ಬೇಡಿಕೆ ಈಡೇರಿಕೆಗೆ ಕೂಲಿ ಕಾರ್ಮಿಕರ ಪ್ರತಿಭಟನೆ

ನರೇಗಾದಲ್ಲಿ ಎನ್‌ಎಂಎಂಎಸ್‌ ಪದ್ಧತಿ ಅವೈಜ್ಞಾನಿಕ

Team Udayavani, Apr 12, 2022, 5:07 PM IST

19

ಹುನಗುಂದ: ಗ್ರಾಮೀಣ ಕೂಲಿ ಕಾರ್ಮಿಕರಿಗೆ ಜಾಬ್‌ ಕಾರ್ಡ್‌ ನೀಡುವುದು ಮತ್ತು ಎನ್‌ಎಂಆರ್‌ ಜೀರೋ ಮಾಡಿ ಕಾರ್ಮಿಕರನ್ನು ಸತಾಯಿಸುವ ಕಾರ್ಯ ಪ್ರತಿಯೊಂದು ಗ್ರಾಪಂ ಪಿಡಿಒಗಳು ಮತ್ತು ಅಲ್ಲಿನ ಸಿಬ್ಬಂದಿಯಿಂದ ನಡೆಯುತ್ತಿದೆ. ಅದನ್ನು ಸರಿಪಡಿಸುವಂತೆ ಒತ್ತಾಯಿಸಿ ಸೋಮವಾರ ತಾಪಂ ಆವರಣದ ಮುಂಭಾಗದಲ್ಲಿ ಗ್ರಾಕೂಸ್‌ ಸಂಘಟನೆ ಪ್ರತಿಭಟನೆ ನಡೆಸಿತು.

ತಾಪಂ ಇಒ ಸಿ.ಬಿ.ಮೇಗೇರಿ ಮತ್ತು ಎಡಿ ಮಹಾಂತೇಶ ಕೋಟಿ ಅವರನ್ನು ಗ್ರಾಮೀಣ ಕೂಲಿ ಕಾರ್ಮಿಕರು ತರಾಟೆಗೆ ತಗೆದುಕೊಂಡರು. ನರೇಗಾದಲ್ಲಿ ಎನ್‌ಎಂಎಂಎಸ್‌ ಪದ್ಧತಿ ಸರ್ಕಾರ ಜಾರಿಗೆ ತಂದಿರುವುದು ಅವೈಜ್ಞಾನಿಕವಾಗಿದ್ದು, ಕೂಡಲೇ ಈ ಪದ್ದತಿ ನಿಲ್ಲಿಸಬೇಕು. ಇನ್ನು ಜಾತಿ ಆಧಾರದ ಮೇಲೆ ನರೇಗಾದ ಕಾರ್ಮಿಕರ ಬಿಲ್‌ ಮಾಡುತ್ತಿದ್ದು, ಸಮಾನ ಕೆಲಸಕ್ಕೆ ಸಮಾನ ವೇತನ ಎಂದು ಹೇಳುತ್ತಿರುವ ಸರ್ಕಾರ ಏಕೆ ಜಾತಿ ಆಧಾರ ಮೇಲೆ ವೇತನ ಮಾಡುತ್ತಿದೆ. ಎಸ್‌ಸಿ ಮತ್ತು ಎಸ್‌ಟಿ ಹಾಗೂ ಇತರೆ ಎಂದು ಏಕೆ ತಾರತಮ್ಯ ಮಾಡುತ್ತಿದೆ. ಇದರಿಂದ ತಾಲೂಕಿನ ನೂರಾರು ಕಾರ್ಮಿಕರ ಒಂದು ವರ್ಷದ ಬಿಲ್‌ ಆಗಿಲ್ಲ. ಒಂದೇ ಬಾರಿ ವೇತನ ಮಾಡುವಂತೆ ತಿಳಿಸಬೇಕೆಂದು ಗ್ರಾಮೀಣ ಕೂಲಿ ಕಾರ್ಮಿಕರು ಸ್ಥಳೀಯ ಪಿಡಿಒಗಳಿಗೆ ಲಿಖೀತವಾಗಿ ಮತ್ತು ತಾಪಂ ಇಒ ಅವರಿಗೆ ಮೌಖೀಕವಾಗಿ ಹೇಳಿದರೂ ಸರ್ಕಾರಕ್ಕೆ ಈ ವಿಷಯದ ಕುರಿತು ಪತ್ರ ವ್ಯವಹಾರ ಸಹ ಮಾಡಿಲ್ಲ. ಗ್ರಾಕೂಸ್‌ ಮುಖಂಡ ಮಹಾಂತೇಶ ಹೊಸಮನಿ ಮಾತನಾಡಿದರು.

