ರಸಋಷಿ ಕುವೆಂಪು ಶ್ರೇಷ್ಠ ದಾರ್ಶನಿಕರು

ಮಹರ್ಷಿ ದಯಾನಂದ ಸರಸ್ವತಿ ಪ್ರೌಢಶಾಲೆಯಲ್ಲಿ "ಶಾಲೆಗೊಂದು ಸಾಹಿತ್ಯ ಸೌರಭ' ಕಾರ್ಯಕ್ರಮ

Team Udayavani, Nov 22, 2019, 5:19 PM IST

21-November-22

ಭಾಲ್ಕಿ: ಶಿಕ್ಷಕರಾಗಿ, ಕವಿಯಾಗಿ, ರಸಋಷಿಯಾಗಿ ಹಲವು ವೈಶಿಷ್ಟ್ಯಮಯ ಕೃತಿಗಳನ್ನು ರಚಿಸಿದ ರಾಷ್ಟ್ರಕವಿ ಕುವೆಂಪು ಅವರು ಶ್ರೇಷ್ಠ ದಾರ್ಶನಿಕರಾಗಿದ್ದಾರೆ ಎಂದು ಹಿರಿಯ ಸಾಹಿತಿ ಡಾ| ಕಾಶಿನಾಥ ಚಲುವಾ ಹೇಳಿದರು.

ಪಟ್ಟಣದ ಮಹರ್ಷಿ ದಯಾನಂದ ಸರಸ್ವತಿ ಪ್ರೌಢಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಆಯೋಜಿಸಿದ್ದ ಶಾಲೆಗೊಂದು ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಬದುಕು ಬರಹ ಕುರಿತು ಅವರು ಮಾತನಾಡಿದರು.

ಜಯ ಭಾರತ ಜನನಿಯ ತನುಜಾತೆ, ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು, ಓ ನನ್ನ ಚೇತನ ಆಗು ನೀ ಅನಿಕೇತನ.. ಹೀಗೆ ಕುವೆಂಪು ಅವರ ಹಲವಾರು ಕವನಗಳು ಕನ್ನಡಿಗರ ಮನದಾಳದಲ್ಲಿ ಹಾಸುಹೊಕ್ಕಾಗಿವೆ ಎಂದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯಲ್ಲಿ 1904ರಲ್ಲಿ ಜನಸಿದ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ತೀರ್ಥಹಳ್ಳಿಯಲ್ಲಿ ಪೂರೈಸಿ ಪ್ರೌಢ ಶಾಲಾ ಶಿಕ್ಷಣದಿಂದ ಎಂಎ ಪದವಿ ವರೆಗೂ ಮೈಸೂರಿನಲ್ಲಿ ಅಧ್ಯಯನ ಮಾಡಿದರು. ಕುವೆಂಪು ಕನ್ನಡದ ಅಗ್ರಮಾನ್ಯ ಕಾದಂಬರಿಕಾರ, ನಾಟಕಕಾರ ಮತ್ತು ಚಿಂತಕರಾಗಿದ್ದರು. ಇವರನ್ನು 20ನೇ ಶತಮಾನದ ದೈತ್ಯ ಕವಿ ಎಂದು ಹೇಳಲಾಗುತ್ತದೆ. ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ ಅವರು, ಕಥನ, ಕವನಗಳು ಕಲಾ ಸುಂದರಿ, ನವೀಲು, ಪಕ್ಷಿಕಾಶಿ, ಶ್ರೀರಾಮಯಣ ದರ್ಶನಂ ಮಹಾಕಾವ್ಯ ಸೇರಿದಂತೆ 30ಕ್ಕೂ ಹೆಚ್ಚು ಕೃತಿ ರಚಿಸಿ ಕನ್ನಡಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಶಿವಶಂಕರ ಕಾಮಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ಭಾಷೆ ಪ್ರಪಂಚದಲ್ಲಿಯೇ ಪ್ರಾಚೀನ ಭಾಷೆಯಾಗಿದೆ. ಕನ್ನಡವು ಕರ್ನಾಟಕ ರಾಜ್ಯದ ಅ ಧಿಕೃತ ಹಾಗೂ ಆಡಳಿತ ಭಾಷೆಯಾಗಿದೆ. ಬೇರೆ ಭಾಷೆಗಳಲ್ಲಿ ಇಲ್ಲದ ವೈಶಿಷ್ಟ್ಯ ಕನ್ನಡದಲ್ಲಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಡಿಗಂಬರರಾವ್‌ ಜಗತಾಪ್‌ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಘಟಕವು ಆಯ್ದ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕನ್ನಡದ ಕಾರ್ಯಕ್ರಮ ಹಮ್ಮಿಕೊಂಡು, ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಹರ್ಷ ತಂದಿದೆ ಎಂದು ಕಸಾಪ ಕಾರ್ಯಕ್ಕೆ ಅಭಿನಂದಿಸಿದರು.

ತಾಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ ಮಾತನಾಡಿ, ಕನ್ನಡ ಜಗತ್ತಿನ ಸಮೃದ್ಧ ಭಾಷೆಯಾಗಿದೆ ಎಂದು ಹೇಳಿದರು. ಕಸಾಪ ಗೌರವ ಕಾರ್ಯದರ್ಶಿ ಹಣಮಂತ ಕಾರಾಮುಂಗೆ, ಸಂಘಟನಾ ಕಾರ್ಯದರ್ಶಿ ಸಂಗಮೇಶ ಮದಕಟ್ಟಿ, ನಗರ ಘಟಕದ ಅಧ್ಯಕ್ಷ ಸಂತೋಷ ಬಿಜಿಪಾಟೀಲ, ಗೌರವ ಕಾರ್ಯದರ್ಶಿ ಜೀವನ ಬೇಂದ್ರೆ, ವಿನೋದ ಜಗತಾಪ, ಹರಿಶ್ಚಂದ್ರ ತಮಗ್ಯಾಳೆ ಸೇರಿದಂತೆ ಹಲವರು ಇದ್ದರು. ಸಂಗೀತಾ ಕಾಕನಾಳೆ ಸ್ವಾಗತಿಸಿದರು. ಅಂಬರೀಶ ಬಿರಾದಾರ್‌ ನಿರೂಪಿಸಿದರು.

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.