ತಾರತಮ್ಯ ನೀತಿಯಿಂದ ರೈತರಿಗೆ ಅನ್ಯಾಯ


Team Udayavani, Oct 6, 2019, 11:48 AM IST

bk-tdy-1

ಜಮಖಂಡಿ: ರಾಜ್ಯದಲ್ಲಿ ಭೀಕರ ನೆರೆಹಾವಳಿಯಿಂದ 38 ಸಾವಿರ ಕೋಟಿಯಷ್ಟು ಹಾನಿಯಾಗಿದೆ ಎಂದು ರಾಜ್ಯ ಸರಕಾರ ಕೇಂದ್ರಕ್ಕೆ ವರದಿ ಸಲ್ಲಿಸಿದರೇ, ಕೇಂದ್ರ ಸರಕಾರ ಕೇವಲ 200 ಕೋಟಿ ನೆರೆ ಪರಿಹಾರ ನೀಡಿದೆ. ತಾರತಮ್ಯ ನಿರ್ಣಯದಿಂದ ರಾಜ್ಯದ ರೈತರ ಬಹಳಷ್ಟು ಅನ್ಯಾಯವಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕುರಬೂರ ಶಾಂತಕುಮಾರ ಹೇಳಿದರು.

ನಗರದ ರಮಾನಿವಾಸದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಥಮ ಹಂತದಲ್ಲಿ ರಾಜ್ಯಕ್ಕೆ ಕನಿಷ್ಠ 20 ಸಾವಿರ ಕೋಟಿ ಬಿಡುಗಡೆಯಾಗಬೇಕಾಗಿತ್ತು. ನೆರೆ ಸಂತ್ರಸ್ತರ ಅಹವಾಲು ಹೇಳಲು ಆಗಮಿಸಿದ ರೈತರನ್ನು ಬಂಧಿಸಿರುವುದು ಖಂಡನೀಯ. ಪೊಲೀಸ್‌ ರಾಜ್ಯದ ಆಡಳಿತವಾಗುತ್ತಿದ್ದು, ಪ್ರಜಾಪ್ರಭುತ್ವದ ಧಮನಕಾರಿ ನೀತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೆರೆಸಂತ್ರಸ್ತರಿಗೆ ನೀಡುವ ಪರಿಹಾರ ಮಾನದಂಡ ಅವೈಜ್ಞಾನಿಕವಾಗಿದೆ ಈಗಿರುವ ಮಾನದಂಡವನ್ನು ತಿದ್ದುಪಡಿ ಮಾಡುವ ಮೂಲಕ ಬೆಳೆ, ಮನೆಗಳ ನಷ್ಟದ ಪರಿಹಾರ ವೈಜ್ಞಾನಿಕವಾಗಿ ನಡೆಸಿ ಸಮರ್ಪಕ ರೀತಿಯಲ್ಲಿ ವಿತರಿಸಬೇಕು. ನೆರೆ ಸಂತ್ರಸ್ತರಿಗೆ ಪರಿಹಾರಕ್ಕಾಗಿ ಹೋರಾಡಬೇಕಾಗಿದ್ದ ಸಂಸದರುಗಳು ರಣಹೇಡಿಗಳ ರೀತಿಯಲ್ಲಿ ವರ್ತಿಸುತ್ತಿರುವುದು ಸರಿಯಲ್ಲ. ಸಂಸದರು ಎಚ್ಚೆತ್ತುಕೊಳ್ಳದಿದ್ದರೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಪ್ರಧಾನಿ ಫಸಲ ಬಿಮಾ ಬೆಳೆವಿಮೆ ತಿದ್ದುಪಡಿ ಮಾಡಿ ಎಲ್ಲ ಬೆಳೆಗಳಿಗೂ, ಎಲ್ಲ ಪ್ರದೇಶಗಳಿಗೂ ಅನ್ವಯ ಆಗುವ ರೀತಿಯಲ್ಲಿ ಬೆಳೆ ವಿಮೆ ಜಾರಿಗೆ ತರಬೇಕು. ಅತಿವೃಷ್ಟಿ, ಅನಾವೃಷ್ಟಿ ಸಂಭವಿಸಿದೆ. ಸರ್ಕಾರಕ್ಕೆ ಪರಿಹಾರ ಕೇಳುವ ಪದ್ದತಿ ನಿಲ್ಲುತ್ತದೆ ಎಂದು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ರಾಜ್ಯ ಉಪಾಧ್ಯಕ್ಷ ಸುರೇಶ ಪಾಟೀಲ, ರಾಜ್ಯ ಸಂಘಟನಾ ಕಾರ್ಯದರ್ಶಿ ಅಕ್ತಹಳ್ಳಿ ದೇವರಾಜ, ತಾಲೂಕು ಅಧ್ಯಕ್ಷ ಸಿದ್ದಪ್ಪ ಖನಜಣ್ಣವರ ಇದ್ದರು

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.