![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕಥೆಗಾರನಿಗೆ ಲೋಕಾನುಭವ ಅರಿವು ಅಗತ್ಯ
Team Udayavani, May 23, 2020, 7:56 AM IST
![ಕಥೆಗಾರನಿಗೆ ಲೋಕಾನುಭವ ಅರಿವು ಅಗತ್ಯ](https://www.udayavani.com/wp-content/uploads/2020/05/Bk-tdy-2-18-620x372.jpg)
ಶಿರೂರ: ಕಳೆದ ನಾಲ್ಕು ವಾರಗಳಿಂದ ಗ್ರಾಮದ ಗ್ರಾಮೀಣ ಕಲೆ ಹಾಗೂ ಸಾಹಿತ್ಯ ವೇದಿಕೆ ಕೋವಿಡ್ ಲಾಕ್ಡೌನ್ ಆದ ಸಮಯದಲ್ಲಿ ವಿಶೇಷ ಸಾಹಿತ್ಯ ಓದು ಅಭಿಯಾನ ಹಮ್ಮಿಕೊಂಡು ಬರುತ್ತಿದೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀಶೈಲ ಕರಿಶಂಕರಿ, ಇಂದು ಕಥೆಗಾರನಿಗೆ ಲೋಕಾನುಭವ ಸ್ಥಳೀಯತೆಯ ಅರಿವು ಬಹಳ ಮುಖ್ಯ. ಅದು ಇದ್ದಾಗಲೇ ಕಥೆಗಳು ಸಶಕ್ತವಾಗಿ ಬರಲು ಸಾಧ್ಯ ಎಂದರು. ಗ್ರಾಮದ ಕಥೆಗಾರ ಲಕ್ಷ್ಮಣ ಬಾದಾಮಿ ಅವರ ಒಂದು ಚಿಟಿಕೆಯ ಮಣ್ಣು ಕಥೆಯನ್ನು ಸಾಹಿತ್ಯ ವೇದಿಕೆಯ ಸದಸ್ಯ ಕಲ್ಲಪ್ಪ ಭಗವತಿ ಓದಿದರು. ನಂತರ ಕಥೆಯ ಕುರಿತು ಚರ್ಚೆ ನಡೆಯಿತು.
ದಿನದಿನಕ್ಕೆ ಮನುಷ್ಯ ಅನ್ನ ಬೆಳೆಯುವ ಭೂಮಿಯನ್ನು ಕಬಳಿಸುತ್ತಿರುವುದನ್ನು ಕಂಡು ನನ್ನಲ್ಲಿ ಉಂಟಾದ ನೋವು ಆತಂಕಗಳೇ “ಒಂದು ಚಿಟಿಕೆಯ ಮಣ್ಣು’ ಕಥೆಯಾಗಿದೆ ಎಂದು ಕಥೆಗಾರ ಲಕ್ಷ್ಮಣ ಬಾದಾಮಿ ಹೇಳಿದರು. ವೇದಿಕೆ ಅಧ್ಯಕ್ಷ ಶಂಕರ ಹೂಗಾರ, ಉಪಾಧ್ಯಕ್ಷ ಎನ್.ಪಿ. ಮೆಣಸಗಿ, ಮಲ್ಲು ಬೂದಿಹಾಳ, ಮತ್ತು ಕಾಚಿಟ್ಟಿ, ಕೆ.ಎಂ. ಭಗವತಿ, ಎಂ.ಎಸ್. ಕಲಗುಡಿ, ಎಸ್.ಬಿ. ನಡುವಿನಮನಿ, ಸುಭಾ ಹುಲ್ಯಾಳ, ಎಸ್.ಆರ್. ಜಡ್ರಾಮಕುಂಟಿ, ನಾಗೇಶ ಮಂಗಳೂರ, ಶ್ರೀಶೈಲ ಹೊಸೂರ, ಸಿದ್ದಪ್ಪ ಹಳ್ಳೂರ, ಸಿದ್ದರಾಜ ಹಳೇಮನಿ ಇದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.