ಜನರೊಂದಿಗೆ ಬೆಸೆದ ಗ್ರಾಮವಾಸ್ತವ್ಯ: ಸಚಿವ ಆರ್.ಅಶೋಕ್
Team Udayavani, Feb 27, 2023, 5:35 AM IST
ಕಲಾದಗಿ: ಗ್ರಾಮವಾಸ್ತವ್ಯದ ನೆನಪು ನನ್ನ ಜೀವನದಲ್ಲಿ ಅಚ್ಚಳಿಯದೆ ಉಳಿದಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಕಲಾದಗಿಯಲ್ಲಿ ರವಿವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ಗ್ರಾಮವಾಸ್ತವ್ಯ ಅಪರೂಪದ ಕಾರ್ಯಕ್ರಮ. ಜನರ ಜತೆ ಬೆರೆತ ಕ್ಷಣಗಳು, ಪ್ರೀತಿ- ವಿಶ್ವಾಸ ಕೇವಲ ಕಾರ್ಯಕ್ರಮ ಉದ್ಘಾಟನೆ ಮಾಡಿ ಹೋದರೆ ಸಿಗುವುದಿಲ್ಲ. ಇಲ್ಲಿಯೇ ಜನರ ಜತೆಗಿದ್ದಾಗ ಮಾತ್ರ ಅವರ ಪ್ರೀತಿ-ವಿಶ್ವಾಸ-ನಂಬಿಕೆ ವೃದ್ಧಿಯಾಗುತ್ತದೆ.
ಪ್ರತಿಯೊಬ್ಬ ರಾಜಕಾರಣಿ ಕೂಡ ಈ ತರಹದ ಕಾರ್ಯಕ್ರಮ ಮಾಡಬೇಕು, ಜನರಿಗೆ ಹತ್ತಿರ ಆಗಬೇಕು. ನಮ್ಮನ್ನು ಆಯ್ಕೆ ಮಾಡುವ ಜನಗಳ ಜತೆ ಇದ್ದು, ಅವರ ಕಷ್ಟ ಸುಖದಲ್ಲಿ ನಾವೂ ಇದ್ದೇವೆ ಅನ್ನುವ ಭಾವನೆ ಬೆಳೆಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್