ಬಾದಾಮಿ ಚಾಲುಕ್ಯ ಉತ್ಸವಕ್ಕೆ ಕೂಡಿ ಬರುತ್ತಾ ಕಾಲ!


Team Udayavani, Oct 27, 2019, 11:20 AM IST

bk-tdy-1

ಬಾಗಲಕೋಟೆ: ರಾಜ್ಯದ ಮೊದಲ ರಾಷ್ಟ್ರೀಯ ಉತ್ಸವ ಎಂಬ ಖ್ಯಾತಿ ಪಡೆದ ಚಾಲುಕ್ಯ ಉತ್ಸವ ಇಚ್ಛಾಸಕ್ತಿಯ ಕೊರತೆಯಿಂದ ಕಳೆದ ನಾಲ್ಕು ವರ್ಷಗಳಿಂದ ನಡೆದೇ ಇಲ್ಲ. ಈ ವರ್ಷವಾದರೂ ಉತ್ಸವಕ್ಕೆ ಕಾಲ ಕೂಡಿ ಬರುತ್ತಾ ಎಂಬ ಪ್ರಶ್ನೆ ಚಾಲುಕ್ಯರ ನಾಡಿನಿಂದ ಕೇಳಿ ಬರುತ್ತಿದೆ.

ಬೆಳಗಾವಿಯಲ್ಲಿ ಅತಿ ಹೆಚ್ಚು ಪ್ರವಾಹ ಬಂದರೂ ಕಿತ್ತೂರು ಉತ್ಸವ ನಡೆದಿದೆ. ಹಂಪಿ ಉತ್ಸವ ಜನವರಿಯಲ್ಲಿ ನಡೆಸಲು ದಿನ ನಿಗದಿಯಾಗಿದೆ. ರಾಜ್ಯದಲ್ಲಿ ಎಲ್ಲೇ ಪ್ರವಾಹ, ಬರ ಬಂದರೂ ಮೈಸೂರು ದಸರಾ ನಡೆಯುತ್ತೆ, ಹಂಪಿ ಉತ್ಸವ ನಡೆಯುತ್ತೆ ಆದರೆ ಚಾಲುಕ್ಯ ಉತ್ಸವಕ್ಕೆ ಮಾತ್ರ ಇಂತಹ ತಾತ್ಸಾರ ಎಂಬುದು ಜಿಲ್ಲೆಯ ಜನರ ಪ್ರಶ್ನೆಯಾಗಿದೆ.

ನಮ್ಮ ಜಿಲ್ಲೆಯಲ್ಲೇ ರನ್ನ ಉತ್ಸವ ನಡೆಯುತ್ತದೆ. ಆ ಉತ್ಸವ ನಡೆಸಲು ಯಾವ ನೆರೆ-ಬರ ಅಡ್ಡಿಯಾಗುವುದಿಲ್ಲ. ಅಲ್ಲಿನ ಹಾಲಿ-ಮಾಜಿ ಸಚಿವರು ಪೈಪೋಟಿಗೆ ಬಿದ್ದು ರನ್ನ ಉತ್ಸವ ನಡೆಸಿದ್ದಾರೆ. ಆದರೆ, ಚಾಲುಕ್ಯ ಉತ್ಸವಕ್ಕೆ ಮಾತ್ರ ಯಾವುದಾದರೂ ಕಾರಣ ಹೇಳುತ್ತಲೇ ಬರಲಾಗುತ್ತಿದೆ.

ಬಾದಾಮಿ, ಪಟ್ಟದಕಲ್ಲ, ಐಹೊಳೆ ಮೂರು ಪಾರಂಪರಿಕ ತಾಣಗಳಲ್ಲಿ ಒಂದೊಂದು ವರ್ಷ, ಮೂರು ದಿನ ಉತ್ಸವ ನಡೆಯಲಿ. ಸುಂದರ ವೇದಿಕೆಯಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಕಲಾವಿದರ ಜತೆಗೆ ಸ್ಥಳೀಯ ಕಲಾವಿದರಿಗೆ ವೇದಿಕೆಯಾಗಲಿ. ಮುಖ್ಯವಾಗಿ ಚಾಲುಕ್ಯ ಅರಸರ ಸ್ಮರಣೆಯ ಜತೆಗೆ, ಈ ತಾಣಗಳ ಸಮಗ್ರ ಅಭಿವೃದ್ಧಿಯ ಚರ್ಚೆ, ಚಿಂತನೆ ಹೊರ ಬೀಳಲು, ಚಾಲುಕ್ಯ ಉತ್ಸವ ಬಳಕೆಯಾಗಲಿ ಎಂಬುದು ಪ್ರಜ್ಞಾವಂತರ ಅಭಿಪ್ರಾಯ. ಇದಕ್ಕೆ ಜನಪ್ರತಿನಿಧಿಗಳು,ಅಧಿಕಾರಿಗಳು ಸ್ಪಂದಿಸಬೇಕು. ಪ್ರವಾಹದಿಂದ ಸಂಕಷ್ಟದಲ್ಲಿರುವ ಜನರಿಗೆ ತಕ್ಷಣ ಪರಿಹಾರ, ಸೌಲಭ್ಯ ಕಲ್ಪಿಸಿ, ಫೆಬ್ರವರಿ-ಮಾರ್ಚ್‌ ವೇಳೆಗೆ ಉತ್ಸವಕ್ಕೆ ಅಣಿಯಾಗಲಿ ಎಂಬುದು ಜಿಲ್ಲೆಯ ಜನರ ಒತ್ತಾಯ.

 

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.