ಗ್ರಂಥಾಲಯ ಕಾಮಗಾರಿ ವೀಕ್ಷಣೆ


Team Udayavani, Jan 4, 2022, 12:37 PM IST

12work

ಜಮಖಂಡಿ: ಸಾರ್ವಜನಿಕ ಗ್ರಂಥಾಲಯ ಕಟ್ಟಡ ಶಿಥಿಲಾವ್ಯಸ್ಥೆ ತಲುಪಿದ್ದು, ತೆರವು ಕಾರ್ಯಾಚರಣೆ ನಡೆದಿದೆ ಎಂದು ಶಾಸಕ ಆನಂದ ಸಿದ್ದು ನ್ಯಾಮಗೌಡ ಹೇಳಿದರು.

ನಗರದಲ್ಲಿ ಸೋಮವಾರ ಗ್ರಂಥಾಲಯ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಗ್ರಂಥಾಲಯಗಳ ಇಲಾಖೆ ಅಧೀನದಲ್ಲಿರುವ ನಗರದ ಗ್ರಂಥಾಲಯ 1.30 ಕೋಟಿ ವೆಚ್ಚದಲ್ಲಿ ಹೊಸ ತಂತ್ರಜ್ಞಾನ ಬಳಕೆಯೊಂದಿಗೆ ನಿರ್ಮಾಣದ ಕೆಲಸ ಭರದಿಂದ ನಡೆದಿದೆ ಎಂದರು.

ಐತಿಹಾಸಿಕ ಹಿನ್ನೆಲೆ ಹೊಂದಿರುವ ಈ ಕಟ್ಟಡದ ಮೂಲ ಸ್ವರೂಪ ಧಕ್ಕೆ ತರದೇ, ತೆರವುಗೊಳಿಸದೇ ಹೊಸ ತಂತ್ರಜ್ಞಾನ ಬಳಕೆಯೊಂದಿಗೆ ಹೊಸ ರೂಪ ನೀಡುವ ಮೂಲಕ ಸಾರ್ವಜನಿಕರಿಗೆ, ಓದುಗರಿಗೆ ಅರ್ಪಿಸಲಾಗುತ್ತಿದೆ. ಇ-ಗ್ರಂಥಾಲಯ ಸಹಿತ 500 ವಿದ್ಯಾರ್ಥಿಗಳು ಕುಳಿತುಕೊಳ್ಳುವ ನಿಟ್ಟಿನಲ್ಲಿ ಗುಣಮಟ್ಟದ ಸಭಾಭವನ ನಿರ್ಮಿಸುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಯೋಜನೆಯಿದೆ. ಇ-ಗ್ರಂಥಾಲಯವನ್ನು ವಿದ್ಯಾರ್ಥಿಗಳ ಮಾಹಿತಿ ಕೇಂದ್ರವಾಗಿಸುವ ನಿಟ್ಟಿನಲ್ಲಿ ಸೌಲಭ್ಯ ಅಳವಡಿಸಲಾಗುತ್ತಿದೆ ಎಂದರು.

ಹಿಂದಿನ ಶಾಸಕ ದಿ. ಸಿದ್ದು ನ್ಯಾಮಗೌಡ ತಮ್ಮ ಅವಧಿಯಲ್ಲಿ ಅನುದಾನ ಮೀಸಲಿಟ್ಟಿದ್ದಾರೆ. ಅದರಂತೆ ವಿಧಾನ ಪರಿಷತ್‌ ಸದಸ್ಯರಾದ ಎಸ್‌.ಆರ್‌.ಪಾಟೀಲ, ಸುನೀಲಗೌಡ ಪಾಟೀಲ ಅನುದಾನ ನೀಡಿದ್ದಾರೆ. ಕೇಂದ್ರ-ರಾಜ್ಯ ಸರಕಾರ ಅನುದಾನ ಮತ್ತು ಶಾಸಕರ, ಸಚಿವರ, ವಿಧಾನ ಪರಿಷತ್‌ ಸದಸ್ಯ ಮತ್ತು ರಾಜ್ಯಸಭಾ ಸದಸ್ಯರ ಅನುದಾನದಲ್ಲಿ ಇ-ಗ್ರಂಥಾಲಯ ಪೂರ್ಣಗೊಳ್ಳಲಿದೆ ಎಂದರು. ಬಸವರಾಜ ಹರಕಂಗಿ, ಕುಮಾರ ಆಲಗೂರ, ಅಬುಬಕರ ಕುಡಚಿ ಇದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.