Bagalakote ಲಿಂಗಾಯತರಿಗೆ ಕಾರಜೋಳ ಕೊಡುಗೆ ಏನು ? ಸಚಿವ ಆರ್‌.ಬಿ. ತಿಮ್ಮಾಪುರ


Team Udayavani, Nov 13, 2023, 10:09 PM IST

ಲಿಂಗಾಯತರಿಗೆ ಕಾರಜೋಳ ಕೊಡುಗೆ ಏನು ? ಸಚಿವ ಆರ್‌.ಬಿ. ತಿಮ್ಮಾಪುರ

ಬಾಗಲಕೋಟೆ: ಕಾಂಗ್ರೆಸ್‌ನಲ್ಲಿ ಲಿಂಗಾಯತ ನಾಯಕರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಹೇಳುವ ಮಾಜಿ ಸಚಿವ ಗೋವಿಂದ ಕಾರಜೋಳ, ಲಿಂಗಾಯತ ನಾಯಕರಿಗೆ ಏನು ಕೊಡುಗೆ ನೀಡಿದ್ದಾರೆ ಎಂದು ಸಚಿವ ಆರ್‌.ಬಿ. ತಿಮ್ಮಾಪುರ ಪ್ರಶ್ನಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ತೆಗೆದರೆ ನಾನೇ ಸಿಎಂ ಎಂದು ಗುಲ್ಲು ಬಿಟ್ಟವರು ಯಾರು. ವೈಯಕ್ತಿಕವಾಗಿ ಲಿಂಗಾಯತ ಸಮಾಜದ ಪ್ರಮುಖರಿಗೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿ ಸಿದರು.

ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ತೆಗೆದಾಗ, ಮುಂದೆ ನಾನೇ ಸಿಎಂ ಎಂದು ಮುಧೋಳದವರನ್ನು ಬೆಂಗಳೂರಿಗೆ ಕರೆಸಿದ್ದರು. ಯಡಿಯೂರಪ್ಪ ಪರವಾಗಿ ಒಂದು ಶಬ್ದವೂ ಮಾತಾಡಲಿಲ್ಲ. ಇದೇನಾ ಕಾರಜೋಳರ ಲಿಂಗಾಯತ ಅಭಿಮಾನ ಎಂದರು.

ಕಾರಜೋಳರಂತೆ ಸುಳ್ಳು, ಗೊಳ್ಳು, ಡ್ರಾಮಾ ಯಾರಿಗೂ ಬರಲ್ಲ. ಈಗ ಲಿಂಗಾಯತರ ಬಗ್ಗೆ ಮಾತನಾಡುವ ಕಾರಜೋಳ, ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ತೆಗೆದಾಗ, ಜೈಲಿಗೆ ಹಾಕುವಾಗ ಏಕೆ ಬಾಯಿ ಮುಚ್ಚಿಕೊಂಡಿದ್ದರು. ಕಾರಜೋಳ ಸ್ವಯಂ ಘೋಷಿತ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದರು ಎಂದು ಟೀಕಿಸಿದರು.

ಎಷ್ಟು ಸಾಲ ಮಾಡಿದ್ದಾರೆ?: ಕುಮಾರಸ್ವಾಮಿಗೆ ಬಹಳ ಆತುರವಿದೆ. ಬಿಜೆಪಿ ಜತೆಗೆ ಸೇರಿ, ಆತುರ ಮತ್ತಷ್ಟು ಹೆಚ್ಚಿಸಿಕೊಂಡಿದ್ದಾರೆ. ಇದು ಒಳ್ಳೆಯದಲ್ಲ. ರಾಜ್ಯದಲ್ಲಿ ಸಾಲ ಮಾಡಿ, ತೆಲಂಗಾಣ ಸರ್ಕಾರದ ಸಾಲದ ಬಗ್ಗೆ ಮಾತಾಡಲು ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ. ನಾವು ರಾಜ್ಯದಲ್ಲಿ ಬಜೆಟ್‌ ಘೋಷಣೆಯೇ ಮಾಡಿಲ್ಲ. ಇನ್ನು ಸಾಲ ಎಲ್ಲಿಂದ ಮಾಡೋಣ. ಬಜೆಟ್‌ ಘೋಷಿಸಿ, ಇಂತಲ್ಲಿ ಸಾಲ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದೇವಾ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಅವರು, ಬಿಜೆಪಿ ಮೈತ್ರಿ ಒಳಗೆ ಹೋಗುತ್ತಾರೋ, ಹೊರ ಬರುತ್ತಾರೋ ಗೊತ್ತಿಲ್ಲ. ಈಗ ಬಿಜೆಪಿ ಜತೆಗೆ ಹೋಗಿದ್ದಾರೆ.

ಯಡಿಯೂರಪ್ಪ ಮೇಲೆ ಬಹಳ ಪ್ರೀತಿ ಬಂದಿದೆ. ಮಾತು ಕೊಟ್ಟಂತೆ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಅಂದಿದ್ದರು. ಆ ಮೇಲೆ ಸಿಎಂ ಮಾಡಲ್ಲ ಎಂದು ಓಡಿ ಹೊರ ಬಂದರು. ಇದೆಲ್ಲ ರಾಜ್ಯದ ಜನರೂ ಮರೆತಿಲ್ಲ. ಸಿದ್ದರಾಮಯ್ಯ ಬಗ್ಗೆ ಮಾತನಾಡುವ ನೈತಿಕತೆ ಕುಮಾರಸ್ವಾಮಿಗೆ ಇಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೇಲೆ ಎಷ್ಟು ಸಾಲ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಲಿ. ದೇಶ ಎಷ್ಟರ ಮಟ್ಟಿಗೆ ದಿವಾಳಿಯಾಗಿದೆ ಎಂಬುದರ ಬಗ್ಗೆಯೂ ಮಾತಾಡಲಿ. ಕರ್ನಾಟಕದದ್ದು ಒಂದೇ ಏಕೆ ಹೇಳಬೇಕು. ಕೇಂದ್ರದಲ್ಲಿ ಪ್ರಧಾನಿ ಮೋದಿ, ದೇಶವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಯಲ್ಲಿ ಎಷ್ಟೋ ಜನ ಹಿರಿಯ ನಾಯಕರಿದ್ದಾರೆ. ಆದರೆ, ಕಿರಿಯ ನಾಯಕರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಕ್ಕೆ ಅವರದೇ ಪಕ್ಷದಲ್ಲಿ ಗದ್ದಲ ಎದ್ದಿದೆ. ಬಿಜೆಪಿಯಲ್ಲಿ ಯಾವುದೂ ಸರಿ ಇಲ್ಲ. ಹಲವರ ಅಸಮಾಧಾನವಿದೆ. ಒಬ್ಬೊºಬ್ಬರೇ ಹಿರಿಯ ನಾಯಕರು, ಅಸಮಾಧಾನ ಹೊರ ಹಾಕುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿಯ ಯಾವ ಗಿಮಿಕ್‌ ಕೂಡ ನಡೆಯಲ್ಲ.
-ಆರ್‌.ಬಿ. ತಿಮ್ಮಾಪುರ, ಸಚಿವರು

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.