ತೇರದಾಳ-ಉಡುಪಿ ಬಸ್‌ ಸೇವೆ ಆರಂಭ


Team Udayavani, Dec 31, 2019, 1:27 PM IST

bk-tdy-1

ತೇರದಾಳ: ಪಟ್ಟಣದಿಂದ ಉಡುಪಿಗೆ ಪ್ರತಿದಿನ ಬಸ್‌ ಸಂಚಾರ ಆರಂಭವಾಗಿದ್ದು, ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಪಟ್ಟಣ ಸೇರಿದಂತೆ ಹನಗಂಡಿ, ರಬಕವಿ-ಬನಹಟ್ಟಿ, ಸಸಾಲಟ್ಟಿ, ತಮದಡ್ಡಿ-ಹಳಿಂಗಳಿ, ಗೋಲಭಾವಿ- ಕಾಲತಿಪ್ಪಿ, ಜಮಖಂಡಿ ಅಲ್ಲದೆ ಬೆಳಗಾವಿ ಜಿಲ್ಲೆಯ ಶೇಗುಣಸಿ, ಹಾರೂಗೇರಿ, ಮುಗಳಖೋಡದ ಜನರ ಬಹುದಿನಗಳ ಬೇಡಿಕೆಯಂತೆ ಉಡುಪಿಗೆ ನೇರ ಬಸ್‌ ಸೇವೆ ಪ್ರಾರಂಭವಾಗಿದೆ.

ಸಾರಿಗೆ ನಿಯಂತ್ರಣಾ ಧಿಕಾರಿ ಎಸ್‌.ವಿ. ಭಜಂತ್ರಿ ಮಾತನಾಡಿ, ಪ್ರತಿದಿನ ತೇರದಾಳದಿಂದ ಸಂಜೆ 5.30ಕ್ಕೆ ಸಂಚರಿಸಲಿರುವ ಬಸ್‌ ಜಮಖಂಡಿ, ಮುಧೋಳ, ಲೋಕಾಪುರ, ರಾಮದುರ್ಗ, ಸೌದತ್ತಿ, ಧಾರವಾಡ-ಹುಬ್ಬಳ್ಳಿ, ಶಿರಸಿ, ಕುಮಟಾ, ಹೊನ್ನಾವರ, ಭಟ್ಕಳ, ಕುಂದಾಪುರ ಮಾರ್ಗವಾಗಿ ಓಡುತ್ತದೆ. ಮರುದಿನ ಬೆಳಗ್ಗೆ 7.30ಕ್ಕೆ ಉಡುಪಿ ತಲುಪಲಿದೆ. ಉಡುಪಿಯಿಂದ ಮಧ್ಯಾಹ್ನ 1.30ಕ್ಕೆ ಹೊರಟು ಅದೇ ಮಾರ್ಗವಾಗಿ ತೇರದಾಳಕ್ಕೆ ಮರುದಿನ ಬೆಳಗಿನ ಜಾವ 4ಗಂಟೆಗೆ ಆಗಮಿಸಲಿದೆ ಎಂದರು.

ಉಡುಪಿ ಘಟಕದ ಬಸ್‌ ನಿರ್ವಾಹಕ ಎಚ್‌.ಸೋಮಪ್ಪ ಮಾತನಾಡಿ, ಇಲ್ಲಿಂದ ಉಡುಪಿಗೆ ಕೇವಲ 513ರೂ. ಹಾಗೂ ಹುಬ್ಬಳ್ಳಿಗೆ 206 ರೂ.ಗಳ ಟಿಕೆಟ್‌ ದರ ಇದ್ದು, ಪ್ರಯಾಣಿಕರಿಗೆ ಅನುಕೂಲವಿದೆ ಎಂದರು.

ಸಂಜು ಶೆಟ್ಟಿ, ಲಕ್ಷ್ಮಣ ಉಡುಪಿ, ಬಸ್‌ಗೆ ಪೂಜೆ ಸಲ್ಲಿಸಿದರು. ಚಾಲಕರಾದ ಮಲ್ಲಿಕಾರ್ಜುನ ನಾರಗುನ್ನವರ, ವಿರೂಪಾಕ್ಷ ಅವರಾದಿ, ಬಸವರಾಜ ಹಡಪದ, ಯಾಶೀನ ಸಾತಬಚ್ಚೆ, ನಿಯಾಜ ತಾಂಬೋಳಿ, ಚಂದ್ರು ಪೂಜಾರಿ, ಮಂಜು ನಾಡಶೆಟ್ಟಿ, ಪ್ರಭುರಾಜ ಶೆಟ್ಟಿ, ಸಂಜು ಉಡುಪಿ, ವಿಠಲ ಬಡಿಗೇರ, ಲಕ್ಕಪ್ಪ ದಾನಿಗೊಂಡ, ಪರಪ್ಪ, ಸಂಜು ಭಜಂತ್ರಿ, ತಾಲೂಕು ಹೋರಾಟ ಸಮಿತಿಯವರು ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.