ಕೆರೆಗೆ ಈಜಲು ಹೋದ ಯುವಕ ಸಾವು
Team Udayavani, Oct 29, 2019, 12:09 PM IST
ಬಾಗಲಕೋಟೆ: ಈಚೆಗೆ ಸುರಿದ ಮಳೆಯಿಂದ ತುಂಬಿದ್ದ ಗ್ರಾಮದ ಕೆರೆಯಲ್ಲಿ ಈಜಲು ಹೋದ ಯುವಕ ಮೃತಪಟ್ಟ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲ್ಲೊಳ್ಳಿಯಲ್ಲಿ ಮಂಗಳವಾರ ಸಂಭವಿಸಿದೆ.
ಮೃತಪಟ್ಟ ಯುವಕನನ್ನು ಗ್ರಾಮದ ರವಿ ಮಾರುತಿ ಭಜಂತ್ರಿ (21) ಎಂದು ಗುರುತಿಸಲಾಗಿದೆ.
ಯುವಕ ರವಿ, ಸೊಂಟಕ್ಕೆ ಡಬ್ಬಿ ಕಟ್ಟಿಕೊಂಡು ಕೆರೆಯಲ್ಲಿ ಈಜುತಿತ್ತ. ಕೆರೆಯ ಮಧ್ಯೆ ಹೋದಾಗ ಡಬ್ಬಿಯ ಹಗ್ಗ ಬಿಚ್ಚಿದ್ದು, ಇದರಿಂದ ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ದೀಪಾವಳಿ ಪಾಡ್ಯದಂದು ಮನೆಯಲ್ಲಿ ಪೂಜೆಯಲ್ಲಿ ತೊಡಗಿದ್ದ ಗ್ರಾಮಸ್ಥರು, ಘಟನೆ ಸುದ್ದಿ ತಿಳಿದು, ಕೆರೆಯತ್ತ ಧಾವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು