15 ವರ್ಷಗಳಲ್ಲಿ ಗದ್ದಿಗೌಡರ ಕೊಡುಗೆಯೇನು?: ವೀಣಾ


Team Udayavani, Apr 11, 2019, 2:42 PM IST

bag-2
ಜಮಖಂಡಿ: ಕಳೆದ 15 ವರ್ಷದ ಅವಧಿಯಲ್ಲಿ ಜಿಲ್ಲೆಯ ಸಮಸ್ಯೆಗಳಿಗೆ ಸಂಸತ್‌ ಅಧಿವೇಶನದಲ್ಲಿ ಧ್ವನಿಯೆತ್ತದೆ, ಸಹಿ ಮಾಡಲು ಸೀಮಿತವಾಗಿರುವ ಸಂಸದರ ಕೊಡುಗೆಯೇನು? ಎಂದು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ ಪ್ರಶ್ನಿಸಿದರು.
ಮುತ್ತೂರು ಗ್ರಾಮದಲ್ಲಿ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಬುಧವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನನ್ನ ಜಿಲ್ಲೆಯನ್ನು ಮಾದರಿಯಾಗಿ ಕಟ್ಟಲು ಮಹತ್ತರ ಕನಸು ಹೊಂದಿದ್ದೇನೆ. ಬಡವ, ದೀನ ದಲಿತರು, ಹಿಂದುಳಿದ ವರ್ಗದವರು, ಕೃಷಿಕರು, ಮಹಿಳೆಯರು, ಯುವಕರ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಬಯಕೆ ನನ್ನದಾಗಿದೆ.
ಈಗಿನ ಸಂಸದರು ಬಗ್ಗೆ ಒಮ್ಮೆಯಾದರೂ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದಾರಾ ಕೇಳಿ, ನಿಮ್ಮ ಜಿಲ್ಲೆಗೆ ಯಾರು ಸೂಕ್ತ ಎಂದು ತೀರ್ಮಾನಿಸುವ ಅಧಿಕಾರ ನಿಮ್ಮ ಕೈಯಲ್ಲೇ ಇದೆ ಎಂದರು. ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ಜಿಲ್ಲೆಯ ಸಂಸದರಿಂದ ನಯಾಪೈಸೆ ಅನುದಾನ ಬಂದಿಲ್ಲ.
ಪ್ರತಿಸಾರಿ ಬಿಜೆಪಿ ಭಾವನಾತ್ಮಕ ವಿಷಯದ ಮೇಲೆ ಮತ ಕೇಳುತ್ತಿದ್ದು, ಈ ಚುನಾವಣೆಯಲ್ಲಿ ಸರ್ಜಿಕಲ್‌ ಸ್ಟ್ರೆ çಕ್‌ ಮಾಡಿದ್ದೇವೆಂದು ಪ್ರಚಾರ ಮಾಡುತ್ತಿರುವ ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.
ಭೂಸೇನಾ ನಿಗಮದ ಮಾಜಿ ಅಧ್ಯಕ್ಷ ಶ್ರೀಶೈಲ ದಳವಾಯಿ, ಜೆಡಿಎಸ್‌ ಮುಖಂಡ ಬಸವರಾಜ ಕೊಣ್ಣೂರ, ವಕೀಲ ಎನ್‌.ಎಸ್‌. ದೇವರವರ, ಮುತ್ತಣ್ಣ ಹಿಪ್ಪರಗಿ ಮಾತನಾಡಿದರು. ರಕ್ಷಿತಾ ಇಟ್ಟಿ, ಯಶೋಮತಿ, ನಜೀರ ಕಂಗನೊಳ್ಳಿ, ಪಾರಸಗೌಡ ಪಾಟೀಲ, ಮಹೇಶ ಕೋಳಿ, ಸಿದ್ದು ಮೀಸಿ, ಇಲಾಯಿ ಕಂಗನೊಳ್ಳಿ, ಸುಂದ್ರವ್ವ ಬೆಳಗಲಿ, ರವಿ ಯಡಹಳ್ಳಿ, ವರ್ಧಮಾನ ನ್ಯಾಮಗೌಡ, ಕಲ್ಲಪ್ಪ ಗಿರಡ್ಡಿ ಇನ್ನಿತರರಿದ್ದರು.
15 ವರ್ಷದಿಂದ ಕುಡಚಿ ಬಾಗಲಕೋಟೆ ರೈಲುಮಾರ್ಗ ನನೆಗುದಿಗೆ ಬಿದ್ದಿದ್ದು, ವೀಣಾ ಕಾಶಪ್ಪನವರಿಗೆ ಅವಕಾಶ ನೀಡಿದಲ್ಲಿ 5 ವರ್ಷದಲ್ಲಿ ಕೆಲಸವನ್ನು ಮುಗಿಸುತ್ತೇವೆ.
ವಿಜಯಾನಂದ ಕಾಶಪ್ಪನವರ, ಮಾಜಿ ಶಾಸಕ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.