ಸಮಸ್ಯೆಗಳ ಸುಳಿಯಲ್ಲಿ ವಣ್ಣೂರ ಆಸ್ಪತ್ರೆ

•ಸುಸಜ್ಜಿತ ಕಟ್ಟಡವಿದ್ದರೂ ಪ್ರಯೋಜನವಿಲ್ಲ •ಸಿಬ್ಬಂದಿ ಕೊರತೆಯಿಂದ ರೋಗಿಗಳ ಪರದಾಟ

Team Udayavani, Jun 27, 2019, 1:02 PM IST

27-June-24

ಬೈಲಹೊಂಗಲ: ವಣ್ಣೂರ ಗ್ರಾಮದ ಸರ್ಕಾರಿ ಆಸ್ಪತ್ರೆ.

ಸಿ.ವೈ. ಮೆಣಶಿನಕಾಯಿ
ಬೈಲಹೊಂಗಲ:
ತಾಲೂಕಿನ ವಣ್ಣೂರ ಗ್ರಾಮದ ಸರಕಾರಿ ಆಸ್ಪತ್ರೆಯಲ್ಲಿ ಬೆರಳಣಿಕೆಯಷ್ಟು ವೈದ್ಯರು, ಸಿಬ್ಬಂದಿ ಇರುವುದರಿಂದ ಬಡ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗದೇ ರೋಗಗಳು ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುತ್ತಿದ್ದಾರೆ.

ಸಿಬ್ಬಂದಿ ಕೊರತೆ: ಆಸ್ಪತ್ರೆಯಲ್ಲಿ ನಿಯಮದ ಪ್ರಕಾರ ವೈದ್ಯರನ್ನು ಒಳಗೊಂಡು 9 ಸಿಬ್ಬಂದಿಗಳ ಕೊರತೆಯನ್ನು ಅನುಭವಿಸುತ್ತಿದೆ. ಗುತ್ತಿಗೆ ಆದಾರದ ಮೇಲೆ ಎಂಬಿಬಿಎಸ್‌ ವೈದ್ಯರಿದ್ದಾರೆ. ಪೂರ್ಣಕಾಲಿಕ ಎಂಬಿಬಿಎಸ್‌ 1, ಆಯುಷ್‌ ವೈದ್ಯರು 1, ಸ್ಟಾಪ್‌ ನರ್ಸ್‌ 1, ಎಎನ್‌ಎಂ 2, ಎಫ್‌ಡಿಎ 1, ಪಾರಮಾಸಿಸ್ಟ 1, ಟೆಕ್ನಿಸಿಯನ್‌ 1, 1 ಡಿ ಗ್ರೂಪ್‌ ಹುದ್ದೆ ಖಾಲಿ ಇದೆ. ವೈದ್ಯರ ಕೊರತೆಯಿಂದ ಈಗಾಗಲೇ ಕೆಲಸ ಮಾಡುತ್ತಿರುವ ಶೂಶ್ರೂಷಕರು ತೊಂದರೆ ಪಡುವಂತಾಗಿದೆ. ಇದರಿಂದ ವಣ್ಣೂರ ಗ್ರಾಮ ಆಸ್ಪತ್ರೆಗೆ ಒಳಪಡುವ ಹಣಬರಟ್ಟಿ, ಮಾಸ್ತಮರ್ಡಿ, ಮೇಕಲಮರಡಿ, ಗಜಮಿನಾಳ, ಸುನಕುಂಪಿ, ಉಜ್ಜಾನಟ್ಟಿ, ಸೋಮನಟ್ಟಿ, ಇನ್ನಿತರ ಗ್ರಾಮಸ್ಥರು ರೋಗದ ಉಪಚಾರಕ್ಕೆ ಖಾಸಗಿ ಆಸ್ಪತ್ರೆ, ದೂರದ ಆಸ್ಪತ್ರೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ನೀರಿಗೂ ಪರದಾಟ: ನೀರಿನ ಸಮಸ್ಯೆ ಎದುರಿಸುತ್ತಿರುವದರಿಂದ ಹೆರಿಗೆಗೆ ಬಂದವರು, ಓಪಿಡಿ ತೋರಿಸಲು ಬಂದವರು, ನೀರಿಲ್ಲದೆ ತೊಂದರೆ ಪಡುತ್ತಾರೆ. ನೀರಿನ ತೀವ್ರ ಸಮಸ್ಯೆಯಿಂದ ವೈದ್ಯರು ಇಲ್ಲಿ ಆಪರೇಶನ್‌ ಮಾಡುತ್ತಿಲ್ಲ. ಆಸ್ಪತ್ರೆಯ ಆವರಣದ ಗೋಡೆ ಅಲ್ಲಲ್ಲಿ ಬಿರುಕು ಬಿಟ್ಟಿದೆ. ಗಿಡಗಂಟಿಗಳು ಬೆಳೆದಿವೆ. ಆಸ್ಪತ್ರೆಯ ತ್ಯಾಜ್ಯ, ಕಲುಷಿತ ನೀರಿನಿಂದ ರೋಗರುಜಿನಗಳ ತಾಣವಾಗಿದೆ. ಪ್ರವೇಶ ದ್ವಾರದ ಗೇಟ್ ಇಲ್ಲದಾಗಿದೆ.

ಸರ್ಕಾರಿ ಆಸ್ಪತ್ರೆಗಳು ಜನಸಾಮಾನ್ಯರ ಆರೋಗ್ಯ ಸರಿಪಡಿಸಲು ತಲೆ ಎತ್ತಿವೆ. ಆದರೆ ಇಂತಹ ಆಸ್ಪತ್ರೆಗಳು ಅವ್ಯವಸ್ಥೆಯಿಂದ ರೋಗಿಗಳ ಬೈಗುಳಗಳ ಸರಮಾಲೆಯಾಗುತ್ತವೆ. ಸರ್ಕಾರಿ ಆಸಪತ್ರೆಯಲ್ಲಿ ವೈದ್ಯರ ಕೊರತೆಯು ಸಾಕಷ್ಟು ಇರುವ ಕಾರಣ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗದೇ ವಂಚನೆ ಆಗುತ್ತಿದೆ. ಇನ್ನಾದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಆಸ್ಪತ್ರೆಯನ್ನು ಒಂದು ಉನ್ನತ ಮಟ್ಟದಲ್ಲಿ ಬೆಳೆಸಬೇಕೆಂದು ಹಿರಿಯ ಪ್ರಜ್ಞಾವಂತರ ಆಶಯವಾಗಿದೆ.

ವಣ್ಣೂರ ಆಸ್ಪತ್ರೆಯಲ್ಲಿರುವ ವೈದ್ಯರ ಕೊರತೆ ಕುರಿತು ಈಗಾಗಲೇ ಜಿಲ್ಲಾ ವೈದ್ಯಾಧಿಕಾರಿಗಳ ಗಮನಕ್ಕೆ ತಿಳಿಸಲಾಗಿದೆ. ವೈದ್ಯರ ಕೊರತೆ ನಿಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಡಾ| ಎಸ್‌.ಎಸ್‌. ಸಿದ್ದನ್ನವರ
ತಾಲೂಕಾ ವೈದ್ಯಾಧಿಕಾರಿ, ಬೈಲಹೊಂಗಲ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.