅಲ್ಲಿನ ಜನರು.
ಪಾಗಿಂಗ್ ಮಶಿನ್ ನಾಪತ್ತೆ: ಪಟ್ಟಣದ ತುಂಬೆಲ್ಲಾ ತ್ಯಾಜ್ಯ ವಿಲೇವಾರಿ ಸರಿಯಾಗಿ ಮಾಡದಿರುವುದರಿಂದ ಸೊಳ್ಳೆಯ ಸಂಖ್ಯೆ ಹೆಚ್ಚಾಗುತ್ತಿವೆ. ಪುರಸಭೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪಟ್ಟಣದ ಗಲ್ಲಿ-ಗಲ್ಲಿಗಳಲ್ಲಿ ಪಾಗಿಂಗ್ ಮಶಿನ್ ಮೂಲಕ ಹೊಗೆ ಹಾಗೂ ಮತ್ತು ಚರಂಡಿಯ ಮೇಲೆ ಪೌಂಡರ್ ಸಿಂಪಡಿಸುತ್ತಿಲ್ಲ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.