ಕಂಠಿ ಸ್ನಾತಕೋತ್ತರ ಕೇಂದ್ರ ಸ್ಥಳಾಂತರ ಬೇಡ

ಅಂಕಪಟ್ಟಿಯನ್ನು ಸಮಯಕ್ಕೆ ಸರಿಯಾಗಿ ವಿಶ್ವವಿದ್ಯಾಲಯ ಕಾಲೇಜುಗಳಿಗೆ ತಲುಪಿಸಬೇಕು.

Team Udayavani, Oct 29, 2021, 9:25 PM IST

ಕಂಠಿ ಸ್ನಾತಕೋತ್ತರ ಕೇಂದ್ರ ಸ್ಥಳಾಂತರ ಬೇಡ

ಬಾಗಲಕೋಟೆ: ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಅಧೀನದಲ್ಲಿ ನಗರದಲ್ಲಿ ನಡೆಯುತ್ತಿರುವ ಎಸ್‌. ಆರ್‌. ಕಂಠಿ ಅನುಭಾವ ಸಂಗಮ ಸ್ನಾತಕೋತ್ತರ ಅಧ್ಯಯನ ಕೇಂದ್ರವನ್ನು ಬಾಗಲಕೋಟೆಯಲ್ಲೇ ಮುಂದುವರಿಸಬೇಕು ಎಂದು ಎಬಿವಿಪಿ ಒತ್ತಾಯಿಸಿದೆ. ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಬಾಗಲಕೋಟೆ ಶಾಖೆಯಿಂದ ವಿದ್ಯಾರ್ಥಿಗಳ ವಿವಿಧ ಸಮಸ್ಯೆ ಬಗೆಹರಿಸುವಂತೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಿಗೆ ಮನವಿ ಸಲ್ಲಿಸಲಾಯಿತು.

ಎಸ್‌ಆರ್‌ ಕಂಠಿ ಅನುಭಾವ ಸಂಗಮ ಸ್ನಾತಕೋತ್ತರ ಕೇಂದ್ರವನ್ನು ಬಾಗಲಕೋಟೆ ನಗರದಲ್ಲಿ ಮುಂದುವರಿಸಬೇಕು. ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಸಮಯಕ್ಕೆ ಸರಿಯಾಗಿ ವಿಶ್ವವಿದ್ಯಾಲಯ ಕಾಲೇಜುಗಳಿಗೆ ತಲುಪಿಸಬೇಕು. ಪ್ರವೇಶದ ಸಮಯದಲ್ಲಿ ಆನ್‌ಲೈನ್‌ನಲ್ಲಿ ಆಗಿರುವ ಡಬಲ್‌ ಹಾಗೂ ಮಲ್ಟಿಪಲ್‌ ಪೇಮೆಂಟ್‌ ಗಳನ್ನು ವಿದ್ಯಾರ್ಥಿಗಳಿಗೆ ಕೂಡಲೇ ಹಿಂತಿರುಗಿಸಬೇಕು. ಒಂದು ಕಾಲೇಜಿನಿಂದ ಇನ್ನೊಂದು ಕಾಲೇಜಿಗೆ ವರ್ಗಾವಣೆ ಹೊಂದುವುದು ವಿದ್ಯಾರ್ಥಿಗಳ ಹಕ್ಕಾಗಿದ್ದು, ಈಗಿರುವ 5 ಸಾವಿರ ಶುಲ್ಕ ಬಡವಿದ್ಯಾರ್ಥಿಗಳಿಗೆ ಹೊರೆಯಾಗುತ್ತದೆ. ಆದ್ದರಿಂದ ವರ್ಗಾವಣೆ ಶುಲ್ಕವನ್ನು ಕಡಿಮೆಗೊಳಿಸಬೇಕು.

ಘಟಿಕೋತ್ಸವ ಪ್ರಮಾಣಪತ್ರವನ್ನು ಕಾಲೇಜಿಗೆ ಅಥವಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವೇ ಶೀಘ್ರವಾಗಿ ತಲುಪಿಸಬೇಕು ಎಂದು ಆಗ್ರಹಿಸಿದರು. ಪ್ರವೇಶ ಹಾಗೂ ಪರೀಕ್ಷೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತಡವಾದಾಗ ಬಡ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ದಂಡ ವಿಧಿಸಬೇಕು. ಈಗಿರುವ 1500 ರೂ.ಗಳ ದಂಡ ಅಮಾನವೀಯವಾಗಿದೆ. ತಕ್ಷಣವೇ ಅದನ್ನು ಕಡಿಮೆಗೊಳಿಸಬೇಕು. ರಾಜ್ಯದ ಬೇರೆ ವಿಶ್ವವಿದ್ಯಾಲಯಗಳು ಕೋವಿಡ್‌-19ರ ಸಮಯದಲ್ಲಿ ಶೇ.50 ಪರೀಕ್ಷಾ ಶುಲ್ಕವನ್ನು ಮಾತ್ರ ಪಡೆದಿವೆ. ಆದರೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಶೇ.100 ಶುಲ್ಕ ಪಡೆದಿದೆ. ಆದ್ದರಿಂದ ತಕ್ಷಣವೇ ಶೇ.50 ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂತಿರುಗಿಸಬೇಕು.

ವಿಶ್ವವಿದ್ಯಾಲಯವು ಸುತ್ತೋಲೆ, ಯಾವುದೇ ಸೂಚನೆಗಳನ್ನು ಸಾಕಷ್ಟು ಮುಂಚಿತವಾಗಿ ಹಾಗೂ ವ್ಯವಸ್ಥಿತವಾಗಿ ನೀಡಬೇಕು ಎಂದು ಒತ್ತಾಯಿಸಿದರು. ಎಬಿವಿಪಿ ಕರ್ನಾಟಕ ರಾಜ್ಯ ಹಾಸ್ಟೆಲ್‌ ಪ್ರಮುಖ ಪ್ರಕಾಶ್‌ ಪೂಜಾರ, ಜಿಲ್ಲಾ ಸಂಚಾಲಕ ಉನ್ನತ ಬೇವಿನಕಟ್ಟಿ, ತಾಲೂಕು ಸಂಚಾಲಕ ಪ್ರಶಾಂತ್‌ ಮುರನಾಳ, ಕಾರ್ಯಕರ್ತರಾದ ಹಯವದನ ದೇಸಾಯಿ, ನಿಖೀಲ್‌ ಹೆಬ್ಟಾಳ, ಫನ್ನಿ ದೇಸಾಯಿ, ಶ್ರೇಯಸ್‌ ಶೆಟ್ಟಿ, ಧೀರಜ್‌ ವರ್ನೆàಕರ, ಜ್ಯೋತಿ ಸಜ್ಜನ, ಭವಾನಿ, ಸ್ವಸ್ತಿಕ್‌ ಶೆಟ್ಟಿ, ಚಂಡಕ, ವೈಜಿನಾಥ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

Lok Sabha Elections; ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.