ತಾಲೂಕು ಪಂಚಾಯತಿ ವ್ಯವಸ್ಥೆಯನ್ನೇ ರದ್ದು ಮಾಡುತ್ತೇವೆ: ಗೋವಿಂದ ಕಾರಜೋಳ


Team Udayavani, Jan 12, 2021, 4:01 PM IST

karjola

ಬಾಗಲಕೋಟೆ: ರಾಮಕೃಷ್ಣ ಹೆಗಡೆ ಅವರ ದೂರದೃಷ್ಠಿಯ ಫಲವಾಗಿ ಇಡೀ ದೇಶಕ್ಕೆ ಮಾದರಿಯಾದ ಪಂಚಾಯತ್ ರಾಜ್ ವ್ಯವಸ್ಥೆ ನಮ್ಮ ರಾಜ್ಯದಲ್ಲಿತ್ತು. ಆದರೆ ವೀರಪ್ಪ ಮೋಯ್ಲಿ ಅವರು ಮುಖ್ಯಮಂತ್ರಿಯಾದ ಬಳಿಕ ಪಂಚಾಯತ್ ವ್ಯವಸ್ಥೆಯ ಅರಿವಿಲ್ಲದೆ ಅವಿವೇಕಿತನದ ನಿರ್ಧಾರದಿಂದ ಈ ವ್ಯವಸ್ಥೆಯೇ ಕುಲಗೆಟ್ಟಿತು. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಎರಡು ಹಂತದ ವ್ಯವಸ್ಥೆಗೊಳಿಸಲು ಚರ್ಚೆ ನಡೆಸುತ್ತಿದ್ದು, ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಗೊಳಿಸುವ ಚಿಂತನೆ ನಡೆದಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿ ಬುಧವಾರ ಜಿಲ್ಲಾ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಜನ ಸೇವಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಪಂಚಾಯತ್ ರಾಜ್ ನಲ್ಲಿ ಮೊದಲು ಎರಡು ಹಂತದ ವ್ಯವಸ್ಥೆಯಿತ್ತು. ಜಿಲ್ಲಾ ಪರಿಷತ್ ಮತ್ತು ಮಂಡಲ ಪಂಚಾಯತ್ ವ್ಯವಸ್ಥೆ ಇದ್ದಾಗ ಗ್ರಾಮೀಣ ಅಭಿವೃದ್ದಿಗೆ ಬಹಳಷ್ಟು ಅನುದಾನ, ಶಿಸ್ತುಬದ್ಧ ವ್ಯವಸ್ಥೆಯಿತ್ತು. ರಾಮಕೃಷ್ಣ ಹೆಗಡೆ ಅವರು ಈ ವ್ಯವಸ್ಥೆಯನ್ನು ಇಡೀ ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೊಳಿಸಿದಾಗ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಕೇಂದ್ರದ ತಂಡ ಕಳುಹಿಸಿ ಅಧ್ಯಯನ ಮಾಡಿಸಿದ್ದರು. ಇಂತಹ ವ್ಯವಸ್ಥೆಯನ್ನು ವೀರಪ್ಪ ಮೋಯ್ಲಿ ಕುಲಗೆಡೆಸಿದರು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಸತತ ಸೋಲಿನಿಂದ ಕಾಂಗ್ರೆಸ್‌ ಅಧೋಗತಿಗೆ; ಜನ ಸೇವಕ ಸಮಾವೇಶಕ್ಕೆ ಚಾಲನೆ

ಪಂಚಾಯತ್ ವ್ಯವಸ್ಥೆ ಇಂದು ಮೂರು ಹಂತದಲ್ಲಿದೆ. ತಾಲೂಕು ಪಂಚಾಯತ್ ಗೆ ಯಾವುದೇ ರೀತಿಯ ಅನುದಾನವಿಲ್ಲ. ಆದರೂ ತಾ.ಪಂ ವ್ಯವಸ್ಥೆ ಜಾರಿಯಲ್ಲಿದ್ದು, ಇದರಿಂದ ಅಭಿವೃದ್ದಿಗಿಂತ ಹೊರೆಯೇ ಹೆಚ್ಚು. ಹೀಗಾಗಿ ತಾ.ಪಂ. ವ್ಯವಸ್ಥೆ ರದ್ದುಗೊಳಿಸಿ, ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆದಿದ್ದು, ಶೀಘ್ರವೇ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಕಾರಜೋಳ ಹೇಳಿದರು

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.