ವಿದ್ಯಾರ್ಥಿಗಳಿಗೆ ಬ್ಯಾಂಕ್ ವ್ಯವಹಾರ ತಿಳಿವಳಿಕೆ ಅವಶ್ಯ
Team Udayavani, May 19, 2019, 11:23 AM IST
ತೇರದಾಳ: ರಾಷ್ಟ್ರದ ಆರ್ಥಿಕತೆ ಜ್ಞಾನ ಹೊಂದಿರಬೇಕು. ಜೊತೆಗೆ ಬ್ಯಾಂಕಿನ ವ್ಯವಹಾರಗಳ ಕುರಿತು ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ ದೊರಕುವಂತೆ ಪಾಲಕರು ಹಾಗೂ ಶಿಕ್ಷಕರು ನೋಡಿಕೊಳ್ಳಬೇಕು ಎಂದು ಐಸಿಐಸಿಐ ಬ್ಯಾಂಕಿನ ಸ್ಥಳಿಯ ಶಾಖಾಧಿಕಾರಿ ತವನ್ ಲೋಕಣ್ಣವರ ಹೇಳಿದರು.
ನಗರದ ಡಾ| ಸಿದ್ಧಾಂತ ದಾನಿಗೊಂಡ ಸೆಂಟ್ರಲ್ ಸ್ಕೂಲ್ನಲ್ಲಿ 5ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ವ್ಯವಹಾರ ತಿಳಿವಳಿಕೆ ಕುರಿತು ವಿಶೇಷ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಗಳಿಕೆಗಿಂತ ಉಳಿತಾಯ ಪ್ರಮುಖವಾಗಿದೆ. ಉಳಿತಾಯಕ್ಕೂ ಆದ್ಯತೆ ಕೊಡಬೇಕು. ಚೆಕ್ನಲ್ಲಿ ಇರುವ ನಮೂನೆಗಳ ಕುರಿತು, ಡಿಡಿ ವ್ಯವಸ್ಥೆ, ಖಾತೆಗಳ ಬಗ್ಗೆ, ಹಣ ಪಡೆದುಕೊಳ್ಳುವುದು, ಜಮೆ ಮಾಡುವುದು, ಆರ್ಟಿಜಿಎಸ್, ಎನ್ಇಎಫ್ಟಿ ಸೇರಿದಂತೆ ಬ್ಯಾಂಕ್ಗಳಲ್ಲಿ ಗ್ರಾಹಕರಿಗೆ ಇರುವ ಸೌಲಭ್ಯಗಳ ಕುರಿತು Óಮಾಹಿತಿ ನೀಡಿದರು. ಪ್ರಾಚಾರ್ಯ ನಾಗರತ್ನ ಜೋಶಿ, ಮಹಾಲಿಂಗಯ್ಯ ಕರಡಿ, ನಾಹೀದಾ ಜಾಗೀರದಾರ, ರೇಖಾ ಡೊಳ್ಳೊಳಿ, ವಾಸುದೇವ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