ಸರಕಾರದ ಪರಿಹಾರವನ್ನು ಸದುಪಯೋಗ ಪಡಿಸಿಕೊಳ್ಳಿ- ಶಾಸಕ ಸಿದ್ದು ಸವದಿ


Team Udayavani, Dec 18, 2021, 12:19 PM IST

ಸರಕಾರದ ಪರಿಹಾರವನ್ನು ಸದುಪಯೋಗ ಪಡಿಸಿಕೊಳ್ಳಿ- ಶಾಸಕ ಸಿದ್ದು ಸವದಿ

ರಬಕವಿ-ಬನಹಟ್ಟಿ: ಕೋವಿಡ್‌ನಿಂದಾಗಿ ಬಹಳಷ್ಟು ಜನ ಪ್ರಾಣ ಕಳೆದುಕೊಂಡಿದ್ದು, ಇದಲ್ಲಿ ಎಷ್ದಟೋ ಬಡ ಕುಟುಂಬಗಳು ದುಡಿಯುವ ಶಕ್ತಿಯನ್ನ ಕಳೆದುಕೊಂಡಿದ್ದಾರೆ ಅಂತವರ ಬದುಕಿಗೆ ಸ್ವಲ್ಪವಾದರೂ ನೆರವಾಗಲಿ ಎಂಬ ಉದ್ದೇಶದಿಂದ ಸರಕಾರ ಕೋವಿಡ್‌ನಿಂದ ಮೃತಪಟ್ಟ ಕುಟುಂಬಗಳಿಗೆ 1 ಲಕ್ಷ ಪರಿಹಾರ ಕೊಡುತ್ತಿದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು.

ಅವರು ಶನಿವಾರ ರಬಕವಿ-ಬನಹಟ್ಟಿ ತಹಶೀಲ್ದಾರ ಕಾರ್ಯಾಲಯದಲ್ಲಿ ಕೊವೀಡ್‌ನಿಂದ ಮೃತಪಟ್ಟ ಬಿಪಿಎಲ್ ಕಾರ್ಡದಾರಿಗೆ 1 ಲಕ್ಷ ಪರಿಹಾರಧನದ ಚೆಕ್ ವಿತರಿಸಿ ಮಾತನಾಡಿದರು. ಅತಂತ್ರವಾಗಿರುವ ಕುಟುಂಬಗಳಿಗೆ ಇದು ತಕ್ಕ ಮಟ್ಟಿಗೆ ಆಶ್ರಯವಾಗಲಿದೆ. ಅದರ ಜೊತೆ ಕೇಂದ್ರ ಸರಕಾರವೂ ಕೂಡಾ 50 ಸಾವಿರ ಕೊಡುತ್ತಿದೆ. ಅದು ಸದ್ಯದಲ್ಲಿಯೇ ಬರುತ್ತದೆ. ಕರ್ನಾಟಕ ಸರಕಾರ ಬಿಪಿಎಲ್ ಕುಟುಂಬಗಳಿಗೆ 1 ಲಕ್ಷ ಹಾಗೂ ಎಪಿಎಲ್ ಕುಟುಂಬಗಳಿಗೆ 50 ಸಾವಿರ ಕೊಡುತ್ತಿದೆ. ಒಟ್ಟು 34 ಕುಟುಂಬಗಳಲ್ಲಿ ಇಂದು ಬಿಪಿಎಲ್‌ನ 18 ಕುಟುಂಬಗಳಿಗೆ ವಿತರಿಸಲಾಗುತ್ತಿದ್ದು ಉಳಿದವುಗಳನ್ನು ಕೂಡಾ ಶೀಘ್ರದಲ್ಲೆ ವಿತರಿಸಲಾಗುವದು ಎಂದರು.

ಸದ್ಯ ಓಮಿಕ್ರಾನ್ ಎಂಬ ಹೊಸ ಪ್ರಬೇದ ಹುಟ್ಟಿದ್ದು, ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಸರಕಾರದ ನಿಯಮಾವಳಿಗಳನ್ನು ಪಾಲಿಸಬೇಕು. ಮಾಸ್ಕ್, ಸೆನಿಟೈಜರ್ ಬಳಕೆ, 2 ಡೋಸ್ ಲಸಿಕೆ ಪಡೆದುಕೊಳ್ಳುದನ್ನು ಮಾಡುವುದೊಂದಿಗೆ ಈ ಮಹಾಮಾರಿಯನ್ನು ಹಿಮ್ಮೆಟ್ಟಿಸುವ ಕಡ್ಡಾಯವಾಗಿ ಸಕಾರದ ಕಟ್ಟು ನಿಟ್ಟಿನ ಕ್ರಮಗಳನ್ನು ಪಾಲಿಸಿ ನಮ್ಮ ನಮ್ಮ ಕುಟುಂಬ ರಕ್ಷಣೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದರು.

ಈ ನಿಟ್ಟಿನಲ್ಲಿ ಉಡಾಫೆ ಬೇಡ ಜಾಗೃತಿ ಅವಶ್ಯವಾಗಿದೆ. ರೋಗ ನಿರ್ಮೂಲನೆಯಲ್ಲಿ ತಮ್ಮೆಲ್ಲರ ಸಹಕಾರ ಅವಶ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಸಂಜಯ ಇಂಗಳೆ, ಗ್ರೇಡ್-2 ತಹಶೀಲ್ದಾರ ಎಸ್. ಬಿ. ಕಾಂಬಳೆ, ಉಪತಹಶೀಲ್ದಾರ ಶ್ರೀಕಾಂತ ಮಾಯನ್ನವರ, ಬಸವರಾಜ ಬಿಜ್ಜರಗಿ, ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ, ಮಲ್ಲು ಕವಟಕೊಪ್ಪ, ಬಸವರಾಜ ಗುಂಡಿ, ಚಂದ್ರಕಾಂತ ಹೊಸಮನಿ, ಎಸ್. ಎಸ್. ಸಜ್ಜನ, ಧರೆಪ್ಪ ಉಳ್ಳಾಗಡ್ಡಿ, ನಗರಸಭೆ ಅಧ್ಯಕ್ಷ ಶ್ರೀಶೈಲ ಬೀಳಗಿ, ಯಲ್ಲಪ್ಪ ಕಟಗಿ, ಅಶೋಕ ಹಳ್ಳೂರ, ಅರುಣ ಬುದ್ನಿ, ರವಿ ಕೊರ್ತಿ, ಸುಭಾಸ ಸಿದ್ದಪ್ಪಗೋಳ, ಅಶೋಕ ತಳವಾರ, ಪ್ರವೀಣ ಬಾರಾಟಕ್ಕೆ, ಲಾಲಸಾಬ ಸನದಿ, ಮೊಹಮ್ಮದ ಆರೀಫ, ಪ್ರಕಾಶ ಮಾಲಾಪೂರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.