ವ್ಯಾಪಾರಸ್ಥರಿಗೆ ತಹಶೀಲ್ದಾರ್‌ ಖಡಕ್‌ ವಾರ್ನಿಂಗ್‌

ರಸ್ತೆ ಮಧ್ಯದಲ್ಲೇ ಜನಜಂಗುಳಿ ಸೇರಿಸಿ ವ್ಯಾಪಾರ, ­ತಹಶೀಲ್ದಾರ್‌ ಶ್ವೇತಾ ಗರಂ

Team Udayavani, Jun 9, 2021, 6:45 PM IST

8hnd1

ಹುನಗುಂದ: ತರಕಾರಿ ಮತ್ತು ಹಣ್ಣಿನ ಮಾರಾಟಕ್ಕೆ ಟಿಸಿಎಚ್‌ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಿದ್ದು ಅಲ್ಲಿಯೇ ಅಂಗಡಿ ಹಚ್ಚುವಂತೆ ತಿಳಿಸಿದರೂ ಕೇಳುತ್ತಿಲ್ಲ. ಪದೇ ಪದೇ ರಸ್ತೆ ಮಧ್ಯದಲ್ಲೇ ಜನಜಂಗುಳಿ ಸೇರಿಸಿ ವ್ಯಾಪಾರ ಮಾಡುತ್ತಿದ್ದೀರಿ. ಇದು ಇನ್ನೊಂದು ಬಾರಿ ಕಂಡು ಬಂದರೆ ಮುಲಾಜಿಲ್ಲದೇ ಪ್ರಕರಣ ದಾಖಲಿಸುವುದಾಗಿ ತಹಶೀಲ್ದಾರ್‌ ಶ್ವೇತಾ ಬಿಡಿಕರ ವ್ಯಾಪಾರಸ್ಥರಿಗೆ ಖಡಕ್‌ ಎಚ್ಚರಿಕೆ ನೀಡಿದರು.

ಪಟ್ಟಣದ ರಾಯಚೂರು ಮತ್ತು ಬೆಳಗಾವಿ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಎಲ್ಲೆಂದರಲ್ಲಿ ತರಕಾರಿ ಮತ್ತು ಹಣ್ಣಿನ ಗಾಡಿ ಹಚ್ಚಿ ಸಾಮಾಜಿಕ ಅಂತರವಿಲ್ಲದೇ ವ್ಯಾಪಾರ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಗರಂ ಆಗಿ ಖಡಕ್‌ ಎಚ್ಚರಿಕೆ ನೀಡಿದರು.

ತಹಶೀಲ್ದಾರ್‌ ಶ್ವೇತಾ ಮತ್ತು ಪಿಎಸ್‌ಐ ಶರಣಬಸಪ್ಪ ಸಂಗಳದ ನೇತೃತ್ವದಲ್ಲಿ ಬಸ್‌ ನಿಲ್ದಾಣ, ವಿ.ಮ ಸರ್ಕಲ್‌ ಮುಂಭಾಗದಲ್ಲಿ ಹಚ್ಚಿದ್ದ ತರಕಾರಿ-ಹಣ್ಣಿನ ತಳ್ಳುಗಾಡಿ ಟಿಸಿಎಚ್‌ ಕಾಲೇಜು ಮೈದಾನಕ್ಕೆ ತೆಗೆದುಕೊಂಡು ಹೋಗುವಂತೆ ಸೂಚಿಸಿದಾಗ ವ್ಯಾಪಾರಸ್ಥರು ಗಾಡಿ ಸಮೇತ ತೆರಳಿದರು. ನಂತರ ಇನ್ಮುಂದೆ ರಸ್ತೆ ಮೇಲೆ ಯಾರಾದರೂ ತರಕಾರಿ-ಹಣ್ಣಿನ ಗಾಡಿ ಹಚ್ಚಿದರೆ ಹುಷಾರ್‌..ನಾಳೆಯಿಂದ ರಸ್ತೆಯಲ್ಲಿ ಯಾರಾದರೂ ಕಂಡರೆ ಅವರ ಗಾಡಿ ವಸ್ತುಗಳ ಸಮೇತ ತೆಗೆದುಕೊಂಡು ಹೋಗಿ ಅವರ ಮೇಲೆ ಕೇಸ್‌ ಹಾಕುವಂತೆ ಮುಖ್ಯಾಧಿಕಾರಿ ಅಶೋಕ ಪಾಟೀಲ ಅವರಿಗೆ ಸೂಚಿಸಿದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.