ಕಾಣೆಯಾಗಿದ್ದ ವ್ಯಕ್ತಿ ಬೆಂಗಳೂರಲ್ಲಿ ಪತ್ತೆ


Team Udayavani, May 20, 2019, 11:53 AM IST

bag-4

ಮಹಾಲಿಂಗಪುರ: ತಿಂಗಳ ಹಿಂದೆ ಕಾಣೆಯಾಗಿದ್ದ ಸ್ಥಳೀಯ ಆಯಿಲ್ ಮಿಲ್ ಬಡಾವಣೆಯ ಈರಪ್ಪ ಪಂಡಿತಪ್ಪ ಸಿದ್ದಾಪುರ ಅವರನ್ನು ಬೆಂಗಳೂರಿನ ಯಲಹಂಕದಲ್ಲಿ ಪತ್ತೆ ಹಚ್ಚಿ ಕರೆ ತರುವಲ್ಲಿ ಮಹಾಲಿಂಗಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಂತೆಗೆ ಹೋಗುವುದಾಗಿ ಹೇಳಿ ಏಕಾಏಕಿ ಮನೆಬಿಟ್ಟು ತೆರಳಿ ಕಾಣೆಯಾಗಿದ್ದ ಈರಪ್ಪ ಸಿದ್ದಾಪುರ. ವ್ಯಕ್ತಿಯ ಪತ್ನಿ ಸಾವಿತ್ರಿ, ಮಕ್ಕಳು ದಿಕ್ಕು ತೋಚದೆ ಮನೆಯ ಯಜಮಾನನ ಆಗಮನದ ನಿರೀಕ್ಷೆಯಲ್ಲಿ ಕಾಲ ಕಳೆಯುತ್ತಿದ್ದರು. ಕುಟುಂಬಕ್ಕೆ ಆಧಾರಸ್ಥಂಭವಾಗಿದ್ದ ಮನೆ ಒಡೆಯ ಕಾಣೆಯಾಗಿದ್ದು, ದೊಡ್ಡ ಆಘಾತ ನೀಡಿತ್ತಲ್ಲದೇ ಮನದೊಳಗೆ ನೂರಾರು ಊಹೆ, ಯೋಚನೆಗಳಿಂದ ಜರ್ಜರಿತರಾಗಿದ್ದರು, ಇಂತಹ ಸಂದರ್ಭದಲ್ಲಿ ಕುಟುಂಬದ ಮುಖದಲ್ಲಿ ಕೊನೆಗೂ ನಗು ಅರಳಿಸುವಲ್ಲಿ ಮಹಾಲಿಂಗಪುರ ಪೋಲಿಸರು ಯಶಸ್ವಿಯಾಗಿದ್ದಾರೆ.

ಮನೆಯವರ ಆಕ್ರಂದನಕ್ಕೆ ಸಾಂತ್ವನ‌ ನೀಡಬೇಕೆಂದು ಪಣ ತೊಟ್ಟ ಪೊಲೀಸರು ಹಗಲಿರುಳು ಶ್ರಮಿಸಿ ಪತ್ತೆಗಾಗಿ ಪ್ರಯತ್ನಿಸುತ್ತಿದ್ದರು. ಕಾಣೆಯಾಗಿದ್ದ ವ್ಯಕ್ತಿಯೇ ತನ್ನ ಪತ್ನಿಗೆ ಬೆಂಗಳೂರಿನ ಯಲಹಂಕದ ತರಕಾರಿ ವ್ಯಾಪಾರಿಯೊಬ್ಬರ ಮೊಬೈಲ್ನಿಂದ ಕರೆ ಮಾಡಿದ್ದರು. ಈ ಕರೆಯ ಜಾಡನ್ನು ಹಿಡಿದು ಹೊರಟ ಪೊಲೀಸರು ಮೊಬೈಲ್ನ ವಾರಸುದಾರನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿ ಆತನ ಮನವೊಲಿಸಿ ಯಲಹಂಕ ಪೊಲೀಸರ ನೆರವಿನಿಂದ ನಗರಕ್ಕೆ ಕರೆತಂದು ಕುಟುಂಬದವರ ಮನದಲ್ಲಿ ಹರ್ಷ ತುಂಬಲು ಯಶಸ್ವಿಯಾಗಿದ್ದಾರೆ.

ಮನೆ ತೊರೆದ ವ್ಯಕ್ತಿ ಮೊದಲು ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಅಂಗಡಿಯಲ್ಲಿ ಕೆಲಕಾಲ ಕೆಲಸ ಮಾಡಿ ಬಳಿಕ ಯಲಹಂಕದ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಹೋಟೆಲ್, ಖಾನಾವಳಿಯಲ್ಲಿ ತಿಂಡಿ, ಊಟ ಮಾಡುತ್ತಾ ರಾತ್ರಿ ಗುಡಿ ಗುಂಡಾರಗಳಲ್ಲಿ ಮಲಗುತ್ತಿದ್ದ.

ಪಿಎಸ್‌ ಐ ರವಿಕುಮಾರ ಧರ್ಮಟ್ಟಿ, ಎಎಸ್‌ಐ ಮಾಂಗ, ಅಶೋಕ ಸವದಿ, ಬಿ. ಎಸ್‌ .ನಾಯಕ, ಇತರ ಸಿಬ್ಬಂದಿ ಕಾರ್ಯವನ್ನು ಕುಟುಂಬ ಶ್ಲಾಘಿಸಿದೆ.

ಕಾಣೆಯಾಗಿದ್ದ ವ್ಯಕ್ತಿ ಮೊದಲು ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಅಂಗಡಿಯಲ್ಲಿ ಕೆಲಕಾಲ ಕೆಲಸ ಮಾಡಿ ಬಳಿಕ ಯಲಹಂಕದ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.