ಮಾಜಿ ಸಚಿವೆ, ನಟಿ ಉಮಾಶ್ರೀ ಮನೆ ಬಾಗಿಲು ಮುರಿದು ಕಳ್ಳತನ
Team Udayavani, Nov 2, 2020, 12:15 PM IST
ಬಾಗಲಕೋಟೆ: ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾ ನಗರದಲ್ಲಿರುವ ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ.
ಮನೆಯ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:ಪಕ್ಷ ಕಟ್ಟಿದ ಯಡಿಯೂರಪ್ಪರನ್ನು ಚೆನ್ನಾಗಿ ನೋಡಿಕೊಳ್ಳಿ: ನಳಿನ್ ಕಟೀಲ್ ಗೆ ಕಾಂಗ್ರೆಸ್ ಸಲಹೆ!
ಸ್ಥಳಕ್ಕೆ ದೌಡಾಯಿಸಿದ ಸಿಪಿಐ ಕರುಣೇಸಿಗೌಡ ಮತ್ತು ಪಿಎಸ್ಐ ವಿಜಯಕುಮಾರ ಕಾಂಬಳೆ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