ಬಿಜೆಪಿ-ಆರೆಸ್ಸೆಸ್‌ ಸುಳ್ಳು ಸೃಷ್ಟಿಗೆ ಟಕ್ಕರ್‌ ನೀಡಿ: ಉಮಾಶ್ರೀ


Team Udayavani, Jun 30, 2020, 3:00 PM IST

ಬಿಜೆಪಿ-ಆರೆಸ್ಸೆಸ್‌ ಸುಳ್ಳು ಸೃಷ್ಟಿಗೆ ಟಕ್ಕರ್‌ ನೀಡಿ: ಉಮಾಶ್ರೀ

ಬನಹಟ್ಟಿ: ಭಾರತಕ್ಕೆ ಆಧುನಿಕ ತಂತ್ರಜ್ಞಾನ ತಂದವರ ಕಾಂಗ್ರೆಸ್ಸಿಗರು. ಆದರೆ ಈ ತಂತ್ರಜ್ಞಾನ ಬಳಸಿಕೊಂಡು ಬಿಜೆಪಿ ಮತ್ತು ಆರೆಸ್ಸೆಸ್‌ ಸುಳ್ಳುಗಳನ್ನು ಸೃಷ್ಟಿಸಿ ಜನರಿಗೆ ಹೇಳುತ್ತಿದೆ. ಅದಕ್ಕೆ ನಾವು ಟಕ್ಕರ್‌ ನೀಡಬೇಕು. ಆದ್ದರಿಂದ ಕಾಂಗ್ರೆಸ್‌ ಯುವಕರು ಸಾಮಾಜಿಕ ಜಾಲತಾಣ ಬಳಸಿಕೊಂಡು ಪಕ್ಷದ ಪ್ರಚಾರದಲ್ಲಿ ತೊಡಗಬೇಕು ಎಂದು ಮಾಜಿ ಸಚಿವೆ ಉಮಾಶ್ರೀ ತಿಳಿಸಿದರು.

ಭದ್ರನ್ನವರ ಮನೆ ಆವರಣದಲ್ಲಿ ಸೋಮವಾರ ನೂತನ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಪೂಜೆ ಸಲ್ಲಿಸಿ ಅವರು ಮಾತನಾಡಿ, ಇತಿಹಾಸ ಸರಿಯಾಗಿ ತಿಳಿದುಕೊಂಡು ಅದನ್ನು ಜನರಿಗೆ ಮುಟ್ಟಿಸುವ ಕಾರ್ಯ ಕಾರ್ಯಕರ್ತರು ಮಾಡಬೇಕು. ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಪಕ್ಷಕ್ಕಾಗಿ ಶ್ರಮಿಸಬೇಕು ಎಂದರು. ಕೇಂದ್ರ ಸರ್ಕಾರ ಕೋವಿಡ್ ಗೆ ಸಂಬಂಧಿಸಿದಂತೆ ಜನರ ಮೇಲೆ ಜವಾಬ್ದಾರಿ ನೀಡಿದೆ. ಕೋವಿಡ್ ಗೆ ಔಷಧಿ ದೊರೆಯುವವರೆಗೆ ಎಲ್ಲರೂ ಜಾಗ್ರತೆಯಿಂದ ಇರಬೇಕು. ಜು. 2 ರಂದು ನಡೆಯಲಿರುವ ಡಿ.ಕೆ. ಶಿವಕುಮಾರ ಅಧಿಕಾರ ಸ್ವೀಕಾರ ಸಮಾರಂಭ ಯಶಸ್ವಿಯಾಗಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.

ದೇಶದ ಜನತೆಗೆ ಒಳಿತು ಮಾಡಲು ಕಾಂಗ್ರೆಸ್‌ ಕಾರ್ಯಕರ್ತರು ಒಟ್ಟಾಗಿ ಹೋರಾಡಿ ಜನರ ಕಷ್ಟಕ್ಕೆ ಸ್ಪಂದಿಸೋಣ. ಕೋವಿಡ್‌-19 ಭಯಾನಕ ರೋಗವಾಗಿದ್ದು, ಸಾಮಾಜಿಕ ಅಂತರ ಹಾಗೂ ಮಾಸ್ಕ್ಗಳನ್ನು ಕಡ್ಡಾಯವಾಗಿ ಎಲ್ಲರೂ ಧರಿಸಬೇಕು. ಬರುವ ದಿನಗಳಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಜು.7ರಂದು ಬನಹಟ್ಟಿಯಲ್ಲಿ ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಶ್ರೀಪಾದ ಗುಂಡಾ, ಪ್ರಕಾಶ ಮಮದಾಪುರ ಮತ್ತು ಡಾ| ಎ.ಆರ್‌. ಬೆಳಗಲಿ ಮಾತನಾಡಿದರು. ಈ ವೇಳೆ ಶಂಕರ ಜಾಲಿಗಿಡದ, ರಾಜೇಂದ್ರ ಭದ್ರನವರ, ಮಲ್ಲಪ್ಪ ಸಿಂಗಾಡಿ, ಲಕ್ಷ್ಮಣ ದೇಸಾರಟ್ಟಿ, ಶಂಕರಗೌಡ ಪಾಟೀಲ, ಸತ್ಯಪ್ಪ ಮಗದುಮ್‌, ನಿಜಗುಣಿ ಶಿರಹಟ್ಟಿ, ಬಸವರಾಜ ಗುಡೋಡಗಿ, ಈಶ್ವರ ಚಮಕೇರಿ, ರಾಹುಲ ಕಲಾಲ, ಎಸ್‌.ಬಿ. ಭಜಂತ್ರಿ, ಬಸವರಾಜ ಕೊಕಟನೂರ, ನೀಲಕಂಠ ಮುತ್ತೂರ ಇದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.