![court](https://www.udayavani.com/wp-content/uploads/2024/07/court-7-415x231.jpg)
ವಿದೇಶಿ ಬಟ್ಟೆ ಬಹಿಷ್ಕರಿಸಿ; ಖಾದಿ ಬಟ್ಟೆ ಬಳಸಿ: ಚರಂತಿಮಠ
Team Udayavani, Oct 3, 2020, 1:11 PM IST
![ವಿದೇಶಿ ಬಟ್ಟೆ ಬಹಿಷ್ಕರಿಸಿ; ಖಾದಿ ಬಟ್ಟೆ ಬಳಸಿ: ಚರಂತಿಮಠ](https://www.udayavani.com/wp-content/uploads/2020/10/khadi-620x316.jpg)
ಬಾಗಲಕೋಟೆ: ಕೋವಿಡ್ನಂತಹ ಇಂದಿನ ಸಂದಿಗ್ಧ ಸಂದರ್ಭದಲ್ಲಿ ಜನರು ಸರಳ ಮತ್ತು ಸಾತ್ವಿಕ ಬದುಕು, ಅವರ ರಾಷ್ಟ್ರಭಕ್ತಿ, ಆತ್ಮಗೌರವ, ಸ್ವಾಭಿಮಾನ ನಮಗೆ ಅನುಕರಣೀಯವಾಗಬೇಕಾಗಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ಡಾ|ವೀರಣ್ಣ ಚರಂತಿಮಠ ಹೇಳಿದರು.
ನಗರದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 151ನೇ ಮತ್ತು ವಿಶ್ವಕಂಡ ಅಪ್ರತಿಮ ದೇಶಭಕ್ತ ಲಾಲ್ಬಹದ್ದೂರ ಶಾಸ್ತ್ರೀಜಿಯವರ 116ನೇ ಜಯಂತ್ಯೋತ್ಸವದ ಅಂಗವಾಗಿ ಗಾಂಧಿ ಭಜನ್ ಹಾಗೂ ಬಿವಿವಿ ಸಂಘದ ನರ್ಸಿಂಗ್ ಕಾಲೇಜಿನ ನವೀಕೃತಗೊಂಡ ನೂತನ ಕಟ್ಟಡದ ಉದ್ಘಾಟನೆ ಇಂದು ಜರುಗಿತು.
ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದ ಈ ದೇಶವನ್ನು ಗೌರವಿಸಿ, ಭಾಷೆ-ನಾಡು-ನುಡಿಯನ್ನು ಅರ್ಥೈಸಿಕೊಂಡು
ಸೌಹಾರ್ದಯುತವಾಗಿ ಬದುಕು ನಡೆಸುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ ಎಂದರು. ಗೌರವ ಕಾರ್ಯದರ್ಶಿ ಮಹೇಶ ಎನ್. ಅಥಣಿ, ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಸಿದ್ದಣ್ಣ ಶೆಟ್ಟರ ಹಾಗೂ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಅಶೋಕ ಎಂ. ಸಜ್ಜನ (ಬೇವೂರ) ಉಪಸ್ಥಿತರಿದ್ದು, ಈರ್ವರು ಮಹಾತ್ಮರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.
ಬಿವಿವಿ ಸಂಘದ ಗೌರವಾನ್ವಿತ ಸದಸ್ಯರಾದ ಸಿ.ಎಂ. ಅಥಣಿ, ಮಲ್ಲಪ್ಪಣ್ಣ ಆರಬ್ಬಿ, ಶಾಲಾ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಬಾವಿ, ವಸತಿನಿಲಯದ ಕಾರ್ಯಾಧ್ಯಕ್ಷ ಶಿವಕುಮಾರ ಹಿರೇಮಠ, ಬಿವಿವಿ ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಸದಸ್ಯರಾದ ನಿಂಬೆಣ್ಣ ಎಸ್. ದೇವಣಗಾವಿ, ಚಂದ್ರಶೇಖರ ಜಿಗಜಿನ್ನಿ, ರಾಜು ಎಂ. ಪಾಟೀಲ, ಬಸವರಾಜ ಇಂಡಿ, ಬಸವರಾಜ ಎಸ್. ಹಿರೇಗೌಡರ, ಶರಣ ನಾವಲಗಿ ಉಪಸ್ಥಿತರಿದ್ದರು.
ನಗರದ ಬಿವಿವಿ ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಎನ್ಎಸ್ ಎಸ್ ಘಟಕದಿಂದ ಶುಕ್ರವಾರ 150ನೇ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ ಶಾಸ್ತ್ರೀ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪ್ರಾಚಾರ್ಯೆ ಎಸ್.ಜೆ. ಒಡೆಯರ, ಶ್ರೀಲತಾ ಮುರುಗೋಡ ಮುಂತಾದವರು ಉಪಸ್ಥಿತರಿದ್ದರು. ವಿದ್ಯಾಗಿರಿಯ ಎಂಬಿಎ ಸಂಸ್ಥೆಯಾದ ಬಿಮ್ಸ್ನಲ್ಲಿ ಶುಕ್ರವಾರ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಬಿಮ್ಸ್ ನಿರ್ದೇಶಕ ಡಾ|ಆರ್.ಜಿ. ಅಳ್ಳಗಿ, ಡಾ|ಅಶೋಕ ಉಟಗಿ, ಡಾ|ಪ್ರಕಾಶ ವಡವಡಗಿ, ಪ್ರೊ. ಮಾಣಿಕಚಂದ ಬಸ್ತವಾಡೆ, ಪ್ರೊ| ಶಿವಕುಮಾರ ಮಲಗಿಹಾಳ ಉಪಸ್ಥಿತರಿದ್ದರು.
ನಗರದ ಬಿವಿವಿ ಸಂಘದ ಬಸವೇಶ್ವರ ವಾಣಿಜ್ಯ ಕಾಲೇಜನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ
ಆಚರಿಸಲಾಯಿತು. ಪ್ರಾಚಾರ್ಯೆ ಎಸ್.ಎಚ್. ಶೆಟ್ಟರ, ಐಕ್ಯೂಎಸಿ ಸಂಯೋಜಕ ಡಾ|ಜೆ.ವಿ. ಚವ್ಹಾಣ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ| ಎಂ.ವಿ. ಜಿಗಬಡ್ಡಿ, ಪ್ರೊ| ಪಿ.ಬಿ. ತಿಪ್ಪಣ್ಣವರ, ಬಿಬಿಎ ವಿಭಾಗದ ಸಂಯೋಜಕ ಪ್ರೊ| ವಿದ್ಯಾ ವಸ್ತ್ರದ ಮುಂತಾದವರು ಉಪಸ್ಥಿತರಿದ್ದರು. ವಿದ್ಯಾಗಿರಿಯ ಬಿವಿವಿ ಸಂಘದ ಬಸವೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ಸಹಯೋಗದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ ಜಯಂತಿ ಆಚರಿಸಲಾಯಿತು. ಪ್ರಾಚಾರ್ಯ ಟಿ.ಬಿ. ಕೋರಿಶೆಟ್ಟಿ, ಪ್ರಾಧ್ಯಾಪಕರಾದ ಲಕ್ಷ್ಮಣ ಕಾಂಬಳೆ, ಮಲ್ಲಪ್ಪ ನಾಡಗೌಡರ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.