ಮಜೂರಿ ಹೆಚ್ಚಳಕ್ಕೆ ಒತ್ತಾಯಿಸಿ ಮಗ್ಗಗಳು ಬಂದ್‌

ಒಂದುವರೆ ವರ್ಷದಿಂದ ನೇಕಾರರಿಗೆ ಮಜೂರಿ ಹೆಚ್ಚಳಗೊಂಡಿಲ್ಲ.

Team Udayavani, Dec 31, 2021, 5:46 PM IST

ಮಜೂರಿ ಹೆಚ್ಚಳಕ್ಕೆ ಒತ್ತಾಯಿಸಿ ಮಗ್ಗಗಳು ಬಂದ್‌

ರಬಕವಿ-ಬನಹಟ್ಟಿ: ರಬಕವಿ ಪಟ್ಟಣದ ಸಾವಿರಾರು ಮಗ್ಗಗಳು ಮಜೂರಿ ಹೆಚ್ಚಳಕ್ಕಾಗಿ ಬೇಡಿಕೆಯೊಡ್ಡಿರುವ ನೇಕಾರರು ಕಳೆದೊಂದು ವಾರದಿಂದ ಮಗ್ಗಗಳನ್ನು ಸಂಪೂರ್ಣ ಬಂದ್‌ ಮಾಡುವ ಮೂಲಕ ಮಜೂರಿ ಹೆಚ್ಚಳಕ್ಕೆ ಬಿಗಿಪಟ್ಟು ಹಿಡಿದಿದ್ದಾರೆ.

ಕಳೆದ 6 ವರ್ಷಗಳಿಂದ ಜೋಡಣೆದಾರರಿಗೆ ಹಾಗೂ ಒಂದುವರೆ ವರ್ಷದಿಂದ ನೇಕಾರರಿಗೆ ಮಜೂರಿ ಹೆಚ್ಚಳಗೊಂಡಿಲ್ಲ. ಆ ಕಾರಣಕ್ಕಾಗಿ ಸದ್ಯ ಶೇ.30ರಷ್ಟು ನೇಕಾರರಿಗೆ ಹಾಗೂ ಶೇ. 25ರಷ್ಟು ಜೋಡಣೆದಾರರಿಗೆ ಮಜೂರಿ ಹೆಚ್ಚಳಗೊಳಿಸಬೇಕೆಂದು ಕಾರ್ಮಿಕ ಸಂಘಟನೆ ಕಾರ್ಯದರ್ಶಿ ಸಂಗಪ್ಪ ಕುಂದಗೋಳ ಆಗ್ರಹಿಸಿದರು.

ಈಗಾಗಲೇ ನೇಕಾರ ಹಾಗೂ ಮಾಲೀಕರ ನಡುವೆ ಮಾತುಕತೆ ನಡೆದಿದ್ದು, ಜಿಎಸ್‌ಟಿ ತೆರಿಗೆ ಹೆಚ್ಚಳದ ಆತಂಕವೂ ಮನೆ ಮಾಡಿರುವ ಹಿನ್ನಲೆಯಲ್ಲಿ ಶೇ. 5ರಷ್ಟು ಮಾತ್ರ ಮಜೂರಿ ಮಾಡಲು ಸಾಧ್ಯವೆಂದು ಪಾವರ್‌ಲೂಮ್‌ ಮಾಲಿಕರ ಸಂಘದ ಅಧ್ಯಕ್ಷ ನೀಲಕಂಠ ಮುತ್ತೂರ ಸ್ಪಷ್ಟಪಡಿಸಿದ್ದು, ಇದಕ್ಕೆ ಕಾರ್ಮಿಕ ವರ್ಗ ಮನೆ ಹಾಕದೆ ಶೇ.30 ರಷ್ಟು ಮಜೂರಿ ಹೆಚ್ಚಳಗೊಳಿಸಲೇಬೇಕೆಂಬ ಒತ್ತಾಯವಾಗಿದೆ.

ಸೈಜಿಂಗ್‌ ಘಟಕಕ್ಕೂ ಶಾಕ್‌: ಬನಹಟ್ಟಿಯಲ್ಲಿಯೂ ಕೋನ್‌, ವಾರ್ಪಿಂಗ್‌ ಹಾಗೂ ಸೈಜಿಂಗ್‌ ಘಟಕಗಳಲ್ಲಿನ ಕಾರ್ಮಿಕ ಮುಖಂಡ ರವೀಂದ್ರ ಹಳಿಂಗಳಿ ಪತ್ರವೊಂದನ್ನು ಮಾಲಿಕರ ಸಂಘಕ್ಕೆ ಒದಗಿಸಿದ್ದು, ಶೇ.35 ರಷ್ಟು ಮಜೂರಿ ಹೆಚ್ಚಳಕ್ಕೆ ಒತ್ತಾಯಿಸಿದ್ದಾರೆ. ಈ ಮಾತುಕತೆ ಯಾವುದೇ ರೀತಿ ಸೈಜಿಂಗ್‌ಗಳನ್ನು ಬಂದ್‌ ಮಾಡದೆ 15 ದಿನಗಳೊಳಗಾಗಿ ಪರಿಹರಿಸುವಲ್ಲಿ ಕಾರ್ಮಿಕ ವರ್ಗ ಸನ್ನದ್ಧವಾಗಿದ್ದು, ಸೈಜಿಂಗ್‌ ಮಾಲೀಕರೊಂದಿಗೆ ಶೀಘ್ರ ಮಹತ್ವದ ಮಾತುಕತೆ
ನಡೆಯಲಿದ್ದು, ಇಲ್ಲವಾದಲ್ಲಿ ಇವೂ ಕೂಡ ಬಂದ್‌ ಆಗುವ ಸಾಧ್ಯತೆಯಿದೆ.

ಅನ್ಯ ಉದ್ಯೋಗದತ್ತ: ಕಳೆದೊಂದು ವಾರದಿಂದ ಉದ್ಯೋಗವಿಲ್ಲದೆ ಸೀರೆ ನೇಯ್ಗೆ ಬಂದ್‌ ಮಾಡಿರುವ ನೇಕಾರರು ಹೊಟ್ಟೆಪಾಡಿಗಾಗಿ ಅನ್ಯ ಉದ್ಯೋಗದತ್ತ ವಾಲಿದ್ದಾರೆ. ಕೆಲವರು ಗಾರೆ(ಗೌಂಡಿ) ಕೆಲಸಕ್ಕೆ ತೆರಳುತ್ತಿದ್ದರೆ, ಹೊಟೇಲ್‌, ಹಮಾಲಿ ಹೀಗೆ ಹಲವಾರು ಉದ್ಯೋಗಗಳತ್ತ ಮುಖ ಮಾಡಿದ್ದಾರೆ. ಶೀಘ್ರ ಪರಿಹಾರಗೊಂಡು ಮತ್ತೇ ಮಗ್ಗಗಳು ಪುನರಾರಂಭಗೊಳ್ಳಬೇಕಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.