ಹಿರೇಹಳ್ಳ ದಿಡಗಿನ ವೈಯಾರ ವೀಕ್ಷಿಸಿದ ಡಿಸಿ-ಎಸ್ಪಿ
Team Udayavani, Sep 21, 2019, 2:50 PM IST
ಬಾಗಲಕೋಟೆ: ಗುಳೇದಗುಡ್ಡ ಪಟ್ಟಣ ಹೊರ ವಲಯದ ಹಿರೇಹಳ್ಳ ದಿಡಗಿನ ವೈಯಾರ ಕಂಡ ಜಿಲ್ಲಾಡಳಿತದ ಕೆಲ ಅಧಿಕಾರಿಗಳು, ಸೊಬಗು ವೀಕ್ಷಿಸಿ ಖುಷಿಪಟ್ಟರು. ಜಿಲ್ಲಾಧಿಕಾರಿ ಆರ್. ರಾಮಚಂದ್ರನ್, ಜಿಪಂ ಸಿಇಒ ಮೊಹ್ಮದ ಇಕ್ರಮ್ಮುಲ್ಲಾ ಶರೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೊಕೇಶ ಜಗಲಾಸರ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ ಸೇರಿದಂತೆ ಹಲವು ಅಧಿಕಾರಿಗಳುಹಿರೇಹಳ್ಳದ ದಿಡಗಿಗೆ ಶುಕ್ರವಾರ ಭೇಟಿ ನೀಡಿದರು. ಹಿರಿಯ ಅಧಿಕಾರಿಗಳಾದರೂ ಜನ ಸಾಮಾನ್ಯರೊಂದಿಗೆ ಬೆರೆತು, ದಿಡಗಿನ ವಿಶೇಷತೆ ಕುರಿತು ಮಾಹಿತಿ ಪಡೆದರು. ಬಳಿಕ ಎಲ್ಲ ಅಧಿಕಾರಿಗಳು,
ವೈಯಾರದೊಂದಿಗೆ ಧುಮ್ಮುಕ್ಕುವ ದಿಡಗಿನ ನೀರಿನಲ್ಲಿ ಸ್ನಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