ಕಾರಜೋಳ ಹೇಳಿಕೆಗೆ ನೇಕಾರರ ಆಕ್ರೋಶ


Team Udayavani, Apr 9, 2021, 8:08 PM IST

nncvnnb

ಮಹಾಲಿಂಗಪುರ : ನೇಕಾರರ ಸಮಸ್ಯೆಗಳೇ ಇಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿಕೆಗೆ ಸ್ಥಳೀಯ ನೇಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಜಿ ಎಲ್‌ ಬಿ ಸಿ ಅತಿಥಿಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನೇಕಾರ ಮುಖಂಡ ಮಲ್ಲಪ್ಪ ಭಾಂವಿಕಟ್ಟಿ, ಶಂಕರ ಸೊನ್ನದ, ಶಿವಾ ಟಿರ್ಕಿ, ತೇರದಾಳ ಮತಕೇತ್ರದ ಶಾಸಕ ಸಿದ್ದು ಸವದಿ ದಿನಪೂರ್ತಿ ಸದನದಲ್ಲಿ ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಎಚ್‌. ಕೆ.ಪಾಟೀಲ, ಲಕ್ಷ್ಮೀ ಹೆಬ್ಟಾಳಕರ ಸೇರಿದಂತೆ ಅನೇಕ ಶಾಸಕರು, ಸಚಿವರು ಇದಕ್ಕೆ ದನಿಗೂಡಿಸಿದ್ದಾರೆ. ಆದರೆ, ಕಾರಜೋಳ ನೇಕಾರರಿಗೆ ಸರ್ಕಾರದ ಎಲ್ಲ ಸೌಲಭ್ಯಗಳು ದೊರೆತಿವೆ. ಅವರಿಗೆ ಸಮಸ್ಯೆಗಳು ಇಲ್ಲ ಎಂಬ ಹೇಳಿಕೆ ನೀಡಿದ್ದು, ನೇಕಾರರಿಗೆ ಅಪಮಾನ ಮಾಡಿದಂತೆ. ಅವರ ಹೇಳಿಕೆ ಸಮಂಜಸವಲ್ಲ ಎಂದರು.

ನೇಕಾರರ ಪರಿಸ್ಥಿತಿ ಶೋಚನೀಯವಾಗಿದೆ. ನೇಕಾರ ಸಮ್ಮಾನ್‌ ಯೋಜನೆಯ 2 ಸಾವಿರ ರೂ. ಇನ್ನೂ ಶೇ. 40ರಷ್ಟು ನೇಕಾರರಿಗೆ ತಲುಪಿಲ್ಲ. ರೈತರಿಗೆ 10 ಸಾವಿರ ರೂ.ನೀಡಲಾಗುತ್ತಿದ್ದು, ನೇಕಾರರಿಗೂ 10 ಸಾವಿರ ನೀಡಬೇಕು.

ಕಳೆದ ಎರಡು ವರ್ಷಗಳಿಂದ ಪಟ್ಟಣದ 125 ಮನೆಗಳಿಗೆ ಪ್ರಧಾನಮಂತ್ರಿ ಆವಾಸ್‌ ಯೋಜನೆಯ ಹಣ ಜಮೆ ಆಗಿಲ್ಲ. ನೇಕಾರರಿಗೆ ಆರೋಗ್ಯ ಭದ್ರತೆ ಇಲ್ಲ. ಸರ್ಕಾರದಿಂದ ಸೀರೆ ಖರೀದಿ ಮಾಡುವ ಕುರಿತು ಯಾವುದೇ ಚಿಂತನೆ ಇಲ್ಲ, ಬಜೆಟ್‌ನಲ್ಲಿ ಗುಳೇದಗುಡ್ಡಕ್ಕೆ ಜವಳಿ ಪಾರ್ಕ್‌ ಘೋಷಿಸಲಾಗಿದೆ. ಹೊರತು ನಿದಿ ìಷ್ಟ ಅನುದಾನ ಘೋಷಿಸಿಲ್ಲ.

ಈ ರೀತಿಯಾಗಿ ಹತ್ತು ಹಲವು ಸಮಸ್ಯೆಗಳ ಮಧ್ಯೆ ನೇಕಾರರು ಬದುಕಲು ಪರದಾಡುತ್ತಿದ್ದಾರೆ ಎಂದು ನೇಕಾರ ಮುಖಂಡರು ನೇಕಾರ ಸಂಕಷ್ಟ ತೋಡಿಕೊಂಡರು. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರಗಳಿವೆ. ನೇಕಾರರಿಗೆ ಸ್ವರ್ಗ ಸೃಷ್ಟಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಹಿಂದೆ ಹೇಳಿದ್ದರು.

ಆದರೆ, ಉಪಮುಖ್ಯಮಂತ್ರಿಗಳು ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದಾರೆ. ಉಪಮುಖ್ಯಮಂತ್ರಿಗಳು ಪ್ರತಿ ತಿಂಗಳು ಎರಡು ದಿನ ನೇಕಾರರ ಮನೆಯಲ್ಲಿ ವಾಸ್ತವ್ಯ ಮಾಡಿದಾಗ ಅವರಿಗೆ ನೇಕಾರರ ಶೋಚನೀಯ ಪರಿಸ್ಥಿತಿ ಅರಿವಾಗುತ್ತದೆ ಎಂದರು.

ನೇಕಾರ ಮುಖಂಡರಾದ ಮಹಾದೇವಪ್ಪ ಬರಗಿ, ಹೊಳೆಪ್ಪ ಬಾಡಗಿ, ಬಸಪ್ಪ ಹೊಸಕೋಟಿ, ಈಶ್ವರ ಚಮಕೇರಿ ,ಶಂಕರ ಸೊನ್ನದ, ಸಂಗಪ್ಪ ಮುಂಡಗನೂರ, ರಾಜು ಮೂಡಲಗಿ, ರಾಜೇಂದ್ರ ಮಿರ್ಜಿ, ಶಿವಾನಂದ ನಾಗರಾಳ, ಸಿದ್ದು ಬೇನೂರ, ಮಹೇಶ ಚಂಡೋಲ, ಬಂದೇನವಾಜ ಯಾದವಾಡ, ಶ್ರೀಶೈಲ ಚಿಂಚಖಂಡಿ, ಶಂಭು ಕೈಸೊಲಗಿ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.