ರಬಕವಿ-ಬನಹಟ್ಟಿ : ಜನರಿಗೆ ನಿಷ್ಪ್ರಯೋಜಕ ಉದ್ಯಾನವನಗಳು : ಜನತೆಗೆ ಮುಕ್ತ ಅವಕಾಶ ಯಾವಾಗ?


Team Udayavani, Apr 13, 2022, 7:27 PM IST

Untitled-1

ರಬಕವಿ-ಬನಹಟ್ಟಿ : ತಾಲೂಕಾ ಕೇಂದ್ರವಾಗಿರುವ ರಬಕವಿ-ಬನಹಟ್ಟಿ ಅವಳಿ ಪಟ್ಟಣಕ್ಕೆ ಸುಮಾರು 1 ಲಕ್ಷದ ಜನಸಂಖ್ಯೆಯ ಕಿರೀಟವಿದೆ. ಉತ್ತಮ ಶಿಕ್ಷಣ, ಉದ್ಯಮ ಹೀಗೆ ಹಲವಾರು ಯಶಸ್ಸಿನ ಮೆಟ್ಟಿಲುಗಳ ಮೇಲೆ ನಿಂತಿರುವ ಪಟ್ಟಣಕ್ಕೆ ಬೆಳಿಗ್ಗೆ ಅಥವಾ ಸಂಜೆ ಹೊತ್ತು ಹಾಯಾಗಿ ಸಂಚರಿಸಿ ಶುದ್ಧ ಗಾಳಿ ಪಡೆಯಲು ಒಂದೇ ಒಂದು ಉದ್ಯಾನವನ ನಿರ್ವಹಣೆಯಾಗದಿರುವದು ವಿಪರ್ಯಾಸದ ಸಂಗತಿ.

ಬನಹಟ್ಟಿಯ ನೀರಿನ ಟಾಕಿ ಹಾಗು ಅಶೋಕ ಕಾಲನಿಯಲ್ಲಿ ಉದ್ಯಾನವಗಳಿವೆ. ಧೂಳೂ ತಿನ್ನುತ್ತಿರುವ ಆಸನಗಳು, ಒಣಗಿ ನಿಂತು ಯಾವ ಕ್ಷಣದಲ್ಲಾದರೂ ನೆಲಕಚ್ಚುವ ಸ್ಥಿತಿಯಲ್ಲಿರುವ ವೃಕ್ಷಗಳು, ಆಗಾಗ ಕಾಣಿಸಿಕೊಳ್ಳುವ ವಿಷ ಜಂತುಗಳು. ಈ ದೃಶ್ಯ ಕಂಡು ಬರುವದು ಸಾಮಾನ್ಯವಾಗಿವೆ. ಸತತ ಮೂರ್ನಾಲ್ಕು ವರ್ಷಗಳಿಂದ ಉದ್ಯಾನವನಕ್ಕೆ ಬೀಗ ಹಾಕಿದ ಕಾರಣ ನಿರ್ವಹಣೆ ಇಲ್ಲದೆ ಮರ-ಗಿಡಗಳು ಸಂಪೂರ್ಣ ಒಣಗಿದರೆ, ಇಲ್ಲಿನ ಆಸನಗಳು ಧೂಳು ತಿನ್ನುತ್ತಿವೆ. ಅಲ್ಲದೆ ಆಗಾಗ ವಿಷ ಜಂತುಗಳು ಸಹ ಕಾಣಿಸಿಕೊಳ್ಳುತ್ತಿವೆ.

ಲಕ್ಷಾಂತರ ರೂ. ನೀರಿನಂತೆ ಖರ್ಚು ಮಾಡಿ ಇದೀಗ ಉದ್ಯಾನವನ ಸಾರ್ವಜನಿಕರ ಉಪಯೋಗಕ್ಕೆ ಮುಕ್ತವಾಗಿರಿಸದಿರುವದು ಸಾಕಷ್ಟು ಅಸಮಾಧಾನಕ್ಕೆ ಕಾರಣವಾಗಿದೆ. ಇನ್ನಾದರೂ ಸಂಬAಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಿ ಸಮಸ್ಯೆ ಬಗೆಹರಿಸುವದು ಅವಶ್ಯವಿದೆ.

