ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು


Team Udayavani, May 31, 2023, 12:02 AM IST

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ರಬಕವಿ-ಬನಹಟ್ಟಿ: ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಬೀಸಿದ ಬಿರುಗಾಳಿಗೆ ಗ್ರಾಮದ ರಾಮಣ್ಣ ನೇಸೂರ ಅವರ ಮನೆಯ ಪತ್ರಾಸ ಗೋಡೆಗೆ ಹೊಂದಿಕೊಂಡಿದ್ದ ಕಚ್ಚಾ ಇಟ್ಟಿಗೆ ಗೋಡೆ ಕುಸಿದ ಪರಿಣಾಮವಾಗಿ ಪಾರ್ವತಿ ನೇಸರೂ(45) ಎಂಬ ಮಹಿಳೆ ಬಲಿಯಾದ ವರದಿಯಾಗಿದೆ.

ಗೋಡೆ ಕುಸಿದು ಗಾಯಗೊಂಡಿದ್ದ ಪಾರ್ವತಿಯವರನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿತ್ತು. ಆದರೆ ಮಾರ್ಗ ಮಧ್ಯದಲ್ಲಿ ನಿಧನರಾದರು.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ, ಗ್ರಾಮ ಲೆಕ್ಕಾಧಿಕಾರಿ ಅಮಸಿದ್ಧ ಬಿರಾದಾರ ಇದ್ದರು.

ತಹಶೀಲ್ದಾರ್ ಡಾ.ಹೂಗಾರ ದೂರವಾಣಿಯ ಮೂಲಕ ಪತ್ರಿಕೆಯ ಜೊತೆಗೆ ಮಾತನಾಡಿ, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪದ ಅಡಿಯಲ್ಲಿ ಸರ್ಕಾರದಿಂದ ದೊರೆಯಬಹುದಾದ ಪರಿಹಾರಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Bagalkote ಸೆ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Rabkavi Banhatti ದೇವರ ದಾಸಿಮಯ್ಯ ಹಟಗಾರ ಸಮಾಜದ ಜಗದ್ಗುರು ಅಸ್ತಂಗತ

Rabkavi Banhatti ದೇವರ ದಾಸಿಮಯ್ಯ ಹಟಗಾರ ಸಮಾಜದ ಜಗದ್ಗುರು ಅಸ್ತಂಗತ

Bagalkote: ಬಸ್‌ ನಿಲ್ದಾಣ ಬಂತು- ಮೂಗು ಮುಚ್ಚಿಕೊಳ್ಳಿ!

Bagalkote: ಬಸ್‌ ನಿಲ್ದಾಣ ಬಂತು- ಮೂಗು ಮುಚ್ಚಿಕೊಳ್ಳಿ!

Jamakhandi: ಸಮಾಜ ಒಡೆಯುವವರಿಂದ ಸಂಘಟನೆ ಸಾಧ್ಯವೆ?: ಭೀಮಶಿ

Jamakhandi: ಸಮಾಜ ಒಡೆಯುವವರಿಂದ ಸಂಘಟನೆ ಸಾಧ್ಯವೆ?: ಭೀಮಶಿ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.