ಬರಿದಾದ ಹಿರೇಹಳ್ಳದ ಒಡಲು

ತುಂಗಭದ್ರಾ ಎಡದಂಡೆ ನಾಲೆ ಮಸ್ಕಿ ಎಸ್ಕೇಪ್‌ ಗೇಟ್‌ನಿಂದ ಹಳ್ಳಕ್ಕೆ ಹರಿಸಲು ಆಗ್ರಹ

Team Udayavani, Apr 5, 2019, 10:48 AM IST

5-April-3

ಬಳಗಾನೂರು: ಪಟ್ಟಣ ಸೇರಿ ಹತ್ತಾರು ಹಳ್ಳಿಗಳ ಜೀವನಾಡಿಯಾದ ಹಿರೇಹಳ್ಳ ಬತ್ತಿರುವುದು.

ಬಳಗಾನೂರು: ಪಟ್ಟಣ ಹಾಗೂ ಸುತ್ತಲಿನ ಹಳ್ಳಿಗಳ ಜನರ ಜೀವನಾಡಿಯಾದ ಹಿರೇಹಳ್ಳ ಬತ್ತಿ ಬರಿದಾಗಿದ್ದು ಜನ, ಜಾನುವಾರುಗಳು ಜೀವಜಲಕ್ಕಾಗಿ ಪರದಾಡುವಂತಾಗಿದೆ.

ಹಿರೇಹಳ್ಳದ ಒಡಲು ಬರಿದಾಗಿ ಈಗಾಗಲೇ ಎರಡ್ಮೂರು ತಿಂಗಳಾಗಿದೆ. ಬಳಗಾನೂರು ಸೇರಿ ಹಳ್ಳದ ದಂಡೆಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಹೀಗಾಗಿ ತುಂಗಭದ್ರಾ ಎಡದಂಡೆ ನಾಲೆಯಿಂದ ಮಸ್ಕಿ ಹತ್ತಿರದ ಎಸ್ಕೇಪ್‌ ಗೇಟ್‌ ಮೂಲಕ ಬಳಗಾನೂರು ಹಿರೇಹಳ್ಳಕ್ಕೆ ನೀರು ಹರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಾಯಚೂರು ಜಿಲ್ಲೆಯ ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ತುಂಗಭದ್ರಾ ಜಲಾಶಯದಿಂದ ಎಡದಂಡೆ ನಾಲೆಗೆ ನೀರು ಹರಿಸಲಾಗುತ್ತಿದೆ. ಮಸ್ಕಿ ಹತ್ತಿರದ ಎಸ್ಕೇಪ್‌ ಗೇಟ್‌ ಮುಖಾಂತರ ಬಳಗಾನೂರು ಹಿರೇಹಳ್ಳಕ್ಕೆ ನೀರು ಹರಿಸಿದಲ್ಲಿ ಬಳಗಾನೂರು ಸೇರಿ ಉದ್ಬಾಳ, ದುರ್ಗಾಕ್ಯಾಂಪ್‌, ಸುಂಕನೂರು, ಕಡಬೂರು, ಕ್ಯಾತನಹಟ್ಟಿ, ಹುಲ್ಲೂರು, ಗೌಡನಬಾವಿ, ಬೆಳ್ಳಿಗನೂರು, ಬುದ್ದಿನ್ನಿ, ಸಾಗರಕ್ಯಾಂಪ್‌, ಉಟಕನೂರು, ಮಲ್ಕಾಪುರ ಬಿ.ಉದ್ಬಾಳ, ಧೋತರಬಂಡಿ, ತಡಕಲ್‌, ಜೀನೂರು, ರಾಮತ್ನಾಳ, ಜಾಲವಾಡ್ಗಿ, ದಿದ್ಗಿ, ಬನ್ನಿಗನೂರು ಸೇರಿ ಹಳ್ಳಕ್ಕೆ ನೀರು ಹರಿಸುವುದರಿಂದ ಮಸ್ಕಿ, ಸಿಂಧನೂರು ಹಾಗೂ ಮಾನ್ವಿ ತಾಲೂಕಿನ ಹಲವಾರು ಹಳ್ಳಿಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ನೀಗುತ್ತದೆ.

