ತಾಯಿಯ ಸಾವಿಗೆ ಕಾರಣವಾಯ್ತು ಮಗನ ವಿಡಿಯೋ ಕಾಲ್ !


Team Udayavani, Nov 23, 2020, 11:42 AM IST

ತಾಯಿಯ ಸಾವಿಗೆ ಕಾರಣವಾಯ್ತು ಮಗನ ವಿಡಿಯೋ ಕಾಲ್ !

ಬಾಗಲಕೋಟೆ: ಮಗನ ವಿಡಿಯೋ ಕಾಲ್, ತಾಯಿಯ ಸಾವಿಗೆ ಕಾರಣವಾದ ಘಟನೆ ಸೋಮವಾರ ಬೆಳಗ್ಗೆ ಜಿಲ್ಲೆಯಲ್ಲಿ ಸಂಭವಿಸಿದೆ.

ಹೌದು, ಯೋಧ ಶೇಖರಯ್ಯ ವಿಭೂತಿ ಮತ್ತು ಪತ್ನಿ ಪುಷ್ಪಾವತಿ ಅವರು ಬೈಕನಲ್ಲಿ ಹುನಗುಂದ ತಾಲೂಕು ಮುಗನೂರ ಬಳಿ ಹೊರಟಿದ್ದರು. ಈ ವೇಳೆ ಯೋಧ ಶೇಖರಯ್ಯ ಅವರ ಪುತ್ರನ ವಿಡಿಯೋ ಕಾಲ್ ಬಂದಿದ್ದು, ಬೈಕ್ ಓಡಿಸುತ್ತಲೇ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತ ಹೊರಟಿದ್ದರು.

ಈ ವೇಳೆ ಮುಗನೂರ ಗ್ರಾಮದ ಬಳಿ ರಸ್ತೆಯಲ್ಲಿ ಹಂಪ್ಸ್ ಇದ್ದು, ಅದನ್ನು ಗಮನಿಸದೆ ಶೇಖರಯ್ಯ ಅವರು ವೇಗವಾಗಿ ಹಂಪ್ಸ್ ಮೇಲಿನಿಂದ ಬೈಕ್ ಜಿಗಿಸಿದ್ದಾರೆ. ಇದರಿಂದ ಬೈಕ್ ನ ಹಿಂಬದಿ ಕುಳುತಿದ್ದ ಪುಷ್ಪಾವತಿ (35) ಆಯತಪ್ಪಿ ರಸ್ತೆಯ ಮೇಲೆ ಬಿದ್ದಿದ್ದಾರೆ. ಆಗ ತಲೆಗೆ ತೀವ್ರ ಪೆಟ್ಟುಬಿದ್ದು ಪುಷ್ಪಾವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಸಿಎಂಗೆ ತಮ್ಮ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯ, ರೈತರ ಹಿತವಲ್ಲ: ಡಿ ಕೆ‌ ಶಿವಕುಮಾರ್

ಹಿಂಬದಿ ಕುಳಿತ ಪತ್ನಿ ರಸ್ತೆಯ ಮೇಲೆ ಬಿದ್ದು ಸಾವನ್ನಪ್ಪಿರುವುದು ಕಂಡ ಯೋಧ ಶೇಖರಯ್ಯ, ಪತ್ನಿಯ ಶವವನ್ನು ಅಪ್ಪಿ ಗೋಳಾಡಿ ಅಳುತ್ತಿದ್ದ ದೃಶ್ಯ ಮನಕಲುಕುವಂತಿತ್ತು.

ಇಂದು ಬೆಳಿಗ್ಗೆ ಜಮ್ಮು ಕಾಶ್ಮೀರದಲ್ಲಿ ಕರ್ತವ್ಯಕ್ಕೆ ಹೊರಡಬೇಕಿದ್ದ ಯೋಧ, ಪತ್ನಿಯನ್ನು ತವರು ಮನೆ ಹಿರೆಮಳಗಾವಿ ಗ್ರಾಮಕ್ಕೆ ಬಿಡಲು ಹೊರಟಿದ್ದರು.

ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.