ದೇಸಿ ಸಂಸ್ಕೃತಿ ಉಳಿಸಲು ಎಲ್ಲರ ಸಹಕಾರ ಮುಖ್ಯ

ನಮ್ಮ ಹಬ್ಬಗಳ ಆಚರಣೆಯಲ್ಲಿ ಮಹತ್ವ ಅಡಗಿದೆ.

Team Udayavani, Mar 15, 2022, 12:47 PM IST

8

ರಬಕವಿ-ಬನಹಟ್ಟಿ: ಭಾರತೀಯ ಹಬ್ಬಗಳು ದೇಸಿ ಸಂಸ್ಕೃತಿಯ ಪ್ರತೀಕವಾಗಿವೆ. ನಮ್ಮ ಹಬ್ಬಗಳ ಆಚರಣೆಯಲ್ಲಿ ಮಹತ್ವ ಅಡಗಿದೆ. ಇಂದಿನ ದಿನಗಳಲ್ಲಿ ದೇಸಿ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರ ಮುಖ್ಯವಾಗಿದೆ ಎಂದು ರಬಕವಿಯ ಡಾ| ಪದ್ಮಜೀತ ನಾಡಗೌಡ ಫೌಂಡೇಶನ್‌ ಮುಖ್ಯಸ್ಥ ಡಾ| ಪದ್ಮಜೀತ ನಾಡಗೌಡ ಪಾಟೀಲ ಹೇಳಿದರು.

ಸ್ಥಳೀಯ ಈಶ್ವರಲಿಂಗ ಮೈದಾನದಲ್ಲಿ ಹೋಳಿ ಹಬ್ಬದ ನಿಮಿತ್ತ ಹಮ್ಮಿಕೊಂಡ ಹಲಗೆ ಮೇಳ ಮತ್ತು ಹೋಳಿ ಹಬ್ಬದ ಹಾಡುಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಸಾಹಿತಿ ಸಿದ್ಧರಾಜ ಪೂಜಾರಿ ಮಾತನಾಡಿ, ಹೋಳಿ ಪವಿತ್ರವಾಗಿದೆ. ಈ ಹಬ್ಬದ ಅರ್ಥವನ್ನು ಅರಿತು ಆಚರಣೆ ಮಾಡಬೇಕು. ಹೋಳಿ ಹಬ್ಬದ ಸಂದರ್ಭದಲ್ಲಿ ಹಾಡುವ ಹಾಡುಗಳು ಅರ್ಥಪೂರ್ಣವಾಗಿವೆ. ಹೋಳಿ ಹಬ್ಬದ ಹಾಡುಗಳನ್ನು ಹಾಡುವ ಕಲಾವಿದರನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂಥ ಕಾರ್ಯಕ್ರಮಗಳು ಅರ್ಥಪೂರ್ಣವಾಗಿವೆ ಎಂದು ಹೇಳಿದರು. ತಾಲೂಕಿನಲ್ಲಿ ಹಲಗೆ ನುಡಿಸುವ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಪ್ರೋತ್ಸಾಹ ಅಗತ್ಯವಾಗಿದೆ. ನಮ್ಮಿಂದ ದೂರವಾಗುತ್ತಿರುವ ನಮ್ಮ ಸಂಪ್ರದಾಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಡಾ| ಪದ್ಮಜೀತ ನಾಡಗೌಡ ಫೌಂಡೇಶನ್‌ ಉತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದರು.

ರಬಕವಿ ಬನಹಟ್ಟಿ ತಾಲೂಕಿನ ಹನ್ನೆರಡು ಹಲಗೆ ಮೇಳಗಳು ಮತ್ತು ಎಂಟು ಹಾಡು ಹಾಡುವ ತಂಡಗಳು ಭಾಗವಹಿಸಿದ್ದವು. ಶ್ರೀಕಾಂತ ಕೆಂಧೂಳಿ ನಿರೂಪಿಸಿದರು. ಸಿದ್ಧನಗೌಡ ಪಾಟೀಲ, ಶ್ರೀಶೈಲ ಧಬಾಡಿ, ರಾಜಶೇಖರ ಮಾಲಾಪುರ, ಶಂಕರ ಜಾಲಿಗಿಡದ, ಪ್ರಕಾಶ ಮಂಡಿ, ಪ್ರೊ| ಮಲ್ಲಿಕಾರ್ಜುನ ಹುಲಗಬಾಳಿ, ಪ್ರೊ.ಎಂ.ಎಸ್‌. ಬದಾಮಿ, ಸಂಜಯ ಅಮ್ಮಣಗಿಮಠ, ಡಾ| ಪಿ.ವಿ.ಪಟ್ಟಣ, ಶಂಕರ ಸೋರಗಾವಿ, ಗಜಾನನ ನಾಗರಾಳ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.