ಸಂಚಾರಿ ನಿಯಮ ಪಾಲಿಸಿ, ಅಪಘಾತ ತಪ್ಪಿಸಿ

ಪೊಲೀಸ್‌ ಸಿಬ್ಬಂದಿ ಮುಂದೆ ನಿಂತು ಭದ್ರತೆ ನೀಡಿ ಸಹಕರಿಸಿದರು. ಸಾರ್ವಜನಿಕರು ಮಕ್ಕಳ ಕಲೆ ಕಂಡು ಬೆರಗಾದರು.

Team Udayavani, Mar 7, 2022, 6:18 PM IST

ಸಂಚಾರಿ ನಿಯಮ ಪಾಲಿಸಿ, ಅಪಘಾತ ತಪ್ಪಿಸಿ

ಮಹಾಲಿಂಗಪುರ: ಪ್ರತಿಯೊಂದು ವಾಹನಗಳ ಸವಾರರು ಮತ್ತು ಪಾದಚಾರಿಗಳು ಕಡ್ಡಾಯವಾಗಿ ರಸ್ತೆ ನಿಯಮ ಪಾಲಿಸಿ, ಅಪಘಾತ ತಪ್ಪಿಸಬೇಕೆಂದು ಸ್ಥಳೀಯ ಪೊಲೀಸ್‌ ಠಾಣೆಯ ಎಎಸ್‌ಐ ಎಸ್‌.ಬಿ. ಹಿರೇಕುರುಬರ ಹೇಳಿದರು.

ರನ್ನಬೆಳಗಲಿ ಸರಹದ್ದಿನ ಢಪಳಾಪುರ ವಿದ್ಯಾವಿಹಾರ ಶಾಲೆಯ ಮಕ್ಕಳು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಾಹನ ಸವಾರರು ಅವಸರದ ಪ್ರಯಾಣ ಮತ್ತು ರಸ್ತೆ ನಿಯಮ ಪಾಲಿಸದೇ ಇರುವುದೇ ಅಪಘಾತಕ್ಕೆ ಕಾರಣವಾಗಿದೆ. ಢಪಳಾಪುರ ಶಾಲೆಯ ಮಕ್ಕಳು ಸುರಕ್ಷತಾ ಸಂದೇಶ ಸಾರುವ ಮನೋಜ್ಞ ಬೀದಿ ನಾಟಕ ಪ್ರದರ್ಶಿಸುವ ಮೂಲಕ ಸಂಚಾರಿಗಳಿಗೆ ಸಂಚಾರ ನಿಯಮಗಳ ಮನವರಿಕೆ ಮಾಡಿದ್ದು ಸ್ವಾಗತಾರ್ಹ ಎಂದರು.

ಹೆಲ್ಮೇಟ್‌ ಧರಿಸಿ ಜೀವ ಉಳಿಸಿ, ಶಾಲೆ ಹತ್ತಿರವಿದೆ ನಿಧಾನ ಚಲಿಸಿ, ರಸ್ತೆ ದಾಟುವಾಗ ಎಚ್ಚರ, ಸಂಚಾರ ನಿಯಮಗಳನ್ನು ಪಾಲಿಸಿ, ವಾಹನ ಭದ್ರತೆ, ಸುರಕ್ಷತೆಗೆ ಮೊದಲ ಆದ್ಯತೆ ಇರಲಿ ಎಂಬ ಹತ್ತಾರು ಘೊಷಣಾ ಫಲಕ ಪ್ರದರ್ಶಿಸಿದರು. ಅಪಘಾತ ಸ್ಥಳ ಮತ್ತು ದೃಶ್ಯಗಳ ಅಣಕು ಪ್ರದರ್ಶನ ಮಾಡಿ ಅರಿವು ಮೂಡಿಸಿದರು. ಬಾಲಕನೊಬ್ಬ ಟ್ರಾμಕ್‌ ಸಿಗ್ನಲ್‌ ಬಾಕ್ಸ್‌ ವೇಷದಲ್ಲಿ ಗಮನ ಸೆಳೆದನು.

ಪೊಲೀಸ್‌ ಸಿಬ್ಬಂದಿ ಮುಂದೆ ನಿಂತು ಭದ್ರತೆ ನೀಡಿ ಸಹಕರಿಸಿದರು. ಸಾರ್ವಜನಿಕರು ಮಕ್ಕಳ ಕಲೆ ಕಂಡು ಬೆರಗಾದರು. ನಂತರ ಮಕ್ಕಳು ಪೊಲೀಸ್‌ ಠಾಣೆಗೆ ತೆರಳಿ ಅಲ್ಲಿನ ಕಾರ್ಯ ಚಟುವಟಿಕೆಗಳ ಬಗ್ಗೆ ಠಾಣಾಧಿಕಾರಿಯೊಂದಿಗೆ ಸಮಾಲೋಚನೆ ನಡೆಸಿದರು. ಸಂಸ್ಥೆಯ ಸಂಚಾಲಕ ವಿವೇಕ ಢಪಳಾಪುರ ಪ್ರಾಂಶುಪಾಲ ರಾಜಕುಮಾರ, ಉಪಪ್ರಾಂಶುಪಾಲ ಜಪರ ಯರಗಟ್ಟಿ, ಕೋ ಆರ್ಡಿನೇಟರ್‌ ರಾಚಯ್ಯ ಹಿರೇಮಠ, ಅಶೋಕ ಪವಾರ, ಪ್ರಶಾಂತ ಬುಡರಕಟ್ಟಿ, ವೀರಯ್ಯ ಹಿರೇಮಠ, ಬಸಯ್ಯ ಅಂಬಿ, ಠಾಣಾಧಿ ಕಾರಿ ವಿಜಯ ಕಾಂಬಳೆ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.