ಮರೆಯಾಗುತ್ತಿರುವ ಚರ್ಮದ ತಮಟೆಗಳು: ಮಾರುಕಟ್ಟೆ ಲಗ್ಗೆಇಟ್ಟ ಪೈಬರ್ ತಮಟೆಗಳು

ಪೈಬರ್ ಹಲಗೆ(ತಮಟೆ)ಗೆ ಮಾರು ಹೋದ ಯುವ ಜನತೆ

Team Udayavani, Mar 15, 2022, 5:54 PM IST

25tamate

ರಬಕವಿ-ಬನಹಟ್ಟಿ: ಜಾಗತೀಕರಣದ ಪ್ರಭಾವದಿಂದಾಗಿ ನಾವು ನಮ್ಮ ಹಬ್ಬಗಳ ಸಂದರ್ಭದಲ್ಲಿ ಅನೇಕ ಸಾಂಪ್ರದಾಯಕ ವಸ್ತುಗಳನ್ನು ಕಳೆದುಕೊಂಡಿದ್ದೇವೆ. ಹೋಳಿ ಹುಣ್ಣಿಮೆಯ ಸಂದರ್ಭದಲ್ಲಿ ಚರ್ಮದ ಹಲಿಗೆ(ತಮಟೆ) ಗಳನ್ನು ಬಳಸುತ್ತಿದ್ದರು. ಆದರೆ ಈಗ ಮಾರುಕಟ್ಟೆಯಲ್ಲಿ ಫೈಬರ್ ಹಲಗೆ(ತಮಟೆ) ಗಳ ಮಾರಾಟ ಜೋರಾಗಿರುವುದರಿಂದ ಚರ್ಮದ ಹಲಗೆ(ತಮಟೆ) ಗಳು ಮಾರುಕಟ್ಟೆಯಲ್ಲಿ ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿವೆ.

ಫೈಬರ್ ಹಲಗೆಗಳು ಮಾರುಕಟ್ಟೆ ಪ್ರವೇಶ ಮಾಡಿದ್ದರಿಂದ ಚರ್ಮದ ಹಲಗೆಗಳ ಮಾರಾಟ ಕಡಿಮೆಯಾಗಿದೆ. ನಮ್ಮ ಗ್ರಾಮೀಣ ಪ್ರದೇಶದ ಜನರು ಸಹಿತ ಆಧುನಿಕ ಪೈಬರ್ ಹಲಗೆಗಳನ್ನು ಖರೀದಿಗೆ ಮಾರು ಹೋಗಿರುವುದರಿಂದ ಚರ್ಮದ ಹಲಗೆಯನ್ನು ಕೇಳುವವರೇ ಇಲ್ಲದಂತಾಗಿದೆ.

ಮೂರು ತಲೆಮಾರುಗಳಿಂದ ಚರ್ಮ ವಾದ್ಯಗಳನ್ನು ತಯಾರು ಮಾಡುವುದನ್ನು ತಮ್ಮ ಕುಟುಂಬದ ವೃತ್ತಿಯನ್ನಾಗಿಸಿಕೊಂಡಿರುವ ನಗರದ ಕೆಲವು ಕುಟುಂಬಗಳು ಇಂದು ಕೂಡಾ ತಮ್ಮ ಮನೆಯಲ್ಲಿ ಚರ್ಮದ ಹಲಗೆಗಳನ್ನು ತಯಾರು ಮಾಡಿ ತಮ್ಮ ಉಪಜೀವನವನ್ನು ಸಾಗಿಸುತ್ತಿದ್ದಾರೆ. ಈ ಬಾರಿ ಚರ್ಮದ ಹಲಗೆಗಳನ್ನು ಕೇಳುವವರೆ ಇಲ್ಲ ಎನ್ನುತ್ತಾರೆ.

