Terdal:ಮನುಷ್ಯನ ಆರೋಗ್ಯಕ್ಕೆ ನೀರು ಅವಶ್ಯ-ಕೆಸರಗೊಪ್ಪ

ಕಾಳಜಿಯಿಂದ ಬಳಸಿದರೆ ಮಾತ್ರ ಭವಿಷ್ಯದಲ್ಲಿ ಅದು ನಮಗೆ ದೊರೆಯುತ್ತದೆ

Team Udayavani, Nov 9, 2023, 11:20 AM IST

Terdal:ಮನುಷ್ಯನ ಆರೋಗ್ಯಕ್ಕೆ ನೀರು ಅವಶ್ಯ-ಕೆಸರಗೊಪ್ಪ

ತೇರದಾಳ: ನೀರು ಮನುಷ್ಯನ ಬದುಕಿಗೆ ಮತ್ತು ಆರೋಗ್ಯಕ್ಕೆ ಅವಶ್ಯಕ. ಅದನ್ನು ಎಲ್ಲರೂ ಹಿತವಾಗಿ ಮತ್ತು ಮಿತವಾಗಿ
ಬಳಸುವುದು ಅಗತ್ಯವಾಗಿದೆ. ಅಲ್ಲದೆ, ಜಲಮೂಲಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಆನಂದ ಕೆಸರಗೊಪ್ಪ ಹೇಳಿದರು.

ಪಟ್ಟಣದ ಪುರಸಭೆ ನಿರ್ವಹಿಸುವ ಜಲಶುದ್ಧೀಕರಣ ಕೇಂದ್ರದಲ್ಲಿ ನೀರು ಸರಬರಾಜು ಹಾಗೂ ಡೇ-ನಲ್ಮ ವಿಭಾಗದಡಿಯಲ್ಲಿ ಹಮ್ಮಿಕೊಂಡ ಜಲ ದೀಪಾವಳಿ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ನೀರು, ನೀರಿಗಾಗಿ ಮಹಿಳೆಯರು ಕುರಿತು ಅವರು ಮಾತನಾಡಿದರು.

ಸದ್ಯ ನೀರಿನ ಕೊರತೆ ಇದೆ. ಅದನ್ನು ಕಾಳಜಿಯಿಂದ ಬಳಸಿದರೆ ಮಾತ್ರ ಭವಿಷ್ಯದಲ್ಲಿ ಅದು ನಮಗೆ ದೊರೆಯುತ್ತದೆ. ಇಲ್ಲದಿದ್ದರೆ ಸಾಕಷ್ಟು ತೊಂದರೆ ಎದುರಾಗುತ್ತದೆ. ಎಲ್ಲ ಕೆಲಸವನ್ನು ಪುರಸಭೆಯೆ ಮಾಡಲಿ ಎಂಬ ಮನೋಭಾವ ತೊರೆದು ಎಲ್ಲರೂ ಕೂಡಿ ಸಹಕಾರದಿಂದ ಪುರಸಭೆಗೆ ಕೈ ಜೋಡಿಸಬೇಕು ಎಂದರು.

2005ರಲ್ಲಿ ಪುರಸಭೆ ವ್ಯಾಪ್ತಿಯಲ್ಲಿ 2.5 ಮಿಲಿಯನ್‌ ಲೀಟರ್‌ ನೀರಿನ ಬೇಡಿಕೆಗೆ ಅನುಗುಣವಾಗಿ ನೀರು ಪೂರೈಕೆ ಆರಂಭಿಸಿತ್ತು. ಈಗ ಜನಸಂಖ್ಯೆ ಹೆಚ್ಚಾಗಿದ್ದು, ಇದರ ಅಗತ್ಯಕ್ಕೆ ತಕ್ಕಂತೆ ನೀರು ಪೂರೈಕೆ ಮಾಡಲು ಕಾರ್ಯಕ್ರಮ ಹಾಕಿಕೊಳ್ಳಬೇಕಾಗಿದೆ ಎಂದರು.

ಪುರಸಭೆ ಜೆಇ ಎಸ್‌.ಬಿ. ಮಾತಾಳಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ 35ಕ್ಕೂ ಹೆಚ್ಚಿನ ಸ್ತ್ರೀ ಶಕ್ತಿ ಸಂಘದವರಿಗೆ ನದಿಯಿಂದ
ನೀರು ಎತ್ತುವ ಕಾರ್ಯದಿಂದ ಆರಂಭಿಸಿ ಶುದ್ಧ ನೀರು ಸಂಗ್ರಹ, ಅಲ್ಲಿಂದ ಮನೆಯ ನಲ್ಲಿಗೆ ಬರುವ ನೀರು ಕುರಿತು ಫಿಲ್ಟರ್‌
ಹೌಸನಲ್ಲಿ ನಡೆಯುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ವಿವರಿಸಿದರು.

ಪುರಸಭೆ ಕಚೇರಿ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿರಾದಾರಪಾಟೀಲ್‌, ಸಿಬ್ಬಂದಿ ಭರಮು ದನಗರ, ಗೌರಿ ಮಾಲಾಪುರ, ನೇತ್ರಾವತಿ ಹಟ್ಟಿ, ಪ್ರಭು ಧರೆನ್ನವರ, ನೀರು ಸರಬರಾಜು ಸಿಬ್ಬಂದಿ ರಮೇಶ ದೊಡಮನಿ, ರವೀಂದ್ರ ರೋಡಕರ, ಮಶ್ಚೇಂದ್ರ ಗೋಠಡಕಿ, ಭರತ ಗುಡಕ್ಕನವರ, ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.