ತೇರದಾಳ: ಗ್ರಾಪಂಗೆ ಬೀಗ ಹಾಕಿ ಸದಸ್ಯರ ಪ್ರತಿಭಟನೆ


Team Udayavani, Feb 9, 2024, 5:30 PM IST

ತೇರದಾಳ: ಗ್ರಾಪಂಗೆ ಬೀಗ ಹಾಕಿ ಸದಸ್ಯರ ಪ್ರತಿಭಟನೆ

ಉದಯವಾಣಿ ಸಮಾಚಾರ
ತೇರದಾಳ: ಅಭಿವೃದ್ಧಿ ಕಾಮಗಾರಿಗಳಿಗೆ ಅಧಿಕಾರಿಗಳಿಂದಲೇ ವಿಳಂಬ ಆಗುತ್ತಿದೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿಯ
ಬಿಜೆಪಿ-ಕಾಂಗ್ರೆಸ್‌ ಸದಸ್ಯರು ಹನಗಂಡಿ ಗ್ರಾಪಂ ಕಾರ್ಯಾಲಯಕ್ಕೆ ಬೀಗ ಹಾಕಿ ಪ್ರತಿಭಟಿಸಿದರು.

ಕಳೆದ ಆರು ತಿಂಗಳಿಂದ ರಾಷ್ಟ್ರೀಯ ಉದ್ಯೋಗ ಖಾತ್ರಿ ಕೆಲಸಗಳಿಗೆ ಅನುಮತಿ ನೀಡುತ್ತಿಲ್ಲ. ಶಾಲೆಗಳಿಗೆ ಕಂಪೌಂಡ್‌, ಶೆಡ್‌, ಕೃಷಿ ಹೊಂಡ, ಕೆರೆ ಅಭಿವೃದ್ಧಿ, ಬಾಂದಾರ ಸೇರಿದಂತೆ ಹಲವು ಕೆಲಸಗಳಿಗೆ ತಡೆ ಹಿಡಿಯಲಾಗಿದೆ. ಹೀಗಾದರೆ ಗ್ರಾಮಸ್ಥರಿಗೆ ಏನು ಉತ್ತರ ನೀಡಬೇಕೆಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಸ್ವಲ್ಪ ಸಮಯದ ನಂತರ ತಾಪಂ ಎಡಿ ಮುನ್ನೊಳಿ ಹಾಗೂ ಪಿಡಿಒ ರಾವಳ ಆಗಮಿಸಿ, ಕಚೇರಿ ಬೀಗ ತೆಗೆಯಿರಿ. ಒಳಗೆ ಕುಳಿತು ಮಾತನಾಡೋಣ ಎಂದು ಹೇಳಿದರು. ಅದಕ್ಕೆ ಒಪ್ಪದ ಸದಸ್ಯರು, ಎಡಿ ಹಾಗೂ ಪಿಡಿಒ ಅವರನ್ನು ತರಾಟೆಗೆ ತಗೆದುಕೊಂಡು ನಿಮ್ಮಿಂದಲೇ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿಂತಿವೆ. ಸದಸ್ಯರುಗಳ ಕುರಿತು ಹಗುರವಾಗಿ ಮಾತನಾಡಿದ್ದಿರಿ. ಸ್ಥಳಕ್ಕೆ
ತಾಪಂ ಇಒ ಬರುವವರೆಗೆ ಬೀಗ ತಗೆಯುವುದಿಲ್ಲ ಎಂದು ಹಠ ಹಿಡಿದು ಕುಳಿತರು.

ಹನಗಂಡಿ ಗ್ರಾಮ ಪಂಚಾಯಿತಿಗೆ ಆಗಮಿಸಿದ ತಾಪಂ ಇಒ ಸಿದ್ದಪ್ಪ ಪಟ್ಟಿಹಾಳ, ನೆಲದ ಮೇಲೆ ಕುಳಿತಿದ್ದ ಸದಸ್ಯರ ಕೈ ಹಿಡಿದು ಒಳಗೆ ಕುಳಿತು ಮಾತನಾಡೋಣ ಬನ್ನಿ ಎಂದು ವಿನಂತಿಸಿದರು. ಆದರೆ ಸದಸ್ಯರು ಅದಕ್ಕೆ ಒಪ್ಪದೆ ಇಲ್ಲಿಯೇ ಮಾತನಾಡಿ ಎಂದು ಹಠ ಹಿಡಿದರು. ಕೊನೆಗೆ ಇಒ ಅವರೇ ಸದಸ್ಯರುಗಳ ಜತೆಗೆ ಕುಳಿತರು.

ಯಾವ ಕಾರಣಕ್ಕೆ ಕಾಮಗಾರಿ ತಡೆ ಹಿಡಿಯಲಾಗಿದೆ ಎಂದು ಸದಸ್ಯರು, ಇಒ ಅವರನ್ನು ಪ್ರಶ್ನಿಸಿದರು. ಇಒ ಪಟ್ಟಿಹಾಳ
ಮಾತನಾಡಿ, ಕಾಮಗಾರಿ ಶೀಘ್ರ ಆರಂಭಿಸುವುದರ ಜತೆಗೆ ಪಿಡಿಒ ಅವರನ್ನು ಬದಲಾಯಿಸುವುದಾಗಿ ಭರವಸೆ ನೀಡಿದರು. ಸದಸ್ಯರಾದ ಚಂದ್ರಶೇಖರ ಗುಬಚಿ, ಪ್ರಕಾಶ ನಾರವ್ವಗೋಳ, ಕುಮಾರ ಕಾಂಬಳೆ, ನಬೀಸಾಬ ಶಿಲ್ಲೇದಾರ, ಹಸನ್‌ ಮೌಲಾನಾ ಪಕಾಲಿ, ಮಹಾವೀರ ಬಿದರಿ ಕಮಾಲ್‌ ರಾಮದುರ್ಗ, ಅನಿಲ ಗುಬಚಿ, ಕರೆಪ್ಪ ದಳವಾಯಿ, ಅಲ್ಲಾಬಕ್ಷ ಅಲಾಸ, ಸಿದ್ದಪ್ಪ ಸೋರಗಾಂವಿ, ಮಂಜುನಾಥ ಕೊಡಗನೂರ, ಪರುಶರಾಮ ಮಾದರ, ರಸೂಲ ಬಾಗಿ, ವಿಠಲ ಮತ್ತಿತರಿದ್ದರು.

ಟಾಪ್ ನ್ಯೂಸ್

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.