ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು


Team Udayavani, Oct 16, 2021, 6:24 PM IST

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಸಾಂದರ್ಭಿಕ ಚಿತ್ರ

ಗುಳೇದಗುಡ್ಡ: ಗಂಜಿಗೇರಿ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯರಿಬ್ಬರು ಕಾಲು ಜಾರಿ ಬಿದ್ದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಧಾರುಣ ಘಟನೆ ಗುಳೇದಗುಡ್ಡ ತಾಲೂಕಿನ ಶನಿವಾರ ಸಂಭವಿಸಿದೆ.

ಪಟ್ಟಣದ ನಡುವಿನ ಪೇಟೆಯ ಲಲಿತಾ (37) ಹಾಗೂ ಅನುಪಮಾ (20) ಸಾವನ್ನಪ್ಪಿದ ಮಹಿಳೆಯರು ಎಂದು ಗುರುತಿಸಲಾಗಿದೆ.

ಕೆರೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಇಬ್ಬರು ಮಹಿಳೆಯರು ಶನಿವಾರದಂದು ಪರ್ವತಿ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಗಂಜಿಗೇರಿ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋದಾಗ ಈ ಅವಘಡ ಸಂಭವಿಸಿದೆ. ಪೊಲಿಸ್‌ರ ಸಹಕಾರದೊಂದಿಗೆ ಅಲ್ಲಿನ ಜನರು ಇಬ್ಬರು ಮಹಿಳೆಯರ ಶವಗಳನ್ನು ಕೆರೆಯಿಂದ ಹೊರ ತೆಗೆದಿದ್ದಾರೆ.

ಕೆರೆಯಲ್ಲಿ ಮೊದಲು ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಲು ಮತ್ತೊಬ್ಬರು ಜಿಗಿದಿದ್ದಾರೆ. ಹೀಗೆ ಒಟ್ಟು ಆರು ಜನ ಕೆರೆಗೆ ಜಿಗಿದಿದ್ದಾರೆ. ಕೆರೆಗೆ ಜಿಗಿದವರಲ್ಲಿ ಓರ್ವ ಪುರುಷ ಹಾಗೂ ನಾಲ್ವರು ಮಹಿಳೆಯರಾಗಿದ್ದಾರೆ. ಇವರಲ್ಲಿ ಇಬ್ಬರು  ಮಹಿಳೆಯ ನೀರು ಪಾಲಾಗಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದರು.

ಕೆರೆಯಲ್ಲಿ ಮುಳುಗುತ್ತಿದ್ದವರನ್ನು ನೋಡಿ ಟಂಟಂ ನಲ್ಲಿ ತೆರಳುತ್ತಿದ್ದವರು ಹಾಗೂ ಮೀನುಗಾರರ ಸಮಯ ಪ್ರಜ್ಞೆಯಿಂದ ನಾಲ್ವರ ರಕ್ಷಣೆ ಮಾಡಲಾಗಿದೆ. ವಿಷಯ ತಿಳಿದ ತಕ್ಷಣವೇ ಗುಳೇದಗುಡ್ಡ ಪೊಲಿಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಜೆ

ಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ, ಪುರಸಭೆ ಸದಸ್ಯರಾದ ಪ್ರಶಾಂತ ಜವಳಿ, ಸಂತೊಷ ನಾಯನೇಗಲಿ, ಮುಖಂಡರಾದ ಮುಬಾರಕ ಮಂಗಳುರು ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದು ಮಹಿಳೆಯರ ಶವಗಳನ್ನು ಕೆರೆಯಿಂದ ಹೊರ ತೆಗೆಸುವಲ್ಲಿ ಹಾಗೂ ಆಸ್ಪತ್ರೆಗೆ ಶವಪರೀಕ್ಷೆಗೆ ಕಳಿಸುವಲ್ಲಿ ಸಹಕಾರ ಮಾಡಿದರು ಎಂದು ಅಲ್ಲಿ ನೆರೆದ ಜನರು ತಿಳಿಸಿದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

Lok Sabha Elections; ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.