ಲೋಕ ಅದಾಲತ್ ಬಗ್ಗೆ ಕಕ್ಷಿದಾರರಲ್ಲಿ ತಿಳುವಳಿಕೆ ಅಗತ್ಯ: ಸಿವಿಲ್ ನ್ಯಾಯಾಧೀಶ ಕಿರಣ ಕುಮಾರ


Team Udayavani, Nov 13, 2022, 9:42 AM IST

3

ರಬಕವಿ-ಬನಹಟ್ಟಿ: ನ್ಯಾಯಾಲಯಗಳಲ್ಲಿ ನಡೆಯುವ ಲೋಕ ಅದಾಲತ್ ಗಳ ಬಗ್ಗೆ ಕಕ್ಷಿದಾರರಲ್ಲಿ ತಿಳುವಳಿಕೆ ಅಗತ್ಯವಾಗಿದೆ. ಲೋಕ ಅದಾಲತ್ ಮೂಲಕ ವ್ಯಾಜ್ಯಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ‍್ಳುವುದರಿಂದದ ಕಕ್ಷಿದಾರರಲ್ಲಿ ಸಾಮರಸ್ಯ ಉಂಟಾಗುತ್ತದೆ ಎಂದು ಸ್ಥಳೀಯ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಕಿರಣಕುಮಾರ ವಡಗೇರಿ ತಿಳಿಸಿದರು.

ಅವರು ಶನಿವಾರ ಸ್ಥಳೀಯ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಅದಾಲತ್ ಗಳು ಯಶಸ್ವಿಯಾಗಬೇಕಾದರೆ ವಕೀಲರ ಮತ್ತು ಕಕ್ಷಿದಾರರ ಸಹಕಾರ ಮುಖ್ಯವಾಗಿರುತ್ತದೆ. ಲೋಕ ಅದಾಲತ ಮೂಲಕ ವ್ಯಾಜ್ಯಗಳನ್ನು ಪರಿಹರಿಸಿಕೊಂಡರೆ ಕಕ್ಷಿದಾರರಿಗೆ ಬಹಳಷ್ಟು ಅನುಕೂಲವಾಗುತ್ತದೆ ಎಂದರು.

ಹಿರಿಯ ಶ್ರೇಣಿಯ ನ್ಯಾಯಾಲಯದಲ್ಲಿ 91 ಪ್ರಕರಣಗಳು ಇತ್ಯರ್ಥವಾದವು ಮತ್ತು ಇದರಲ್ಲಿ ರೂ. 1,30,31,705 ಪರಿಹಾರವನ್ನು ನೀಡಲಾಯಿತು. ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಲಯದಲ್ಲಿ 93 ಪ್ರಕರಣಗಳು ಇತ್ಯರ್ಥವಾಗಿದ್ದು, ರೂ.92,20,145 ಪರಿಹಾರ ಧನ ನೀಡಲಾಯಿತು ಎಂದು ನ್ಯಾಯಾಧೀಶ ಕಿರಣಕುಮಾರ ವಡಗೇರಿ ತಿಳಿಸಿದರು.

ಈ ಸಂದರ್ಭದಲ್ಲಿ ವರ್ಧಮಾನ ಕೋರಿ, ಸುಜಾತಾ ನಡೋಣಿ, ಎಂ.ಜಿ.ಕೆರೂರ, ಮುಕುಂದ ಕೋಪರ್ಡೆ, ಅರವಿಂದ ವ್ಯಾಸ್, ಕೆ.ಡಿ.ತುಬಚಿ, ಸುರೇಶ ಗೊಳಸಂಗಿ, ಚನ್ನು ಮಾಲಾಪುರ, ಶಶಿಧರ ಮೋಪಗಾರ, ಬಾಲಚಂದ್ರ ಕಾರ್ವೇಕರ, ಗುರು ಪಟ್ಟಣ, ಮಹಾಂತೇಶ ಪದಮಗೊಂಡ, ಬಸವರಾಜ ಭೂತಿ ಸೇರಿದಂತೆ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೇಮರಡ್ಡಿ ಮಲ್ಲಮ್ಮ ತತ್ವಾದರ್ಶ ಪಾಲಿಸಿ; ಆರ್‌.ಎಸ್‌.ತಳೇವಾಡ

ಹೇಮರಡ್ಡಿ ಮಲ್ಲಮ್ಮ ತತ್ವಾದರ್ಶ ಪಾಲಿಸಿ; ಆರ್‌.ಎಸ್‌.ತಳೇವಾಡ

ಸಿಎಂ ಕುರ್ಚಿಗೆ ಹಲವರ ತಿರುಕನ ಕನಸು: ಯಡಿಯೂರಪ್ಪ

ಸಿಎಂ ಕುರ್ಚಿಗೆ ಹಲವರ ತಿರುಕನ ಕನಸು: ಯಡಿಯೂರಪ್ಪ

ಸಿದ್ದರಾಮಯ್ಯಗೆ ಸೋಲು ಖಚಿತ: ಮುರುಗೇಶ ನಿರಾಣಿ

ಸಿದ್ದರಾಮಯ್ಯಗೆ ಸೋಲು ಖಚಿತ: ಮುರುಗೇಶ ನಿರಾಣಿ

ಮಹಾವೀರ ವೃತ್ತ ಸುತ್ತ ಮಾಂಸಾಹಾರ ಮಾರಾಟ ನಿಷೇಧಕೆ ಕ್ರಮ

ತೇರದಾಳ: ಮಹಾವೀರ ವೃತ್ತ ಸುತ್ತ ಮಾಂಸಾಹಾರ ಮಾರಾಟ ನಿಷೇಧಕೆ ಕ್ರಮ

ಬಾದಾಮಿಯಲ್ಲಿ ಸಿದ್ದು “ಭರ್ಜರಿ ರೋಡ್‌ ಶೋ’

ಬಾದಾಮಿಯಲ್ಲಿ ಸಿದ್ದು “ಭರ್ಜರಿ ರೋಡ್‌ ಶೋ’

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.