ತಾಲೂಕಿನ ಹಿರೇಮಳಗಾವಿ, ಮೂಗನೂರ, ಹೂವಿನಹಳ್ಳಿ, ಹಾವರಗಿ ಸೇರಿದಂತೆ ಪ್ರತಿಯೊಂದು ಗ್ರಾಪಂಯಲ್ಲಿ ಹೊಸದಾಗಿ ಜಾಬ್‌ ಕಾರ್ಡ್‌ ಪಡೆಯಬೇಕಾದರೇ ಪಂಚಾಯಿತಿ ಸಿಬ್ಬಂದಿಗೆ ಹಣ ನೀಡಿದರೇ ಮಾತ್ರ ಜಾಬ್‌ ಕಾಡ್‌ ನೀಡುತ್ತಾರೆ. ಇನ್ನು ಮೂಗನೂರ ಗ್ರಾ.ಪಂಯಲ್ಲಿ ಕಾನೂನುಬಾಹಿರವಾಗಿ ಜಾಬ್‌ ಕಾರ್ಡ್‌ ವಿತರಣೆ ಮಾಡಿದ್ದಾರೆಂದು ಆರೋಪಿಸಿದರು.

ಹಿರೇಮಳಗಾವಿ, ಮೂಗನೂರ, ಹೂವಿನಹಳ್ಳಿ, ರಕ್ಕಸಗಿ, ಹಿರೇಬಾದವಾಡಗಿ, ಬಿಂಜವಾಡಗಿ, ಹಾವರಗಿ, ಧನ್ನೂರ, ಬೆಳಗಲ್ಲ, ಐಹೊಳೆ ಸೇರಿದಂತೆ ಅನೇಕ ಗ್ರಾಪಂನಲ್ಲಿ ಕೂಲಿ ನೀಡದೇ ಇರೋದು ಮತ್ತು ಮಾಡಿದ ಕೆಲಸಕ್ಕೆ ಕೂಲಿ ನೀಡಿಲ್ಲ, ಇನ್ನು ಕೃಷಿ ಹೊಂಡ ಕೂಲಿ ಬಾಕಿ ಉಳಿದಿದೆ. ಬೇಡಿಕೆ ಈಡೇರುವರಿಗೂ ಪ್ರತಿಭಟನೆ ಮುಂದುವರಿಸಲು ಗ್ರಾಮೀಣ ಕೂಲಿ ಕಾರ್ಮಿಕರು ಬಿಗಿ ಪಟ್ಟು ಹಿಡಿದರು.

ಗ್ರಾಕೂಸ್‌ ಸಂಘಟನೆಯ ಮುಖಂಡರಾದ ಮಹಾಂತೇಶ ಹೊಸಮನಿ, ಯಮನೂರ ಮಾದರ, ಮಹಾದೇವಿ ಹಡಪದ, ರೇಣುಕಾ ತುಪ್ಪದ, ಎಸ್‌ .ಬಿ.ವಟವಟಿ, ವಿ.ವಿ.ಜಾಲಿಹಾಳ, ಅನುಸೂಯಾ ನಾಗರಾಳ, ಎನ್‌.ಎನ್‌.ಕಟ್ಟಿಮನಿ, ಎಸ್‌. ಎಂ.ಭದ್ರಶೆಟ್ಟಿ, ಎಸ್‌.ಬಿ.ಪರನಗೌಡ್ರ, ಅಮರೇಶ ಕುಂಬಾರ, ಕಲ್ಲಪ್ಪ ಆನೇಹೊಸೂರ, ಗ್ಯಾನಪ್ಪ ತಳಗೇರಿ, ಗ್ಯಾನಪ್ಪ ಬೂದಗೂಳಿ, ನಿರ್ಮಲಾ ಬೆಳಗಲ್ಲ, ಮಹಾಂತಪ್ಪ ಚೆಳ್ಳಿಕಟ್ಟಿ, ಪ್ರಭು ಹಳ್ಳೂರ, ಸಂಗನಬಸಮ್ಮ ಪಾಟೀಲ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಪಂ ಇಒ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಕಾರ್ಮಿಕರು: ಗ್ರಾಮೀಣ ಕೂಲಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಕಾರ್ಮಿಕರು ಪ್ರತಿಭಟನೆ ನಡೆಸಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದನ್ನು ಅರಿತು ಮಹಿಳಾ ಕಾರ್ಮಿಕರು ಇಒ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.