ಕಲುಷಿತ ನೀರು ಪೂರೈಕೆ: ಹಳ್ಳ ಬರಿದಾಗಿದ್ದರಿಂದ ಅಂತರ್ಜಲ ಕುಸಿದು ಹಳ್ಳದ ದಡದಲ್ಲಿನ ಶಾಲಾ ಬೋರ್‌ವೆಲ್‌ಗ‌ಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು, ನೀರು ಪೂರೈಕೆಗೆ ವ್ಯತ್ಯೆಯವಾಗುತ್ತಿದೆ. 4-5 ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಹಳ್ಳ ಬರಿದಾಗಿದ್ದು, ಶಾಲಾ ಬೋರ್‌ ವೆಲ್‌ಗ‌ಳು ಭೂಮಿಯ ಮೇಲ್ಮಟ್ಟದಲ್ಲಿನ ಕಲುಷಿತ ನೀರು ಹೀರಿಕೊಳ್ಳುತ್ತಿದೆ. ಈ ಅಂತಹ ನೀರು ಬಳಕೆ ಮಾಡುವುದರಿಂದ ಜನರಲ್ಲಿ ಸಾಂಕ್ರಾಮಿಕ ರೋಗಗಳ ಜತೆಗೆ ತುರಿಕೆ, ಅಲರ್ಜಿಯಂತಹ ವಿಚಿತ್ರ ಕಾಯಿಲೆ ಕಾಣಿಸಿಕೊಳ್ಳುತ್ತಿವೆ. ಹಳ್ಳಕ್ಕೆ ನೀರು ಹರಿಸಿದಲ್ಲಿ ಅಂತರ್ಜಲ ಹೆಚ್ಚಿ ಕೊಳವೆಬಾವಿಗಳಿಗೆ ಜೀವ ಬರುತ್ತದೆ. ಆದ್ದರಿಂದ ಅಧಿಕಾರಿಗಳು ಹಿರೇಹಳ್ಳಕ್ಕೆ ನೀರು ಹರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಾರಾಯಣ ನಗರ ಕ್ಯಾಂಪ್‌ ಜನತೆಗೆ ನೀರು ಒದಗಿಸುವುದಕ್ಕಾಗಿ ಮೂರು ಕೆರೆಗಳನ್ನು ಭರ್ತಿ ಮಾಡಲು 65ನೇ ಉಪಕಾಲುವೆ ಮೂಲಕ ಹಾಗೂ ಪಟ್ಟಣದ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ತುಂಗಭದ್ರ ಎಡದಂಡೆ ನಾಲೆ ಮಸ್ಕಿ ಹತ್ತಿರದ ಎಸ್ಕೇಪ್‌ ಗೇಟ್‌ ಹಿರೇಹಳ್ಳಕ್ಕೆ ನೀರು ಹರಿಸಲು ಜಿಲ್ಲಾಧಿಕಾರಿಗಳಿಗೆ, ಇತರೆ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ನೀರು ಹರಿಸುವ ಭರವಸೆ ನೀಡಿದ್ದಾರೆ.
. ಫಕ್ರುದ್ದೀನಸಾಬ್‌,
ಪಪಂ ಮುಖ್ಯಾಧಿಕಾರಿ

ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸುಮಾರು 35 ಹಳ್ಳಿಗಳಲ್ಲಿ 20ಕ್ಕೂ ಹೆಚ್ಚಿನ ಹಳ್ಳಿಗಳ ಜನತೆ ಹಿರೇಹಳ್ಳದ ದಡದಲ್ಲಿ ಹಾಕಿದ ಕೊಳವೆಬಾವಿ ನೀರನ್ನು ಅವಲಂಬಿಸಿದ್ದಾರೆ. ಇಲ್ಲಿ ಹಾಕಲಾದ ಬೋರ್‌ವೆಲ್‌ಗ‌ಳಿಂದ ಬಂದ ಕಲುಷಿತ ನೀರು ಬಳಸುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಜೊತೆಗೆ ಅಲರ್ಜಿಯಂತಹ ರೋಗಗಳು ಜನರಲ್ಲಿ ಕಂಡು ಬರುತ್ತಿವೆ.
. ಡಾ| ಮೌನೇಶ ಪೂಜಾರ,
ಬಳಗಾನೂರು ಪ್ರಾಥಮಿಕ ಆರೋಗ್ಯ
ಕೇಂದ್ರದ ವೈದ್ಯಾಧಿಕಾರಿ

„ಹನುಮೇಶ ಕಮ್ಮಾರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.