ಕೋವಿಡ್ ಎಫೆಕ್ಟ್ : ಟ್ಯಾಕ್ಸಿ ಚಾಲಕ-ಮಾಲೀಕರ ಬದುಕು ಹೈರಾಣು

ಬೀದಿಗೆ ಬಂದ ಚಾಲಕರ ಕುಟುಂಬ !ಕೈ ಕೊಟ್ಟ ಮದುವೆ ಸಮಾರಂಭದ ಬಾಡಿಗೆ!

Team Udayavani, Apr 28, 2021, 4:15 PM IST

uiyuy

ವರದಿ:ಚೇತನ ಆರ್‌. ಕಣವಿ

ಬೀಳಗಿ: ಕಳೆದ ವರ್ಷ ಮದುವೆಯ ಸಮಾರಂಭ ಅವ ಧಿಯಲ್ಲಿಯೂ ಕೂಡಾ ಕೊರೊನಾ ವೈರಸ್‌ ವಕ್ಕರಿಸಿ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರಿಗೆ ನಷ್ಟವಾಗಿದೆ.

ಈ ವರ್ಷವಾದರು ಸರಿಯಾಗಿ ವಾಹನ ದುಡಿಸಿ ಸ್ವಲ್ಪ ಹಣ ಸಂಪಾದನೆ ಮಾಡಬೇಕು ಮತ್ತು ಬ್ಯಾಂಕಿನ್‌ ಕಂತು, ಕುಟುಂಬದ ಸಮಸ್ಯೆಗೆ ನೆರವಾದಿತು ಎಂಬ ಆಸೆಯಿಂದ ಕಾದುಕುಳಿತರೆ ಕೊರೊನಾ ರೂಪಾಂತರಿ ವೈರಸ್‌ ವಕ್ಕರಿಸಿ ಚಾಲಕ ಮತ್ತು ಮಾಲೀಕರ ಜೀವನ ರಸ್ತೆಗೆ ಬರುವಂತಾಗಿದೆ. ದಿನನಿತ್ಯ ಹಗಲು, ರಾತ್ರಿಯನ್ನು ಲೆಕ್ಕಿಸದೆ ತಮ್ಮ ಜೀವನ ಪಣಕ್ಕಿಟ್ಟು ದುಡಿಮೆ ಮಾಡಿ ತಮ್ಮ ಹೊಟ್ಟೆ ಜೀವನ ನಡೆಸುವುದರ ಜತೆಗೆ ಸಮಾಜಮುಖೀ ಕೆಲಸದ ಪಾತ್ರವು ಟ್ಯಾಕ್ಸಿ ಚಾಲಕರಿಗೆ ಸಲ್ಲುತ್ತದೆ.

ತಿಂಗಳ ಕೊನೆಯ ದಿನ ಬಂದರೆ ಸಾಕು ಮಾಲೀಕರಿಗೆ ವಾಹನದ ಕಂತ್ತುಕಟ್ಟುವ ಚಿಂತೆ ಒಂದು ಕಡೆಯಾದರೆ, ತಮ್ಮ ಮಾನ ಕಾಪಾಡುವ ಸಲುವಾಗಿ ಸಾಲ ಮಾಡಿ ಕಂತನ್ನು ಕಟ್ಟಿ ಜೀವನ ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ರೂಪಾಂತರಿ ವೈರಸ್‌ ಬಂದಿದ್ದು ಟ್ಯಾಕ್ಸಿ ಚಾಲಕರ ಜೀವನಕ್ಕೆ ಕುತ್ತಾಗಿದೆ.

ಕೊರೊನಾ ಕರ್ಫ್ಯೂದಿಂದ ಖಾಸಗಿ ವಾಹನ ಓಡಾಟಕ್ಕೆ ಕಡಿವಾಣ ಹೇರಿದ್ದರಿಂದ ತೀವ್ರ ಸಂಕಷ್ಟಕ್ಕೆ ಚಾಲಕರು ಮತ್ತು ಮಾಲೀಕರು ಸಿಲುಕಿದ್ದಾರೆ.ಮೂರು ತಿಂಗಳಿಗೆ ಸುಮಾರು 300- 4200 ರೂ.ವರೆಗೆ ರಸ್ತೆ ತೆರಿಗೆ ಪಾವತಿಸಿ ವಾಹನ ದುಡಿಸುತ್ತಾರೆ. ಅದರಲ್ಲೂ ವೈಟ್‌ ಬೋರ್ಡ್‌ ವಾಹನದ ಹಾವಳಿ ಹೆಚ್ಚಾಗಿದ್ದು, ಎಲೊ ಬೋಡ್‌ ವಾಹನಕ್ಕೆ ನಷ್ಟವಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಕೂಡಾ ಕುಟುಂಬದ ಜವಾಬ್ದಾರಿ ನಿರ್ವಹಿಸುವ ಪಾತ್ರ ಚಾಲಕ-ಮಾಲೀಕನಿಗೆ ಅನಿವಾರ್ಯವಾಗಿದೆ. ಅದರಲ್ಲೂ ತಿಂಗಳಿಗೆ 6 ಸಾವಿರ ಸಂಬಳಕ್ಕೆ ದುಡಿಯುವ ಚಾಲಕರಿಗೆ ಭಗವಂತನೆ ಗತಿ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

ಮಾಲೀಕರು ಚಾಲಕರಿಗೆ ವಾಹನ ತಂದು ಮನೆಯ ಮುಂದೆ ನಿಲ್ಲಿಸಿ ಆದರೆ, ಲಾಕ್‌ಡೌನ್‌ ವೇಳೆಯಲ್ಲಿ ಸಂಬಳ ನೀಡಲು ಮಾಲೀಕರು ನಿರಾಕರಿಸಿದ್ದಾರೆ. ಇಂತಹ ಸಂದರ್ಭದಲ್ಲೂ ಮೂಕ ಪ್ರೇಕ್ಷಕರಂತೆ ಜೀವನವನ್ನು ಚಾಲಕರು ಸಾಗಿಸಬೇಕಾಗಿದೆ.

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.