ಅವಸಾನದಂಚಿನಲ್ಲಿ ನೀರಿನ ಬಾವಿ


Team Udayavani, Feb 18, 2019, 9:04 AM IST

18-february-13.jpg

ಹುನಗುಂದ: ಒಂದು ಕಾಲದಲ್ಲಿ ಇಡೀ ಗ್ರಾಮದ ಜನತೆಗೆ ನೀರಿನ ದಾಹ ಇಂಗಿಸುವ ಬಾವಿ (ಹೊಸ ಬಾವಿ) ಇದಾಗಿತ್ತು. ಆದರೆ, ಎಲ್ಲರ ನಿರ್ಲಕ್ಷ್ಯದಿಂದ ತ್ಯಾಜ್ಯ ಎಸೆಯುವ ಗುಂಡಿಯಾಗಿ ಪರಿಣಮಿಸಿದೆ.

ತಾಲೂಕಿನ ಕರಡಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಈ ಬಾವಿ 1939ರಲ್ಲಿ ಅಖಂಡ ವಿಜಯಪುರದ ಜಿಲ್ಲೆಯ ಸ್ವಾತಂತ್ರ್ಯ  ಹೋರಾಟಗಾರರ ಮುಂಚೂಣಿಯಲ್ಲಿದ್ದ ಶ್ರೀಮಂತ ವೀರಪ್ಪನವರು, ಧಿಧೀಮಂತ ಅಂಬಲಿ ಚನ್ನಬಸಪ್ಪನವರು, ಮುರನಾಳ ವಕೀಲರು, ಗುಡ್ಡದ ಪ್ರಾಣಾಚಾರ್ಯ, ಕಡಪಟ್ಟಿ ಸಿದ್ದಪ್ಪ ಇನ್ನು ಅನೇಕರು ಕೂಡಿ ತಮ್ಮ ಸ್ವಂತ ಹಣದಲ್ಲಿ ಕರಡಿ ಗ್ರಾಮದ ಸಾರ್ವಜನಿಕರಿಗೆ ಉಪಯೋಗವಾಗುತ್ತದೆ ಎಂದು ಬಾವಿ ಕಟ್ಟಿಸಿದರು. ಅದು ಇಂದು ಅವಸಾನದ ಅಂಚಿನಲ್ಲಿ ಎದ್ದು ಕಾಣುತ್ತಿದೆ.

ಶತಮಾನ ಕಂಡ ಬಾವಿ ಇದಾಗಿದ್ದು, ಸುಮಾರು 55 ಅಡಿ ಆಳದ ಕಟ್ಟಡವಿರುವ ಬಾವಿ 20 ಅಡಿ ಆಳದ ನೀರು ಇರುವ ಸುಂದರವಾದ ವಸ್ತು ವಿನ್ಯಾಸ ಹೊಂದಿದೆ. ಬಾವಿಯಲ್ಲಿ ಪ್ಲಾಸ್ಟಿಕ್‌ ಹಾಳೆ, ಕೊಳೆತ ತೆಂಗಿನ ಕಾಯಿ, ಚಪ್ಪಲಿ, ಕಸ ಅನೇಕ ತ್ಯಾಜ್ಯಗಳು ಹಾಗೂ ಸತ್ತ ಪ್ರಾಣಿಗಳನ್ನು ಹಾಕಲಾಗುತ್ತಿದೆ ಇದರಿಂದ ನೀರು ದುರ್ವಾಸನೆ ಬರಲಾರಂಬಿಸಿದೆ.

ಸ್ಥಳೀಯವಾಗಿ ಗ್ರಾಮದಲ್ಲಿಯೇ ಗ್ರಾಮ ಪಂಚಾಯತ್‌ ಹೊಂದಿದರೂ ಸಹ ಅಲ್ಲಿಯ ಸಿಬ್ಬಂದಿ, ಆಡಳಿತ ಅಧಿಕಾರಿಗಳು, ಜನಪ್ರತಿನಿಧಿಗಳು ಅದರ ಹತ್ತಿರ ಕಣ್ಣೆತ್ತಿಯೂ ನೋಡದೆ ಇರುವುದು ವಿಪರ್ಯಾಸ ಸಂಗತಿಯಾಗಿದೆ ಎಂದು ಜನರು ಹಿಡಿಶಾಪ
ಹಾಕುತ್ತಿದ್ದಾರೆ. ಭೌತಿಕವಾಗಿ ಶತಮಾನಗಳ ಅಂಚಿನಲ್ಲಿರುವ ಇಂತಹ ಬಾವಿ ಜೀರ್ಣೋದ್ದಾರ ಮಾಡುವುದು, ಸ್ವಚ್ಛತೆ ಮಾಡಿ ಅದರಲ್ಲಿ ಯಾವುದೇ ಕಸ ಬೀಳದಂತೆ ರಕ್ಷಣಾ ತಂತಿ ಬೇಲಿ ಹಾಕಬೇಕು ಎಂದು ಮಲ್ಲು ಗಗ್ಗರಿ, ದಾವಲಸಾಬ ನಂದಿಹಾಳ, ರಾಘು ಸಾಹುಕಾರ ಬಯಕೆಯಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯಿಂದ ಅನೇಕ ಬಾರಿ ಗ್ರಾಮ ಪಂಚಾಯತ ಪಿಡಿಒ ಹಾಗೂ ಸಿಬ್ಬಂದಿಗೆ ಮನವಿ ನೀಡಿದ್ದೇವೆ. ಆದರೂ ಕೂಡಾ ಬಾವಿಯ ಸ್ವಚ್ಚತೆ ಮಾಡಿಲ್ಲ. ಬಾವಿಯ ಹೆಸರಿನಲ್ಲಿ ಸ್ವಚ್ಚತೆ ಮಾಡಿದ್ದೇವೆ ಎಂದು ಬಿಲ್‌ ಪಡೆಯುತ್ತಿದ್ದಾರೆ. 
ಮಹಾಂತೇಶ ಗಗ್ಗರಿ, ಕರವೇ ಗ್ರಾಮ ಘಟಕದ ಅಧ್ಯಕ್ಷ್ಯ 

„ಮಲ್ಲಿಕಾರ್ಜುನ ಬಂಡರಗಲ್ಲ 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.