ಮುಳ್ಳುಕಂಟಿ ಆವರಿಸಿದ ಮಹಿಳಾ ಶೌಚಾಲಯ!

ಅವ್ಯವಸ್ಥೆ ಸರಿಪಡಿಸದ ಪಟ್ಟಣ ಪಂಚಾಯತ

Team Udayavani, Jul 19, 2020, 11:40 AM IST

ಮುಳ್ಳುಕಂಟಿ ಆವರಿಸಿದ ಮಹಿಳಾ ಶೌಚಾಲಯ!

ಬೀಳಗಿ: ಪಟ್ಟಣದ ವಾರ್ಡ್‌ ನಂ. 6ರ ಮಂಕಣಿಯವರ ಮನೆಯ ಹತ್ತಿರ ಇರುವ ಮಹಿಳೆಯರ ತಡೆಗೋಡೆಯ ಮರ್ಯಾದಾ ಬಯಲು ಶೌಚಾಲಯದ ದುಸ್ಥಿತಿಗೆ ಸ್ಥಳೀಯ ಮಹಿಳೆಯರು ಹಿಡಿಶಾಪ ಹಾಕುವಂತಾಗಿದೆ.

ಗೋಳು ದೇವರೇ ಬಲ್ಲ: ಈ ಮಹಿಳಾ ಶೌಚಾಲಯಕ್ಕೆ ಹೋಗುವ ದಾರಿಯಗುಂಟ ಮುಳ್ಳುಕಂಟಿಗಳೇ ಆವರಿಸಿವೆ. ಶೌಚಾಲಯಕ್ಕೆ ಹೋಗುವ ರಸ್ತೆ ಮತ್ತು ಶೌಚಾಲಯ ಆವರಣ ಕೆಸರು ಗದ್ದೆಯಿಂದ ಗಲೀಜಾಗಿದೆ. ಶೌಚಾಲಯದ ಪ್ರವೇಶ ದ್ವಾರದಲ್ಲಿಯೇ ಮುಳ್ಳುಕಂಟಿ ಗಿಡಗಳು ಮೆತ್ತಿಕೊಂಡಿರುವ ಪರಿಣಾಮ, ಶೌಚಾಲಯಕ್ಕೆ ತೆರಳಬೇಕಿದ್ದ ಮಹಿಳೆಯರಿಗೆ ಕಾಡಿನ ಗುಹೆಯನ್ನು ಪ್ರವೇಶಿಸಿದಂತಹ ಅನುಭವವಾಗುತ್ತಿದೆ. ವಯೋವೃದ್ಧರ ಸ್ಥಿತಿಯಂತು ದೇವರೇ ಬಲ್ಲ. ರಾತ್ರಿ ವೇಳೆ ಇಲ್ಲಿ ಬೆಳಕಿನ ಸಂಪರ್ಕವೂ ಇಲ್ಲ. ಪರಿಣಾಮ, ಮಹಿಳೆಯರು ಶೌಚಕ್ಕೆ ಹೋಗಬೇಕಾದರೆ ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಕ್ಯಾರೆ ಎನ್ನದ ಅಧಿಕಾರಿಗಳು: ಸ್ಥಳೀಯ ನಾಗರಿಕರು ಹಲವು ಬಾರಿ ಮನವಿ ಮಾಡಿದರೂ ಕೂಡ ಪಪಂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ವರ್ಷಾನುಗಟ್ಟಲೆ ಶೌಚಾಲಯದ ದಾರಿ ಹಾಗೂ ದ್ವಾರದ ಬಳಿ ಮುಳ್ಳುಕಂಟಿಯ ಗಿಡಗಳು ಆವರಿಸಿದ್ದರೂ ಕೂಡ ಈ ಕಡೆಗೆ ತಿರುಗಿಯೂ ಕೂಡ ನೋಡದ ಪಪಂ ಅಧಿಕಾರಿಗಳ ಮನಸ್ಥಿತಿಗೆ ಸ್ಥಳೀಯ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಶೌಚಾಲಯ ದಾರಿಗೆ ಅಂಟಿಕೊಂಡಿರುವ ಮುಳ್ಳುಕಂಟಿ ತೆರವುಗೊಳಿಸಬೇಕು.. ಶೌಚಾಲಯಕ್ಕೆ ಸುಸಜ್ಜಿತ ರಸ್ತೆ ನಿರ್ಮಿಸಬೇಕು, ಇಲ್ಲಿ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ಶೌಚಾಲಯ ಆವರಣ ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

ಹಲವು ಬಾರಿ ಮನವಿ ಮಾಡಿಕೊಂಡರೂ ಕೂಡ ಪಪಂ ಗಮನಹರಿಸುತ್ತಿಲ್ಲ. ಶೌಚಾಲಯ ಅವ್ಯವಸ್ಥೆಯಿಂದಾಗಿ ಮಹಿಳೆಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಪಪಂ ಕ್ರಮ ಕೈಗೊಳ್ಳಬೇಕು. –ಗುರಪ್ಪ ಮೋದಿ, ಪಪಂ ಮಾಜಿ ಸದಸ್ಯರು

ಶೌಚಾಲಯ ಅವ್ಯವಸ್ಥೆ ಕುರಿತು ಸಾರ್ವಜನಿಕರು ಗಮನ ಸೆಳೆದಿದ್ದಾರೆ. ಶೀಘ್ರ ಶೌಚಾಲಯ ಬಳಿಯಿರುವ ಮುಳ್ಳುಕಂಟಿ ತೆರವುಗೊಳಿಸಲು ಹಾಗೂ ಅಲ್ಲಿನ ಶುಚಿತ್ವದ ಕುರಿತು ಕ್ರಮ ಕೈಗೊಳ್ಳುವೆ –ಪಿ.ಬಿ.ಜಂಬಗಿ, ಕಿರಿಯ ಆರೋಗ್ಯ ನಿರೀಕ್ಷಕರು, ಪಪಂ

 

ರವೀಂದ್ರ ಕಣವಿ

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.