ಜನಸಂಖ್ಯೆ ನಿಯಂತ್ರಣ ಅವಶ್ಯ: ರಾಮಚಂದ್ರನ್‌

ಆರೋಗ್ಯಯುತ ಸುಖೀ ಕುಟುಂಬಕ್ಕಾಗಿ ಚಿಕ್ಕ ಸಂಸಾರ ಅಗತ್ಯ

Team Udayavani, Jul 12, 2019, 2:12 PM IST

bk-tdy-5..

ಬಾಗಲಕೋಟೆ: ಜನಸಂಖ್ಯಾ ದಿನ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಮಾತನಾಡಿದರು.

ಬಾಗಲಕೋಟೆ: ಎಲ್ಲ ಮೂಲ ಸೌಕರ್ಯಗಳು ಜನಸಾಮಾನ್ಯರಿಗೆ ಸರಳವಾಗಿ ದೊರಕಿ ಸಾಮಾಜಿಕವಾಗಿ, ಆರ್ಥಿಕವಾಗಿ, ಮಾನಸಿಕವಾಗಿ ಪ್ರತಿಯೊಬ್ಬರು ಸದೃಡರಾಗಬೇಕಾಗಿದರೆ ಜನಸಂಖ್ಯೆ ನಿಯಂತ್ರಣ ಅವಶ್ಯ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಹೇಳಿದರು.

ನವನಗರದ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ   ವಿಶ್ವ ಜನಸಂಖ್ಯಾ ದಿನ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜನಸಂಖ್ಯೆ ಹೆಚ್ಚಳದಿಂದ ಕುಟುಂಬದಿಂದ ದೇಶದವರೆಗೆ ಹಲವಾರು ಸಮಸ್ಯೆಗಳು ಉಂಟಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯಯುತ ಸುಖೀ ಕುಟುಂಬಕ್ಕಾಗಿ ಚಿಕ್ಕ ಸಂಸಾರ ಅಗತ್ಯವಿದೆ ಎಂದರು.

ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಹಸಿರು ನಿಶಾನೆ ತೋರುವ ಮೂಲಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಜಾಗೃತಿ ಜಾಥಾ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ನವನಗರದ ನಾನಾ ಕಡೆ ಸಂಚರಿಸಿ ಕೊನೆಗೆ ಜಿಲ್ಲಾಡಳಿತ ಭವನಕ್ಕೆ ಮುಕ್ತಾಯಗೊಂಡಿತು. ಜಾಥಾ ಉದ್ದಕ್ಕೂ ವಿದ್ಯಾರ್ಥಿಗಳು ಜಾಗೃತಿ ಘೋಷಣೆ ಕೂಗಿದರು.

ಜಾಥಾದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಅನಂತ ದೇಸಾಯಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|ಪ್ರಕಾಶ ಬಿರಾದಾರ, ಕುಟುಂಬ ಕಲ್ಯಾಣಾಧಿಕಾರಿ ಪಟ್ಟಣಶೆಟ್ಟಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ|ಜಯಶ್ರೀ ಎಮ್ಮಿ, ಡಾ|ಬಿ.ಜಿ. ಹುಬ್ಬಳ್ಳಿ, ಡಾ|ಪಿ.ಎ. ಹಿತ್ನಳ್ಳಿ, ಡಾ|ವಿಜಯ ಕಂಠಿ ಹಾಗೂ ಎಎನ್‌ಎಂ ತರಬೇತಿ ಕೇಂದ್ರದ ಪ್ರಾಚಾರ್ಯ ಸುಮಿತ್ರಾ ಪಾಲ್ಗೊಂಡಿದ್ದರು.

ನಂತರ ಆರೋಗ್ಯ ಇಲಾಖೆಯ ಸಭಾಭವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಪವಾಡೆಪ್ಪ ಬಿ.ಸಿ ಮಾತನಾಡಿದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ|ಬಿ.ಜಿ. ಹುಬ್ಬಳ್ಳಿ ಮಾತನಾಡಿ, ಇಂದಿನ ಪರಿಸ್ಥಿತಿಯಲ್ಲಿ ಜನಸಂಖ್ಯೆ ನಿಯಂತ್ರಣ ಮತ್ತು ಸ್ಥಿರತೆ ಅವಶ್ಯಕವಾಗಿದೆ. ಈ ಆಚರಣೆ ಪ್ರತಿದಿನವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.