ಮುಧೋಳ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಎಂದು?


Team Udayavani, Dec 12, 2019, 12:44 PM IST

bk-tdy-1

ಮುಧೋಳ: ನಗರದಲ್ಲಿ ಬಹುದಿನಗಳಿಂದ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಭಾಗ್ಯ ದೊರೆಯದ ಕಾರಣ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ ದೊರೆಯಬೇಕಿದ್ದ ಉಪಾಹಾರ ಮತ್ತು ಊಟದ ವ್ಯವಸ್ಥೆ ಗಗನಕುಸುಮವಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಗೆ ಗುಣಮಟ್ಟದ ಆಹಾರ ದೊರೆಯಲಿ ಎಂಬ ಉದ್ದೇಶದಿಂದ ಕಾಂಗ್ರೆಸ್‌

ಸರ್ಕಾರದ ಅವಧಿಯಲ್ಲಿ ಪ್ರತಿ ವಿಧಾನ ಸಭೆ ಮತಕ್ಷೇತ್ರಕ್ಕೆ ಒಂದರಂತೆ ಇಂದಿರಾ ಕ್ಯಾಂಟೀನ್‌ ತೆರೆಯಲಾಗಿತ್ತು. ಅದರಂತೆ ಮುಧೋಳ ನಗರದಲ್ಲಿಯೂ ಇಂದಿರಾ ಕ್ಯಾಂಟೀನ್‌ ನಿರ್ಮಿಸಲಾಗಿದೆ. ಆದರೆ, ಕ್ಯಾಂಟೀನ್‌ ನಿರ್ಮಾಣದ ವೇಳೆ ಉತ್ಸಾಹ ತೋರಿದ ಅಧಿಕಾರಿಗಳು ಅದರ ಉದ್ಘಾಟನೆಗೆ ವೇಳೆ ನಿರುತ್ಸಾಹಿಗಳಾಗಿರುವುದು ಮಾತ್ರ ದುರಂತವೇ ಸರಿ.

ನಗರದ ಹಳೇ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್‌ ಅಧಿಕಾರಿಗಳ ನಿರ್ಲಕ್ಷದಿಂದ ಉದ್ಘಾಟನೆ ಭಾಗ್ಯ ವಂಚಿತವಾಗಿದೆ. ಕ್ಯಾಂಟೀನ್‌ ನಿರ್ಮಾಣಗೊಂಡು ಹಲವು ತಿಂಗಳು ಕಳೆದರೂ ಇದುವರೆಗೂ ಉದ್ಘಾಟನೆಯಾಗಿಲ್ಲ. ಶೀಘ್ರವೇ ಕ್ಷೇತ್ರದ ಶಾಸಕರ ಅನುಮತಿಯೊಂದಿಗೆ ಕ್ಯಾಂಟೀನ್‌ ಉದ್ಘಾಟನೆಗೊಳ್ಳುವ ನಿರೀಕ್ಷೆ ಇದೆ ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಅಧಿಕಾರಿಗಳು.

ಏನೇನು ದೊರೆಯುತ್ತೆ: ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ನೀಡುವ ಉದ್ದೇಶದಿಂದ ಆರಂಭಗೊಂಡಿರುವ ಇಂದಿರಾ ಕ್ಯಾಂಟೀನ್‌ ಪ್ರತಿನಿತ್ಯ ಒಂದೊಂದು ಬಗೆಯ ಉಪಹಾರ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಇದೆ. ಸೋಮವಾರ ಪುಳಿಯೋಗರೆ, ಮಂಗಳವಾರ ಖಾರಾಬಾತ್‌, ಬುಧವಾರ ಪೊಂಗಲ್‌, ಗುರುವಾರ ರವಾ ಕಿಚಡಿ, ಶುಕ್ರವಾರ ಚಿತ್ರನ್ನ, ಶನಿವಾರ ವಾಂಗೀಬಾತ್‌ ಹಾಗೂ ಭಾನುವಾರ ಖಾರಾಬಾತ್‌ ಮತ್ತು ಕೇಸರಿ ಬಾತ್‌ ಈ ಎಲ್ಲ ಉಪಹಾರದ ಜತೆಯಲ್ಲಿ ಪ್ರತಿದಿನ ಇಡ್ಲಿ ನೀಡಲಾಗುವುದು. ಪ್ರತಿ ಪ್ಲೇಟ್‌ ಉಪಾಹಾರಕ್ಕೆ 5ರೂ ದರ ನಿಗದಿ ಮಾಡಲಾಗಿದೆ. ಅದೇ ರೀತಿ ಮಧ್ಯಾಹ್ನ ಹಾಗೂ ರಾತ್ರಿ ವಿವಿಧ ಬಗೆಯ ಊಟದ ಮೆನು ಇದ್ದು, 10 ರೂ. ದರ ನಿಗದಿ ಮಾಡಲಾಗಿದೆ.

 

-ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.