ಅಡುಗೆ ಎಣ್ಣೆಗೆ ಕೊಟ್ಟ ಮಹತ್ವ, ಮನುಷ್ಯನ ಜೀವಕ್ಕೆ ಕೊಡಲಿಲ್ಲ!


Team Udayavani, Sep 17, 2018, 6:10 AM IST

16-bgk-2a.jpg

ಇಳಕಲ್ಲ (ಬಾಗಲಕೋಟೆ ): ಅಡುಗೆ ಎಣ್ಣೆಗೆ ಕೊಟ್ಟ ಮಹತ್ವ, ಮನುಷ್ಯನ ಜೀವಕ್ಕೆ ಕೊಟ್ಟಿದ್ದರೆ, ಒಂದು ಜೀವ ಉಳಿಯುತ್ತಿತ್ತು ಏನೋ!

ಇಳಕಲ್ಲ ನಗರ  ಹೊರ ವಲಯದ ಮುದಗಲ್‌ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ 57ರ ಮೇಲೆ ಭಾನುವಾರ ಮಧ್ಯಾಹ್ನ ಕೆಟ್ಟು ನಿಂತಿದ್ದ ಅಡುಗೆ ಎಣ್ಣೆ ತುಂಬಿಕೊಂಡಿದ್ದ ಕಂಟೇನರ್‌ ಲಾರಿಗೆ ಹಿಂದಿನಿಂದ ಮತ್ತೂಂದು ಲಾರಿ ಬಂದು ಡಿಕ್ಕಿ ಹೊಡೆದಿತ್ತು. 

ಈ ವೇಳೆ ಕಂಟೇನರ್‌ ಲಾರಿಯಲ್ಲಿದ್ದ ಅಡುಗೆ ಎಣ್ಣೆ ಹೆದ್ದಾರಿ ತುಂಬ ಹರಿಯುತ್ತಿತ್ತು.  ಸುದ್ದಿ ತಿಳಿದ ಸುತ್ತಲಿನ ಜನರು, ಕೊಡ, ಪ್ಲಾಸ್ಟಿಕ್‌ ಬಾಟಲ್‌ಗ‌ಳೊಂದಿಗೆ ಓಡೋಡಿ ಬಂದು ಎಣ್ಣೆ ತುಂಬಿಕೊಳ್ಳಲು ಮುಗಿ ಬಿದ್ದರು. ಆ ಸಂದರ್ಭದಲ್ಲಿ ಕಂಟೇನರ್‌ ಲಾರಿ ಮಧ್ಯೆ ಡಿಕ್ಕಿ ಹೊಡೆದ ಲಾರಿಯ ಚಾಲಕ ಸಿಲುಕಿ ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದ. ಆದರೆ, ಅಡುಗೆ ಎಣ್ಣೆ ತುಂಬಿಕೊಳ್ಳಲು ಮುಗಿಬಿದ್ದ ಜನರು ಆ ಚಾಲಕನ ಜೀವಕ್ಕೆ ಬೆಲೆಯೇ ಕೊಡಲಿಲ್ಲ. ಸ್ಥಳಕ್ಕೆ ಬಂದ ಇನ್ನಷ್ಟು ಪ್ರಜ್ಞಾವಂತ ನಾಗರಿಕರು, ಚಾಲಕನ ಜೀವ ಉಳಿಸಲು ಪ್ರಯತ್ನಿಸಿದರು. 108 ತುರ್ತು ವಾಹನಕ್ಕೆ ಹಾಗೂ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದರು. ಪೊಲೀಸರೊಂದಿಗೆ ಚಾಲಕ ತಪರಾಜ ಕೃಷ್ಣಪ್ಪ ಗಾರಿ ಎಂಬಾತನನ್ನು ಹೊರ ತೆಗೆಯಲು ಹರಸಾಹಸಪಟ್ಟರು. ಆಂಧ್ರದ ಇಂದುಪುರ ಚಾಲಕ ತಪರಾಜ ಕೃಷ್ಣಪ್ಪ ಗಾರಿ, ಅಷ್ಟೊತ್ತಿಗೆ ಮೃತಪಟ್ಟಿದ್ದ. ಜನರು ಎಣ್ಣೆ ತುಂಬಿಕೊಳ್ಳಲು ಮುಗಿ ಬೀಳುವ ಮೊದಲೇ, ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದರೆ ಆತನ ಪ್ರಾಣ ಉಳಿಯುತ್ತಿತ್ತು.

ಟಾಪ್ ನ್ಯೂಸ್

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.