ಹಿಪ್ಪರಗಿ ಜಲಾಶಯದಿಂದ ನೀರು ಬಿಡುಗಡೆ: ಶಾಸಕ ಸವದಿ


Team Udayavani, May 18, 2020, 2:32 PM IST

ಹಿಪ್ಪರಗಿ ಜಲಾಶಯದಿಂದ ನೀರು ಬಿಡುಗಡೆ: ಶಾಸಕ ಸವದಿ

ಜಮಖಂಡಿ: ಹಿಪ್ಪರಗಿ ಜಲಾಶಯದಿಂದ ಜಮಖಂಡಿ ಹಾಗೂ ಅಥ ತಾಲೂಕಿನ 40 ಗ್ರಾಮಗಳಿಗೆ ಬೇಸಿಗೆ ಕಾಲದಲ್ಲಿ ಕುಡಿವ ನೀರಿಗೆ ಹಾಹಾಕಾರ ಉಂಟಾಗಬಾರದೆಂಬ ಉದ್ದೇಶದಿಂದ ಚಿಕ್ಕಪಡಸಲಗಿ ಬ್ಯಾರೇಜ್‌ ವರೆಗೆ ಮತ್ತೆ 0.03 ಟಿಎಂಸಿ ನೀರು ಬಿಡಲಾಗಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.

ಹಿಪ್ಪರಗಿ ಬ್ಯಾರೇಜ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಶ್ಯಕತೆಗೆ ಅನುಗುಣವಾಗಿ ನೀರು ಬಿಡಲಾಗಿದ್ದು, ರೈತರು ನೀರನ್ನು ಪೋಲು ಮಾಡದೇ ಬಳಕೆ ಮಾಡಬೇಕು. ಶೂರ್ಪಾಲಿ, ಕಡಕೋಳ, ತುಬಚಿ, ಮೈಗೂರು-ಮುತ್ತೂರು, ಕಂಕನವಾಡಿ ಇನ್ನಿತರರ ಗ್ರಾಮಗಳಿಗೆ ನೀರಿನ ಬವಣೆ ತಪ್ಪಲಿದೆ. ಮಹಾರಾಷ್ಟ್ರದ ರಾಜಾಪುರ ಡ್ಯಾಂದಲ್ಲಿ ನೀರಿನ ಸಂಗ್ರಹ ಹೆಚ್ಚಾಗಿದ್ದು, ಪ್ರತಿದಿನ 1 ಸಾವಿರ ಕ್ಯೂಸೆಕ್‌ ನೀರು ಬಿಡಲಾಗುತ್ತಿದ್ದು, ಹಿಪ್ಪರಗಿ ಬ್ಯಾರೇಜ್‌ ಹೆಚ್ಚಿನ ಒಳಹರಿವು ಹೆಚ್ಚಾಗಿದೆ ಎಂದರು.

ಹಿಪ್ಪರಗಿ ಬ್ಯಾರೇಜ್‌ದಿಂದ 2500 ಕ್ಯೂಸೆಕ್‌ ನೀರನ್ನು ಬ್ಯಾರೇಜಿನ ಜಿರೋ ಪಾಯಿಂಟ್‌ ಭಾಗದಿಂದ ಒಂದು ಗೇಟ್‌ ತೆರವುಗೊಳಿಸಿ ಸತತ 4 ದಿನಗಳ ಕಾಲ ಬಿಡಲಾಗುತ್ತದೆ. ಬ್ಯಾರೇಜಿನಲ್ಲಿ ಪ್ರಸಕ್ತ 1.84 ಟಿಎಂಸಿ ನೀರು ಸಂಗ್ರಹವಾಗಿದೆ ಎಂದರು. ಜಿಪಂ ಸದಸ್ಯ ಪುಂಡಲೀಕ ಪಾಲಬಾವಿ, ಬಸವರಾಜ ಸಿಂಧೂರ, ರಮೇಶ ನಾಯಿಕ, ಆನಂದ ಕಂಪು, ಅಣ್ಣಪ್ಪ ಸಾವಳಗಿ, ಚನ್ನಬಸಪ್ಪ ಹೊಸಮನಿ, ಸಲಬಣ್ಣ ಮಂಟೂರ, ಜಮಖಂಡಿ: ಹಿಪ್ಪರಗಿ ಬ್ಯಾರೇಜ್‌ಗೆ ಶಾಸಕ ಸಿದ್ದು ಸವದಿ ಭೇಟಿ ನೀಡಿದ್ದರು. ದಯಾನಂದ ಧರೀಗೌಡ ಇದ್ದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.