ಉಪವಿಭಾಗಾಧಿಕಾರಿ ಕಚೇರಿ ಪೀಠೋಪಕರಣ ಜಪ್ತಿ

ಭೂ ಪರಿಹಾರಧನ 55,28,009-00 ರೂ.ಗಳನ್ನು ಬಿಡುಗಡೆಗೊಳಿಸುವಂತೆ ಆದೇಶ ನೀಡಿತ್ತು.

Team Udayavani, Dec 8, 2021, 5:51 PM IST

ಉಪವಿಭಾಗಾಧಿಕಾರಿ ಕಚೇರಿ ಪೀಠೋಪಕರಣ ಜಪ್ತಿ

ಜಮಖಂಡಿ: ತಾಲೂಕಿನ ಗೋಠೆ ಗ್ರಾಮದ ರೈತರ ಜಮೀನನ್ನು ಕೆರೆ ನಿರ್ಮಾಣಕ್ಕೆ ಸ್ವಾಧೀನಗೊಳಿಸಿ ಕೊಂಡಿದ್ದು, ಭೂಸ್ವಾಧೀನಕ್ಕೊಳಗಾದ ಜಮೀನಿನ ರೈತರಿಗೆ ಸೂಕ್ತ ಪರಿಹಾರ ನೀಡದೇ ಇರುವುದನ್ನು ಅವಲೋಕಿಸಿದ ನ್ಯಾಯಾಲಯ ಜಮಖಂಡಿ ಉಪವಿಭಾಗಾಧಿಕಾರಿ ಕಚೇರಿ ಪೀಠೊಪಕರಣ ಮತ್ತು ಇತರೆ ವಸ್ತುಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಲಾಗಿದೆ.

ಅದರಂತೆ ನ್ಯಾಯಾಲಯದ ಸಿಬ್ಬಂದಿ ಸೋಮವಾರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿರುವ ಮೂರು ಕಂಪ್ಯೂಟರ್‌, ಒಂದು ಪ್ರಿಂಟರ್‌, ಒಂದು ಝರಾಕ್ಸ್‌ ಮಶೀನ ಸಹಿತ ಪೀಠೊಪಕರಣಗಳನ್ನು ಜಪ್ತಿ ಮಾಡುವ ಮೂಲಕ ನ್ಯಾಯಾಲಯ ವಶಕ್ಕೆ ಪಡೆದಿದೆ.

ತಾಲೂಕಿನ ಗೋಠೆ ಗ್ರಾಮದ ಬಳಿ ಜಿನುಗು ಕೆರೆ ನಿರ್ಮಾಣಕ್ಕಾಗಿ ಅಲ್ಲಿನ ರೈತರ ಜಮೀನನ್ನು ಭೂಸ್ವಾ ಧೀನ ಪಡಿಸಿಕೊಳ್ಳಲಾಗಿತ್ತು. ಸುಮಾರು 5 ಎಕರೆ ಜಮೀನಿಗೆ ಹೆಚ್ಚುವರಿ ಭೂ ಪರಿಹಾರಧನ ನೀಡುವಂತೆ ಜಮಖಂಡಿ ಹಿರಿಯ ದಿವಾಣಿ ನ್ಯಾಯಾಲಯ 2017 ಅ.23ರಂದು ನೀಡಿರುವ ತೀರ್ಪಿನಂತೆ ಭೂ ಮಾಲೀಕರಿಗೆ ಹೆಚ್ಚುವರಿ ಭೂ ಪರಿಹಾರಧನ 55,28,009-00 ರೂ.ಗಳನ್ನು ಬಿಡುಗಡೆಗೊಳಿಸುವಂತೆ ಆದೇಶ ನೀಡಿತ್ತು.

ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುವ ಅಧಿಕಾರಿ ಅಥವಾ ನೌಕರರು ತಮ್ಮ ಸ್ವಂತಖರ್ಚಿನಲ್ಲಿ ಬಡ್ಡಿ ನೀಡಬೇಕು. ವೆಚ್ಚವನ್ನು 2021-22ನೇ ಸಾಲಿನ ಆಯವ್ಯಯ ಲೆಕ್ಕ ಶಿರ್ಷಿಕೆಯಡಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಗೆ ಅನುದಾನ ಬಿಡುಗಡೆ ಮಡುವಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

ತಾಲೂಕಿನ ಗೋಟೆ ಗ್ರಾಮದ ಭೂಮಾಲೀಕರಾದ ಗದಿಗೆಪ್ಪ ನಾಗೇಶ್ವರ್‌, ಭೀಮಪ್ಪ ಸಂಗಪ್ಪ ಹನಗಂಡಿ, ಸುರೇಶ ಕಂಬಾಗಿ, ನಿಂಗಪ್ಪ ತಳಸಂಗ ಸೇರಿದಂತೆ ರೈತರಿಗೆ ಸರ್ಕಾರದ ಅಧಿಧೀನ ಕಾರ್ಯದರ್ಶಿಗಳು ಪರಿಹರಧನ ಬಿಡುಗಡೆ ಬಗ್ಗೆ ಪತ್ರ ಮುಖೇನ ತಿಳಿಸಿದ್ದು, ಇಲ್ಲಿನ ಉಪವಿಭಾಗಾಧಿಕಾರಿ ಹಣ ಬಿಡುಗಡೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಹಣ ಜಮಾ ಆಗಿಲ್ಲ
ಉಪವಿಭಾಗಾಧಿಕಾರಿ ಕಚೇರಿಯ ಸಂಬಂಧಿಸಿದ ನೌಕರರ ಪ್ರಕಾರ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯಿಂದ ಇನ್ನೂವರೆಗೂ ಹಣ ಬಿಡುಗಡೆಯಾಗಿಲ್ಲ. ಸರ್ಕಾರದ ಕೆ-2 ತಾಂತ್ರಿಕ ತೊಂದರೆಯಿಂದ ಹಣ ಜಮಾವಣೆಗೊಂಡಿಲ್ಲ ಎಂದು ಮಾಹಿತಿ ಲಭ್ಯವಾಗಿದೆ. ಸರ್ಕಾರದ ದ್ವಂದ ನೀತಿ, ಆಡಳಿತ ವೈಖರಿಯಿಂದಾಗಿ ಕಳೆದ 4-5 ವರ್ಷಗಳಿಂದ ರೈತರು ಭೂಮಿ ಕಳೆದುಕೊಂಡು ನ್ಯಾಯಾಲಯ-ಕಚೇರಿಗೆ ಅಲೆದಾಡುವ ಸ್ಥಿತಿ ಬಂದಿದೆ ಎಂದು ಫಲಾನುಭವಿಗಳು
ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

Lok Sabha Elections; ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.