ಭೂಗಳ್ಳರ ಪಾಲಾದ ಉದ್ಯಾನವನಗಳು: ಕಳೆದೆರಡು ದಶಕಗಳಿಂದ ರಬಕವಿ-ಬನಹಟ್ಟಿ ನಗರಾಭಿವೃದ್ಧಿಯಲ್ಲಿ 50 ಕ್ಕೂ ಹೆಚ್ಚು ಲೇಔಟ್‌ಗಳು ಹುಟ್ಟಿಕೊಂಡಿದ್ದು, ಎಲ್ಲಿಯೂ ಉದ್ಯಾನವನದ ಕುರುಹುಗಳು ದೊರಕುತ್ತಿಲ್ಲ. ಬಹುತೇಕ ಸಮುದಾಯ ಭವನ ಹಾಗು ಉದ್ಯಾನವನಗಳು ಭೂಗಳ್ಳರ ಪಾಲಾಗಿವೆ. ಅವುಗಳನ್ನು ವಶ ಪಡಿಸಿಕೊಂಡು ಅಭವೃದ್ಧಿ ಮಾಡುವುದು ದೊಡ್ಡ ಸವಾಲಾಗದೆ.

ಇವೆಲ್ಲದರ ಕುರಿತಾಗಿ ತುರ್ತು ತನಿಖೆಯಾಗಿ ನಗರಸಭೆ ತನ್ನ ಅಧೀನಕ್ಕೆ ಎಲ್ಲ ಉದ್ಯಾನವನಗಳನ್ನು ವಶಕ್ಕೆ ಪಡೆದು ಅಭಿವೃದ್ಧಿ ಪಡಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಬೇಕೆಂದು ಸ್ಥಳೀಯರ ಒತ್ತಾಯವಾಗಿದೆ.

‘ಸಿಬ್ಬಂದಿ ಕೊರತೆ ಕಾರಣ ಉದ್ಯಾನವನ ನಿರ್ವಹಣೆ ಸಮಸ್ಯೆಯಾಗುತ್ತಿದೆ. ಸಾರ್ವಜನಿಕರು ಜವಾಬ್ದಾರಿಯಿಂದ ನಿರ್ವಹಣೆ ಮಾಡಿದಲ್ಲಿ ಉದ್ಯಾನವನಕ್ಕೆ ಮುಕ್ತ ಅವಕಾಶ ಕಲ್ಪಿಸುವೆ. ಖಾಸಗಿ ಲೇಔಟ್‌ಗಳಲ್ಲಿನ ಉದ್ಯಾನವನಗಳ ಬಗ್ಗೆ ಸಮಗ್ರ ಮಾಹಿತಿ ಪಡೆದಿದ್ದು, ಶೀಘ್ರವೇ ಉದ್ಯಾನವನ ನಿರ್ವಹಣೆಗೆ ಎಲ್ಲವನ್ನೂ ವಶಪಡಿಸಲಾಗುವದು.’-ಶ್ರೀನಿವಾಸ ಜಾಧವ, ಪೌರಾಯುಕ್ತರು, ರಬಕವಿ-ಬನಹಟ್ಟಿ.

`ರಬಕವಿ-ಬನಹಟ್ಟಿ-ಹೊಸೂರ-ರಾಮಪೂರ ಪಟ್ಟಣಗಳಲ್ಲಿ ಮಾದರಿ ಉದ್ಯಾನವನಕ್ಕೆ ಕ್ರಮ ಕೈಗೊಂಡಿದ್ದು, ಬರುವ ಸಾಮಾನ್ಯ ಸಭೆಯಲ್ಲಿ ಉದ್ಯಾನವನ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುವ ಮೂಲಕ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.’-ಸಂಜಯ ತೆಗ್ಗಿ, ಅಧ್ಯಕ್ಷರು, ರಬಕವಿ-ಬನಹಟ್ಟಿ.

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.