ಶಿರೂರಲ್ಲಿ ನೀರಿಗಾಗಿ ಜಾನುವಾರುಗಳ ಅಲೆದಾಟ

ಸಣ್ಣ ಕೆರೆಯಲ್ಲಿ ನೀರು ಇಳಿಮುಖ

Team Udayavani, May 5, 2022, 1:07 PM IST

13

ಶಿರೂರ: ಈಗಾಗಲೇ ಬೇಸಿಗೆಯ ರಣಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇನ್ನೂ ಎರಡು ತಿಂಗಳು ಕಳೆಯುವುದು ಹೇಗೆ ಎಂಬ ಚಿಂತೆ ಜನರಲ್ಲಿ ಕಾಡುತ್ತಿದೆ. ಬಿಸಿಲಿನ ತಾಪಮಾನಕ್ಕೆ ಜನರು ಬಸವಳಿದಿದ್ದಾರೆ. ಇದರಿಂದ ಪಟ್ಟಣದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲವಾದರೂ ಜಾನುವಾರು ಹಾಗೂ ಕುರಿಗಳು, ಆಡುಗಳಿಗೆ ಸಮಸ್ಯೆ ಆಗುತ್ತಿದೆ.

ಪಟ್ಟಣದ ಐತಿಹಾಸಿಕ ಎರಡು ಕೆರೆಗಳಲ್ಲಿ ಶೇ. 60ರಷ್ಟು ನೀರು ಇದ್ದರೆ, ಸಣ್ಣ ಕೆರೆ (ಪಡಗೇರಿಯಲ್ಲಿ) ಶೇ. 30ರಷ್ಟು ನೀರು ಇಲ್ಲದಂತಾಗಿದೆ. ಇದರಿಂದ ಜಾನುವಾರು, ಕುರಿ, ಆಡುಗಳನ್ನು ಸಾಕಿ ಬದುಕು ಸಾಗಿಸುವ ಕುರಿಗಾಹಿಗಳು ಬೇಸಿಗೆಯಲ್ಲಿ ನೀರು ಸಿಗದೆ ಅಲೆದಾಡುವಂತಾಗಿದೆ.

ಶಿರೂರ ಪಟ್ಟಣದಲ್ಲಿ ಹೆಚ್ಚಾಗಿ ರೈತರು ಜಾನುವಾರುಗಳನ್ನು ಸಾಕಿದ್ದು, ಅಲ್ಲದೇ ಶಿರೂರ ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚು ಕುರಿ ಹಿಂಡುಗಳಿದ್ದು, ಗುಡ್ಡಗಾಡು ಪ್ರದೇಶದ ಪ್ರಮುಖ ಉದ್ಯಮವಾಗಿದೆ. ಪಟ್ಟಣದ ಕೆರೆಗಳಲ್ಲಿ ಸದ್ಯದ ಮಟ್ಟಿಗೆ ನೀರಿನ ಕೊರತೆ ಇಲ್ಲ ಆದರೆ, ಕೃಷಿ ಭೂಮಿಯಲ್ಲಿನ ಭೋಸರೆಡ್ಡಿಕೆರೆ, ಶಿವನಕೆರೆ, ಕಕ್ಕಿಹಳ್ಳ, ಗುಡಮೆಂಚಿ ಕೆರೆಗಳಲ್ಲಿ ಸ್ವಲ್ಪ ಪ್ರಮಾಣದ ನೀರಿದ್ದು, ಇದರಿಂದ ಕುರಿಗಳಿಗೆ ನೀರಿನ ದಾಹ ತೀರದಂತಾಗಿದೆ. ಇದರಿಂದ ಆಹಾರ, ನೀರಿಗಾಗಿ ಸುಡು ಬಿಸಿಲಿನಲ್ಲಿ ಅಲೆದಾಡಬೇಕಾಗಿದೆ, ಪಡಗೇರಿಗೆ ಬಂದಿದ್ದೆ ಹಿನ್ನಿರು ಸಹ ಈಗ ಇಲ್ಲದಂತಾಗಿದೆ, ಜನರ ಕುಡಿಯುವ ನೀರಿಗಾಗಿ ಮಿಣಚಮಡ್ಡಿ, ಬೊಸಭಾವಿ, ಅಂಬೇಡ್ಕರ್‌ ನಗರ, ಗಾಳಿದುರ್ಗಮ್ಮ ಗುಡಿ ಹತ್ತಿರ, ಸೇರಿದಂತೆ 8 ಬೋರವೆಲ್‌ಗ‌ಳು ಕಾರ್ಯ ಮಾಡಿದರೆ, ಬಹು ಗ್ರಾಮ ಕುಡಿವ ನೀರು ಯೋಜನೆಯ ನೀರನ್ನು ಸಹ ಪಟ್ಟಣದ ಎರಡು ಓವರ್‌ ಟ್ಯಾಂಕಿಗೆ ಸೇರಿಸಿ ಜನರಿಗೆ ಒದಗಿಸಲಾಗುವುದು. ಇದರಿಂದ ಜನರಿಗೆ ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದು. ಅಲ್ಲದೇ ಬೇಸಿಗೆಯಲ್ಲಿ ವಿದ್ಯುತ್‌ ಕಡಿತ ಇತರೆ ಸಮಸ್ಯೆಗಳಿಂದ ಸಮಸ್ಯೆಗಳು ಸಹಜ. ಜನರು ಸಹ ತಮ್ಮ ನಲ್ಲಿಗಳ ನೀರು ಪೋಲಾಗದಂತೆ ನೋಡಿ ಮಿತವಾಗಿ ಬಳಿಸಿ ನಮ್ಮೊಂದಿಗೆ ಸಹಕರಿಸಬೇಕೆಂದು ಪಪಂ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಜನರಷ್ಟೆ ಜಾನುವಾರುಗಳ ಕುರಿ, ಆಡುಗಳಿಗೂ ಸಹ ಕುಡಿವ ನೀರಿನ ವ್ಯವಸ್ಥೆಯನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಪಟ್ಟಣದಲ್ಲಿ ನೀರಿನ ಸಮಸ್ಯೆ ಇಲ್ಲ. ಕೆಲ ಬೋರವೆಲ್‌ಗ‌ಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, 15ನೇ ಹಣಕಾಸು ಯೋಜನೆಯಲ್ಲಿ ನಿಗದಿ ಪಡಿಸಿದ ಎರಡು ಕಡೆ ಬೋರ್‌ವೆಲ್‌ ಕೊರೆಸಲಾಗುವುದು. ಇದಕ್ಕೆ ಜಿಲ್ಲಾ ಧಿಕಾರಿಗಳು ಮಂಜೂರು ನೀಡಿದ್ದು, ಇದು ತ್ವರಿತವಾಗಿ ನಡೆಯುವುದರೊಂದಿಗೆ ಕುರಿ ಜಾನುವಾರುಗಳಿಗೂ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. -ಐ.ಜಿ. ಕೊಣ್ಣೂರ, ಮುಖ್ಯಾಧಿಕಾರಿ ಪಟ್ಟಣ ಪಂಚಾಯಿತಿ ಶಿರೂರ

ಟಾಪ್ ನ್ಯೂಸ್

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.