ಹೋಳಿ ಹುಣ್ಣಿಮೆ ಸಮೀಪಿಸುತ್ತಿದ್ದು, ಎಲ್ಲೆಂದರಲ್ಲಿ ತಡ ರಾತ್ರಿವರೆಗೆ ಚಿಕ್ಕ ಮಕ್ಕಳಿಂದ ಹಿಡಿದು ಯುವಕರು ವಿವಿಧ ಶೈಲಿಯಲ್ಲಿ ಹಲಗೆಯನ್ನು ನುಡಿಸುತ್ತಾ ಹೋಳಿ ಸಂಭ್ರಮದಲ್ಲಿದ್ದಾರೆ. ಮೊದಲು ಹಲಗೆಗಳು ಕಡಿಮೆ ಇದ್ದವು ಈಗ ಪ್ರತಿಯೊಂದು ಮನೆಯಲ್ಲಿಯೂ ಪೈಬರ್ ಹಲಗೆ ಎರಡರಿಂದ ಮೂರು ಹಲಗೆಗಳು ಕಂಡು ಬರುತ್ತವೆ.

ಆಧುನಿಕತೆಯ ಪೈಬರ್ ಹಲಗೆಗಳು ಈಗಾಗಲೇ ಚರ್ಮದ ಹಲಗೆಗಳ ಮರುಕಟ್ಟೆಯನ್ನು ಸಂಪೂರ್ಣವಾಗಿ ಕಸಿದುಕೊಂಡಿದ್ದು, ಬಣ್ಣ ಬಣ್ಣದ ಚರ್ಮದ ಹಲಗೆಯ ಸುಮಧುರ ನಾದ ಇಂದು ಪೈಬರ ಹಲಗೆಗಳ ಕರ್ಕಷ ನಾದಕ್ಕೆ ಕರಗಿ ಹೋಗುತ್ತಿದೆ. ಮುಂದೊಂದು ದಿನ ಸಂಪ್ರದಾಯದ ಚರ್ಮದ ಹಲಗೆಗಳು ಹೊಳಿ ಹುಣ್ಣಿಮೆಯ ನೆನಪುಗಳಾಗಿ ಉಳಿಯಲಿವೆ.

ಇದನ್ನೂ ಓದಿ:ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನಿರಂತರ ಪ್ರತಿಭಟನೆ; ತೀನ ಘೋಷಣೆ

ಹೋಳಿ ಹಬ್ಬವು ಅತ್ಯಂತ ಪವಿತ್ರವಾಗಿದೆ. ಇಂದು ಫೈಬರ್ ಹಲಗೆಗಳು ಕರ್ಕಶ ಶಬ್ದಗಳನ್ನು ಉಂಟು ಮಾಡುತ್ತವೆ. ನಿಜವಾಗಿಯೂ ಚರ್ಮದ ವಾದ್ಯಗಳನ್ನು ಕೇಳುವುದು ಉತ್ತಮ. ನಮ್ಮಿಂದ ದೂರವಾಗುತ್ತಿರುವ ನಮ್ಮ ಸಂಪ್ರದಾಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನವಾಗಬೇಕಿದೆ. – ಸಿದ್ದರಾಜ ಪೂಜಾರಿ ಹಿರಿಯ ಸಾಹಿತಿಗಳು, ರಬಕವಿ-ಬನಹಟ್ಟಿ          

ಪೈಬರ್ ಹಲಗೆಗಳಿಂದ ನಮ್ಮ ಸಂಪ್ರದಾಯಗಳು ಮಾಯವಾಗುತ್ತಿವೆ. ಅದು ನೀಡುವ ಸಂದೇಶ ಮರೆಯಾಗುತ್ತಿದೆ. ಚರ್ಮದ ಹಲಗೆಯಿಂದ ಹೊರಡುವ ನಾದದ ಸೊಬಗೇ ಬೇರೆ ಆ ಮಾಧುರ್ಯ ಪೈಬರ್ ಹಲಗೆಗೆ ಇರುವುದಿಲ್ಲ. ಪೈಬರ್ ಹಲುಗೆಯಿಂದ ಪರಿಸರನಾಶವಾಗುತ್ತದೆ ಹೊರತು ಬೇರೆನಿಲ್ಲ. – ಶಿವಾನಂದ ಗಾಯಕವಾಡ, ಹಿಂದೂ ಸಂಘಟನೆಗಳ ಮುಖಂಡರು, ಬನಹಟ್ಟಿ

– ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.