ಗಣೇಶ ಹಬ್ಬ ಶಾಂತಿಯಿಂದ ಆಚರಿಸಿ

ಗಣೇಶೋತ್ಸವ ಸಮಿತಿ ಮುಖಂಡರಿಗೆ ಡಿವೈಎಸ್ಪಿ ಜಾಗೀರ್‌ದಾರ್‌ ಸೂಚನೆ

Team Udayavani, Aug 26, 2019, 5:26 PM IST

26-Agust-44

ಬಾಳೆಹೊನ್ನೂರು: ಪೊಲೀಸ್‌ ಠಾಣೆಯಲ್ಲಿ ಗಣೇಶೋತ್ಸವದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಡಿವೈಎಸ್ಪಿ ಜಾಗೀರ್‌ದಾರ್‌ ಮಾತನಾಡಿದರು.

ಬಾಳೆಹೊನ್ನೂರು: ಗಣಪತಿ ವಿಗ್ರಹ ಪ್ರತಿಷ್ಠಾಪನೆಯಿಂದ ವಿಸರ್ಜನೆ ಮಾಡು ವವರೆಗೆ ಯಾವುದೇ ಅಹಿತಕರ ಘಟನೆ ಗಳು ನಡೆದಲ್ಲಿ ಅದಕ್ಕೆ ಸಂಘಟಕರೇ ಸಂಪೂರ್ಣ ಜವಾಬ್ದಾರರು. ಹಾಗಾಗಿ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗರೂಕತೆ ವಹಿಸಬೇಕೆಂದು ಡಿವೈಎಸ್ಪಿ ಜಾಗೀರ್‌ದಾರ್‌ ತಿಳಿಸಿದರು.

ಬಾಳೆಹೊನ್ನೂರು ಠಾಣೆಯಲ್ಲಿ ಗಣೇಶೋತ್ಸವದ ಪ್ರಯುಕ್ತ ಹಮ್ಮಿ ಕೊಂಡಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಗಣಪತಿ ಸೇವಾ ಸಮಿತಿ ಪದಾಧಿಕಾರಿಗಳ ವಿವರ, ಮೊಬೈಲ್ ನಂಬರ್‌ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಸರ್ಜನಾ ಕಾರ್ಯಕ್ರಮದ ಬಗ್ಗೆ ಮುಂಚಿತವಾಗಿಯೇ ಠಾಣೆಗೆ ಮಾಹಿತಿ ನೀಡಬೆಕು. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸಿ, ಶಾಂತಿ- ಸುವ್ಯವಸ್ಥೆಯನ್ನು ಕಾಪಾಡಬೇಕು. ಹಬ್ಬವನ್ನು ಸಡಗರ- ಸಂಭ್ರಮದಿಂದ ಆಚರಿಸಬೇಕು. ಬಾಳೆಹೊನ್ನೂರು ಶಾಂತಿಯುತವಾಗಿ ಇರಲು ಕೋಮು ಸೌಹಾರ್ದತೆ ಕಾಪಾಡಬೇಕೆಂದು ತಿಳಿಸಿದರು.

ಬಾಳೆಹೊನ್ನೂರು ಠಾಣಾಧಿಕಾರಿ ತೇಜಸ್ವಿ ಮಾತನಾಡಿ, ಗಣಪತಿ ಪ್ರತಿ ಷ್ಠಾಪನೆ, ಸಾಂಸ್ಕೃತಿಕ ಕಾರ್ಯಕ್ರಮ, ವಿಸರ್ಜನಾ ಕಾರ್ಯಕ್ರಮದಲ್ಲಿ ಮುಂಜಾ ಗೃತಾ ಕ್ರಮಗಳನ್ನು ಕೈಗೊಂಡು ಕಾರ್ಯಕ್ರಮಗಳನ್ನು ಶಾಂತಿಯುತವಾಗಿ ಯಶಸ್ವಿಗೊಳಿಸಲು ಪೊಲೀಸ್‌ ಇಲಾಖೆ ಯೊಂದಿಗೆ ಸಂಘಟಕರು ಸಹಕರಿ ಸಬೇಕು ಎಂದರು.

ಯಾವುದೇ ಸಂದರ್ಭದಲ್ಲಿ ಸಮಸ್ಯೆ,ವ್ಯಾಜ್ಯ, ಕಾನೂನು ಬಾಹಿರ ಚಟುವಟಿಕೆ ಗಳು ಕಂಡುಬಂದಲ್ಲಿ ಕೂಡಲೇ ಪೊಲೀಸ್‌ ಠಾಣೆಗೆ ಮಾಹಿತಿ ನೀಡ ಬೇಕು. ತಕ್ಷಣವೇ ಪೊಲೀಸ್‌ ಅಧಿಕಾರಿ ಗಳು ಸಮಸ್ಯೆಗಳನ್ನು ಬಗೆಹರಿಸುತ್ತಾರೆ. ಸಾರ್ವಜನಿಕರು ಕಾನೂನು ಕೈಗೆತ್ತಿ ಕೊಂಡು ಶಾಂತಿ- ಸುವ್ಯವಸ್ಥೆಗೆ ಭಂಗ ವಾಗದಂತೆ ಎಚ್ಚರ ವಹಿಸಬೇಕು. ಪರಸ್ಪರ ಶಾಂತಿ- ಸಹಬಾಳ್ವೆ- ಸೌಹಾ ರ್ದತೆಯಿಂದ ಇತರರಿಗೆ ಮಾದರಿ ಯಾಗಬೇಕೆಂದು ಹೇಳಿದರು.

ಸಭೆಯಲ್ಲಿ ವೃತ್ತ ನಿರೀಕ್ಷಕ ಮಂಜು, ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಅಧ್ಯಕ್ಷ ಕೆ.ಎಸ್‌.ಹರೀಶ್‌, ನಾರಾಯಣಗೌಡ, ಸುರೇಂದ್ರ, ಸಿ.ವಿ.ಸುನಿಲ್, ಬನ್ನೂರುರಾಜಪ್ಪಗೌಡ, ತಾಪಂ ಉಪಾಧ್ಯಕ್ಷ ಹೊಳೆ ಬಾಗಿಲು ಮಂಜು, ಸುತ್ತಮುತ್ತಲಿನ ಹಲಸೂರು, ಇಟ್ಟಿಗೆಸೀಗೋಡು, ಸಂಗ ಮೇಶ್ವರಪೇಟೆ, ಕಡಬುಗೆರೆ,ಮಾಗುಂಡಿ, ಬನ್ನೂರು, ಗಡಿಗೇಶ್ವರ, ಮೇಲ್ಪಾಲ್,ಹುಣಸೇಕೊಪ್ಪ, ಅರಳಿಕೊಪ್ಪ, ಮೆಣಸು ಕುಡಿಗೆ, ಸೋಮೇಶ್ವರನಗರ, ವಾಟು ಕುಡಿಗೆ, ಅಕ್ಷರನಗರ, ಮುದುಗುಣಿ, ಜಕ್ಕಣಕ್ಕಿ ಬಾಳೆಹೊನ್ನೂರು ಸೇರಿ ದಂತೆ ಗಣೇಶೋತ್ಸವ ಸೇವಾ ಸಮಿತಿ ಪದಾಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.